ಬ್ರೇಕಿಂಗ್ ನ್ಯೂಸ್
07-12-22 07:58 pm Source: Vijayakarnataka ಡಾಕ್ಟರ್ಸ್ ನೋಟ್
ಮನುಷ್ಯ ಎಷ್ಟೇ ಶ್ರೀಮಂತನಾದರೂ ಹೊಟ್ಟೆಗೆ ತಿನ್ನುವುದು ಅನ್ನ. ಶ್ರೀಮಂತನಾಗುತ್ತಾ ಸ್ಟೇಟಸ್ ಚೇಂಜ್ ಆಗುತ್ತದೆ ಹೊರತು ಹೊಟ್ಟೆ ಹಸಿವು ಬೇರೆ ರೂಪ ಪಡೆದುಕೊಳ್ಳುವುದಿಲ್ಲ. ತಿನ್ನುವ ಅನ್ನ ತಯಾರು ಮಾಡುವ ಅಕ್ಕಿಯ ಗುಣಮಟ್ಟ ಬದಲಾವಣೆಯೊಂದಿಗೆ ಮಾರುಕಟ್ಟೆಯಲ್ಲಿ ಸಿಗುವ ಬೇರೆ ಬೇರೆ ಅಕ್ಕಿ ಕೊಂಡುಕೊಳ್ಳಬಹುದು.
ಆದರೆ ಎಷ್ಟೇ ಗುಣಮಟ್ಟದ ಅಕ್ಕಿ ತಂದು ತಿಂದರೂ ಸಹ ಅದನ್ನು ಅರಗಿಸಿಕೊಳ್ಳುವ ಸರಿ ಯಾದ ಜೀರ್ಣಶಕ್ತಿ ಪಡೆದಿರಬೇಕು ಅಷ್ಟೇ. ಅನ್ನದ ಬಗ್ಗೆ ಏಕೆ ಇಷ್ಟು ಹೇಳುತ್ತಿದ್ದೇವೆ ಎಂದರೆ ಇಂದು ಬಹುತೇಕ ಜನರ ಒಂದು ನಂಬಿಕೆ ಎಂದರೆ ಅದು ಅನ್ನ ತಿನ್ನುವುದರಿಂದ ಶುಗರ್ ಬರುತ್ತದೆ ಮತ್ತು ಹೆಚ್ಚಾಗುತ್ತದೆ ಎನ್ನುವುದು. ಹಾಗಾಗಿ ನಾವು ಈ ಲೇಖನದಲ್ಲಿ ಕಪ್ಪು ಅಕ್ಕಿಯ ಅನ್ನದ ಬಗ್ಗೆ ಮಾತನಾಡಲು ಹೊರಟಿದ್ದೇವೆ....
ಕಪ್ಪು ಅಕ್ಕಿ

ಕಪ್ಪು ಅಕ್ಕಿಯನ್ನು ನೇರಳೆ ಅಕ್ಕಿ ಎಂದು ಕೂಡ ಕರೆಯುತ್ತಾರೆ. ಏಕೆಂದರೆ ಇದು ಅನ್ನ ತಯಾರಾದ ಮೇಲೆ ನೇರಳೆ ಬಣ್ಣದಲ್ಲಿ ಕಾಣುತ್ತದೆ. ಇದು ನಿಮ್ಮ ಮಧುಮೇಹ ಸಮಸ್ಯೆಗೆ ಒಳ್ಳೆಯದು ಎಂದು ತಿಳಿದು ಬಂದಿದೆ. ಆರೋಗ್ಯ ತಜ್ಞರಾದ ಮತ್ತು ಫಿಸಿಕೋ ಡಯಟ್ ಕ್ಲಿನಿಕ್ ಸಂಸ್ಥಾಪಕರಾದ ವಿಧಿ ಚಾವ್ಲಾ ಇದನ್ನು ಸಂಪೂರ್ಣವಾಗಿ ಈ ಕೆಳಗಿನಂತೆ ವಿವರಿಸಿದ್ದಾರೆ.
ಟೈಪ್ 2 ಡಯಾಬಿಟಿಸ್ ಪರಿಹಾರವಾಗುತ್ತದೆ

ಬೊಜ್ಜು ನಿವಾರಣೆಯಲ್ಲಿ ಸಹಕಾರಿ
![]()
ಉರಿಯೂತ ನಿವಾರಣೆ ಮಾಡುತ್ತದೆ
![]()
ಕೊನೆಯ ಮಾತು
![]()
Black Rice Can Be Beneficial To Sugar Patients.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm