ಬ್ರೇಕಿಂಗ್ ನ್ಯೂಸ್
05-12-22 07:11 pm Source: Vijayakarnataka ಡಾಕ್ಟರ್ಸ್ ನೋಟ್
ಚಳಿಗಾಲದಲ್ಲಿ ಮೈ ಬೆಚ್ಚಗೆ ಇರಬೇಕು. ಇದಕ್ಕಾಗಿ ನಾವು ಸಾಧ್ಯವಾದಷ್ಟು ಉಷ್ಣಾಂಶ ನೀಡುವ ಆಹಾರ ಪದಾರ್ಥಗಳನ್ನು ಸೇವನೆ ಮಾಡಬೇಕು. ಎಳ್ಳು ಅದರಲ್ಲೊಂದು. ಎಳ್ಳಿನ ಆಹಾರಗಳನ್ನು ಮತ್ತು ಎಳ್ಳೆಣ್ಣೆ ಈ ಸಮಯದಲ್ಲಿ ಆಹಾರ ಪದ್ಧತಿಯಲ್ಲಿ ಬಳಸುವುದರಿಂದ ಸಾಕಷ್ಟು ಉಪಯೋಗವಿದೆ.
ಚಳಿಗಾಲದಲ್ಲಿ ಮೂಳೆಗಳು ಹಿಡಿದು ಕೊಳ್ಳುವುದು, ಮೈ ಕೈ ನೋವು, ಕೀಲು ನೋವು ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಇದಕ್ಕಾಗಿ ಪರಿಹಾರದ ರೂಪದಲ್ಲಿ ಎಳ್ಳು ಕೆಲಸ ಮಾಡುತ್ತದೆ. ವೈದ್ಯರು ಸಹ ಚಳಿಗಾಲದಲ್ಲಿ ಎಳ್ಳಿನ ಬಳಕೆಯ ಬಗ್ಗೆ ಸಲಹೆಗಳನ್ನು ನೀಡಿದ್ದಾರೆ....
ಎಳ್ಳು ಹೇಗೆ ಸಹಾಯ ಮಾಡುತ್ತೆ?
![]()
ಮೂಳೆಗಳ ಆರೋಗ್ಯಕ್ಕೆ ಎಳ್ಳು ಅಥವಾ ಎಳ್ಳೆಣ್ಣೆ ತುಂಬಾ ಒಳ್ಳೆಯದು ಎಂದು ಹೇಳುತ್ತಾರೆ. ಆಸ್ತಿಯೋಪೋರೋಸಿಸ್ ವಿಚಾರದಲ್ಲಿ ನಡೆದ ಒಂದು ಸಂಶೋಧನೆಯಲ್ಲಿ ಹಿರಿಯ ಆಯುರ್ವೇದ ತಜ್ಞರುಗಳಾದ ಡಾ. ಶಿಲ್ಪ ಕಪೂರ್ ಮತ್ತು ಡಾ. ಶಿಖಾ ರವರು ಹೇಳಿರುವ ಪ್ರಕಾರ ದೇಹದಲ್ಲಿ ವಾತ ದೋಷದ ಸಮತೋಲನ ಕಾಯ್ದುಕೊಂಡರೆ ಮತ್ತು ಆಹಾರ ಪದ್ಧತಿಯಲ್ಲಿ ಕ್ಯಾಲ್ಸಿಯಂ ಹೆಚ್ಚಾಗಿರುವ ಆಹಾರಗಳನ್ನು ಸೇರಿಸಿಕೊಂಡರೆ ಈ ರೀತಿಯ ಮೂಳೆಗಳಿಗೆ ಸಂಬಂಧಪಟ್ಟ ತೊಂದರೆಗಳು ಬರುವುದಿಲ್ಲ. ಎಳ್ಳು ಕ್ಯಾಲ್ಸಿಯಂ ತನ್ನಲ್ಲಿ ಹೆಚ್ಚಾಗಿ ಒಳಗೊಂಡಿರುವುದರಿಂದ ಈ ವಿಚಾರದಲ್ಲಿ ನಮಗೆ ಸಹಾಯಕ ಎಂದು ಹೇಳಿದ್ದಾರೆ.
ಕ್ಯಾಲೋರಿಗಳ ವಿಚಾರದ ಬಗ್ಗೆ ಹೇಳುವುದಾದರೆ...
![]()
ಚಳಿಗಾಲದಲ್ಲಿ ಎಳ್ಳು ಸೇವನೆ

ಕೀಲು ನೋವು ಇದ್ದವರು

ಆದರೆ ಒಂದು ವಿಷಯ ನೆನಪಿರಲಿ

Bones Can Be Little Bit Stronger If You Start Consuming Sesame In Winter Season.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm