ಬ್ರೇಕಿಂಗ್ ನ್ಯೂಸ್
06-12-22 10:00 pm Source: Vijayakarnataka ಡಾಕ್ಟರ್ಸ್ ನೋಟ್
ಇತ್ತೀಚಿಗೆ ನಾವು ಅಸಿಡಿಟಿ, ಗ್ಯಾಸ್ಟ್ರಿಕ್ ಒಂದು ಸಣ್ಣ ಕಾಯಿಲೆ ಎನ್ನುವ ಹಾಗೆ ಇಲ್ಲ. ಏಕೆಂದರೆ ಇದು ಸಹ ಮುಂದೊಂದು ದಿನ ಗಂಭೀರವಾದ ಆರೋಗ್ಯ ಸಮಸ್ಯೆಗಳನ್ನು ಕೊಡಬಲ್ಲ ಶಕ್ತಿ ಹೊಂದಿದೆ. ವಿವಿಧ ಕಾರಣಗಳಿಂದ ಗ್ಯಾಸ್ಟ್ರಿಕ್ ಉಂಟಾಗುತ್ತದೆ.
ಅದರಲ್ಲಿ ಹೆಚ್ಚಿನದು ನಾವು ಸಮಯಕ್ಕೆ ಸರಿಯಾಗಿ ಊಟ ಮಾಡದೆ ಇರುವುದರಿಂದ ಮತ್ತು ಎಣ್ಣೆಯಲ್ಲಿ ಕರಿದ ಆಹಾರ ಪದಾರ್ಥಗಳನ್ನು ತಿನ್ನುವುದರಿಂದ ಉಂಟಾಗುತ್ತದೆ. ಇಂತಹ ಸಂದರ್ಭ ದಲ್ಲಿ ನಾವು ಏನು ಮಾಡಬಹುದು, ಹೇಗೆ ಯಾವ ಆಹಾರಗಳನ್ನು ಸೇವಿಸಿ ಇದರಿಂದ ಮುಕ್ತಿ ಪಡೆದುಕೊಳ್ಳಬಹುದು ಎಂಬುದನ್ನು ಆಹಾರ ತಜ್ಞರಾದ ಲವ್ನೀತ್ ಬಾತ್ರಾ ಸವಿ ವರವಾಗಿ ತಿಳಿಸಿ ಕೊಟ್ಟಿದ್ದಾರೆ.
ಅನ್ನ

ಬಾಳೆಹಣ್ಣು

ಸೌತೆಕಾಯಿ

ಸೌತೆಕಾಯಿ ಸಹ ಒಂದು ಆಲ್ಕಲೈನ್ ಆಹಾರವಾಗಿದ್ದು, ನಮ್ಮ ದೇಹದಲ್ಲಿ ಹೆಚ್ಚುವರಿ ಆಗಿ ಉತ್ಪತ್ತಿ ಯಾಗುವ ಆಮ್ಲಿಯ ಪ್ರಮಾಣವನ್ನು ಇದು ಸಹಜ ಸ್ಥಿತಿಗೆ ಮರಳಿಸುತ್ತದೆ. ಅಷ್ಟೇ ಅಲ್ಲದೆ ಸೌತೆಕಾಯಿ ಕ್ಯಾಲೋರಿ ಮುಕ್ತ ಆಹಾರವಾಗಿದ್ದು ಇದರಲ್ಲಿ ಹೆಚ್ಚಿನ ನೀರಿನ ಪ್ರಮಾಣ ಇರಲಿದೆ.
ಸಬ್ಜಾ ಬೀಜಗಳು

ಬೇರು ಸಹಿತ ಇರುವ ತರಕಾರಿಗಳು

Your Acidity Gastrick Can Be Balanced By These Simple Tricks.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm