ಬ್ರೇಕಿಂಗ್ ನ್ಯೂಸ್
06-12-22 10:00 pm Source: Vijayakarnataka ಡಾಕ್ಟರ್ಸ್ ನೋಟ್
ಇತ್ತೀಚಿಗೆ ನಾವು ಅಸಿಡಿಟಿ, ಗ್ಯಾಸ್ಟ್ರಿಕ್ ಒಂದು ಸಣ್ಣ ಕಾಯಿಲೆ ಎನ್ನುವ ಹಾಗೆ ಇಲ್ಲ. ಏಕೆಂದರೆ ಇದು ಸಹ ಮುಂದೊಂದು ದಿನ ಗಂಭೀರವಾದ ಆರೋಗ್ಯ ಸಮಸ್ಯೆಗಳನ್ನು ಕೊಡಬಲ್ಲ ಶಕ್ತಿ ಹೊಂದಿದೆ. ವಿವಿಧ ಕಾರಣಗಳಿಂದ ಗ್ಯಾಸ್ಟ್ರಿಕ್ ಉಂಟಾಗುತ್ತದೆ.
ಅದರಲ್ಲಿ ಹೆಚ್ಚಿನದು ನಾವು ಸಮಯಕ್ಕೆ ಸರಿಯಾಗಿ ಊಟ ಮಾಡದೆ ಇರುವುದರಿಂದ ಮತ್ತು ಎಣ್ಣೆಯಲ್ಲಿ ಕರಿದ ಆಹಾರ ಪದಾರ್ಥಗಳನ್ನು ತಿನ್ನುವುದರಿಂದ ಉಂಟಾಗುತ್ತದೆ. ಇಂತಹ ಸಂದರ್ಭ ದಲ್ಲಿ ನಾವು ಏನು ಮಾಡಬಹುದು, ಹೇಗೆ ಯಾವ ಆಹಾರಗಳನ್ನು ಸೇವಿಸಿ ಇದರಿಂದ ಮುಕ್ತಿ ಪಡೆದುಕೊಳ್ಳಬಹುದು ಎಂಬುದನ್ನು ಆಹಾರ ತಜ್ಞರಾದ ಲವ್ನೀತ್ ಬಾತ್ರಾ ಸವಿ ವರವಾಗಿ ತಿಳಿಸಿ ಕೊಟ್ಟಿದ್ದಾರೆ.
ಅನ್ನ
ಬಾಳೆಹಣ್ಣು
ಸೌತೆಕಾಯಿ
ಸೌತೆಕಾಯಿ ಸಹ ಒಂದು ಆಲ್ಕಲೈನ್ ಆಹಾರವಾಗಿದ್ದು, ನಮ್ಮ ದೇಹದಲ್ಲಿ ಹೆಚ್ಚುವರಿ ಆಗಿ ಉತ್ಪತ್ತಿ ಯಾಗುವ ಆಮ್ಲಿಯ ಪ್ರಮಾಣವನ್ನು ಇದು ಸಹಜ ಸ್ಥಿತಿಗೆ ಮರಳಿಸುತ್ತದೆ. ಅಷ್ಟೇ ಅಲ್ಲದೆ ಸೌತೆಕಾಯಿ ಕ್ಯಾಲೋರಿ ಮುಕ್ತ ಆಹಾರವಾಗಿದ್ದು ಇದರಲ್ಲಿ ಹೆಚ್ಚಿನ ನೀರಿನ ಪ್ರಮಾಣ ಇರಲಿದೆ.
ಸಬ್ಜಾ ಬೀಜಗಳು
ಬೇರು ಸಹಿತ ಇರುವ ತರಕಾರಿಗಳು
Your Acidity Gastrick Can Be Balanced By These Simple Tricks.
25-06-25 10:32 pm
Bangalore Correspondent
Bomb Threat, Arrest, Udupi: ಲವ್ ನಿರಾಕರಿಸಿದ್ದಕ...
25-06-25 02:56 pm
Assault Case, Anant Kumar Hegde, Accident: ಹಲ...
25-06-25 01:09 pm
Bangalore, Reels, Death: 12 ವರ್ಷದ ಪ್ರೀತಿ ಜಗಳದ...
24-06-25 10:42 pm
Chikkamagaluru Student Suicide, Uniform: ಚಿಕ್...
24-06-25 10:15 pm
25-06-25 10:05 pm
HK News Desk
Vijayan Chennai, Donation, Property: ದಾಂಪತ್ಯ...
25-06-25 07:40 pm
ಕದನ ವಿರಾಮ ಉಲ್ಲಂಘನೆ ; ಕೂಡಲೇ ಸೇನಾ ಕಾರ್ಯಾಚರಣೆ ನ...
25-06-25 11:10 am
ಇರಾನ್ –ಇಸ್ರೇಲ್ ಕದನ ವಿರಾಮ ಘೋಷಿಸಿದ ಡೊನಾಲ್ಡ್ ಟ್ರ...
24-06-25 12:03 pm
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
25-06-25 10:46 pm
Mangalore Correspondent
C T Ravi, Mangalore, Kharge: ತುರ್ತು ಸ್ಥಿತಿ ಸಂ...
25-06-25 09:27 pm
Sixth Sense Beauty Salon, Raid, Mangalore, Po...
24-06-25 09:49 pm
Mangalore, College Student Suicide: ಕಲಿಕೆಯಲ್ಲ...
24-06-25 01:36 pm
Iran Qatar, War, Mangalore Flight: ಗಲ್ಫ್ ರಾಷ್...
24-06-25 11:19 am
25-06-25 04:06 pm
HK News Desk
ಸ್ನೇಹಿತನಿಂದ 8 ಲಕ್ಷ ರೂ. ಸಾಲ ; ಕೊಟ್ಟ ಸಾಲ ತೀರಿಸಲ...
24-06-25 09:51 pm
Bangalore Chit Fund Scam, 10 Crore: ಚೀಟಿ ಹೆಸ್...
24-06-25 07:39 pm
Davanagere Rape: ಮನೆಯ ಮುಂದೆ ಆಟವಾಡುತ್ತಿದ್ದ 7 ವ...
23-06-25 08:51 pm
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am