ಬ್ರೇಕಿಂಗ್ ನ್ಯೂಸ್
05-12-22 07:11 pm Source: Vijayakarnataka ಡಾಕ್ಟರ್ಸ್ ನೋಟ್
ಚಳಿಗಾಲದಲ್ಲಿ ಮೈ ಬೆಚ್ಚಗೆ ಇರಬೇಕು. ಇದಕ್ಕಾಗಿ ನಾವು ಸಾಧ್ಯವಾದಷ್ಟು ಉಷ್ಣಾಂಶ ನೀಡುವ ಆಹಾರ ಪದಾರ್ಥಗಳನ್ನು ಸೇವನೆ ಮಾಡಬೇಕು. ಎಳ್ಳು ಅದರಲ್ಲೊಂದು. ಎಳ್ಳಿನ ಆಹಾರಗಳನ್ನು ಮತ್ತು ಎಳ್ಳೆಣ್ಣೆ ಈ ಸಮಯದಲ್ಲಿ ಆಹಾರ ಪದ್ಧತಿಯಲ್ಲಿ ಬಳಸುವುದರಿಂದ ಸಾಕಷ್ಟು ಉಪಯೋಗವಿದೆ.
ಚಳಿಗಾಲದಲ್ಲಿ ಮೂಳೆಗಳು ಹಿಡಿದು ಕೊಳ್ಳುವುದು, ಮೈ ಕೈ ನೋವು, ಕೀಲು ನೋವು ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಇದಕ್ಕಾಗಿ ಪರಿಹಾರದ ರೂಪದಲ್ಲಿ ಎಳ್ಳು ಕೆಲಸ ಮಾಡುತ್ತದೆ. ವೈದ್ಯರು ಸಹ ಚಳಿಗಾಲದಲ್ಲಿ ಎಳ್ಳಿನ ಬಳಕೆಯ ಬಗ್ಗೆ ಸಲಹೆಗಳನ್ನು ನೀಡಿದ್ದಾರೆ....
ಎಳ್ಳು ಹೇಗೆ ಸಹಾಯ ಮಾಡುತ್ತೆ?
![]()
ಮೂಳೆಗಳ ಆರೋಗ್ಯಕ್ಕೆ ಎಳ್ಳು ಅಥವಾ ಎಳ್ಳೆಣ್ಣೆ ತುಂಬಾ ಒಳ್ಳೆಯದು ಎಂದು ಹೇಳುತ್ತಾರೆ. ಆಸ್ತಿಯೋಪೋರೋಸಿಸ್ ವಿಚಾರದಲ್ಲಿ ನಡೆದ ಒಂದು ಸಂಶೋಧನೆಯಲ್ಲಿ ಹಿರಿಯ ಆಯುರ್ವೇದ ತಜ್ಞರುಗಳಾದ ಡಾ. ಶಿಲ್ಪ ಕಪೂರ್ ಮತ್ತು ಡಾ. ಶಿಖಾ ರವರು ಹೇಳಿರುವ ಪ್ರಕಾರ ದೇಹದಲ್ಲಿ ವಾತ ದೋಷದ ಸಮತೋಲನ ಕಾಯ್ದುಕೊಂಡರೆ ಮತ್ತು ಆಹಾರ ಪದ್ಧತಿಯಲ್ಲಿ ಕ್ಯಾಲ್ಸಿಯಂ ಹೆಚ್ಚಾಗಿರುವ ಆಹಾರಗಳನ್ನು ಸೇರಿಸಿಕೊಂಡರೆ ಈ ರೀತಿಯ ಮೂಳೆಗಳಿಗೆ ಸಂಬಂಧಪಟ್ಟ ತೊಂದರೆಗಳು ಬರುವುದಿಲ್ಲ. ಎಳ್ಳು ಕ್ಯಾಲ್ಸಿಯಂ ತನ್ನಲ್ಲಿ ಹೆಚ್ಚಾಗಿ ಒಳಗೊಂಡಿರುವುದರಿಂದ ಈ ವಿಚಾರದಲ್ಲಿ ನಮಗೆ ಸಹಾಯಕ ಎಂದು ಹೇಳಿದ್ದಾರೆ.
ಕ್ಯಾಲೋರಿಗಳ ವಿಚಾರದ ಬಗ್ಗೆ ಹೇಳುವುದಾದರೆ...
![]()
ಚಳಿಗಾಲದಲ್ಲಿ ಎಳ್ಳು ಸೇವನೆ

ಕೀಲು ನೋವು ಇದ್ದವರು

ಆದರೆ ಒಂದು ವಿಷಯ ನೆನಪಿರಲಿ

Bones Can Be Little Bit Stronger If You Start Consuming Sesame In Winter Season.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm