ಬ್ರೇಕಿಂಗ್ ನ್ಯೂಸ್
05-12-22 07:11 pm Source: Vijayakarnataka ಡಾಕ್ಟರ್ಸ್ ನೋಟ್
ಚಳಿಗಾಲದಲ್ಲಿ ಮೈ ಬೆಚ್ಚಗೆ ಇರಬೇಕು. ಇದಕ್ಕಾಗಿ ನಾವು ಸಾಧ್ಯವಾದಷ್ಟು ಉಷ್ಣಾಂಶ ನೀಡುವ ಆಹಾರ ಪದಾರ್ಥಗಳನ್ನು ಸೇವನೆ ಮಾಡಬೇಕು. ಎಳ್ಳು ಅದರಲ್ಲೊಂದು. ಎಳ್ಳಿನ ಆಹಾರಗಳನ್ನು ಮತ್ತು ಎಳ್ಳೆಣ್ಣೆ ಈ ಸಮಯದಲ್ಲಿ ಆಹಾರ ಪದ್ಧತಿಯಲ್ಲಿ ಬಳಸುವುದರಿಂದ ಸಾಕಷ್ಟು ಉಪಯೋಗವಿದೆ.
ಚಳಿಗಾಲದಲ್ಲಿ ಮೂಳೆಗಳು ಹಿಡಿದು ಕೊಳ್ಳುವುದು, ಮೈ ಕೈ ನೋವು, ಕೀಲು ನೋವು ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಇದಕ್ಕಾಗಿ ಪರಿಹಾರದ ರೂಪದಲ್ಲಿ ಎಳ್ಳು ಕೆಲಸ ಮಾಡುತ್ತದೆ. ವೈದ್ಯರು ಸಹ ಚಳಿಗಾಲದಲ್ಲಿ ಎಳ್ಳಿನ ಬಳಕೆಯ ಬಗ್ಗೆ ಸಲಹೆಗಳನ್ನು ನೀಡಿದ್ದಾರೆ....
ಎಳ್ಳು ಹೇಗೆ ಸಹಾಯ ಮಾಡುತ್ತೆ?
![]()
ಮೂಳೆಗಳ ಆರೋಗ್ಯಕ್ಕೆ ಎಳ್ಳು ಅಥವಾ ಎಳ್ಳೆಣ್ಣೆ ತುಂಬಾ ಒಳ್ಳೆಯದು ಎಂದು ಹೇಳುತ್ತಾರೆ. ಆಸ್ತಿಯೋಪೋರೋಸಿಸ್ ವಿಚಾರದಲ್ಲಿ ನಡೆದ ಒಂದು ಸಂಶೋಧನೆಯಲ್ಲಿ ಹಿರಿಯ ಆಯುರ್ವೇದ ತಜ್ಞರುಗಳಾದ ಡಾ. ಶಿಲ್ಪ ಕಪೂರ್ ಮತ್ತು ಡಾ. ಶಿಖಾ ರವರು ಹೇಳಿರುವ ಪ್ರಕಾರ ದೇಹದಲ್ಲಿ ವಾತ ದೋಷದ ಸಮತೋಲನ ಕಾಯ್ದುಕೊಂಡರೆ ಮತ್ತು ಆಹಾರ ಪದ್ಧತಿಯಲ್ಲಿ ಕ್ಯಾಲ್ಸಿಯಂ ಹೆಚ್ಚಾಗಿರುವ ಆಹಾರಗಳನ್ನು ಸೇರಿಸಿಕೊಂಡರೆ ಈ ರೀತಿಯ ಮೂಳೆಗಳಿಗೆ ಸಂಬಂಧಪಟ್ಟ ತೊಂದರೆಗಳು ಬರುವುದಿಲ್ಲ. ಎಳ್ಳು ಕ್ಯಾಲ್ಸಿಯಂ ತನ್ನಲ್ಲಿ ಹೆಚ್ಚಾಗಿ ಒಳಗೊಂಡಿರುವುದರಿಂದ ಈ ವಿಚಾರದಲ್ಲಿ ನಮಗೆ ಸಹಾಯಕ ಎಂದು ಹೇಳಿದ್ದಾರೆ.
ಕ್ಯಾಲೋರಿಗಳ ವಿಚಾರದ ಬಗ್ಗೆ ಹೇಳುವುದಾದರೆ...
![]()
ಚಳಿಗಾಲದಲ್ಲಿ ಎಳ್ಳು ಸೇವನೆ

ಕೀಲು ನೋವು ಇದ್ದವರು

ಆದರೆ ಒಂದು ವಿಷಯ ನೆನಪಿರಲಿ

Bones Can Be Little Bit Stronger If You Start Consuming Sesame In Winter Season.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm