ಬ್ರೇಕಿಂಗ್ ನ್ಯೂಸ್
07-12-22 07:58 pm Source: Vijayakarnataka ಡಾಕ್ಟರ್ಸ್ ನೋಟ್
ಮನುಷ್ಯ ಎಷ್ಟೇ ಶ್ರೀಮಂತನಾದರೂ ಹೊಟ್ಟೆಗೆ ತಿನ್ನುವುದು ಅನ್ನ. ಶ್ರೀಮಂತನಾಗುತ್ತಾ ಸ್ಟೇಟಸ್ ಚೇಂಜ್ ಆಗುತ್ತದೆ ಹೊರತು ಹೊಟ್ಟೆ ಹಸಿವು ಬೇರೆ ರೂಪ ಪಡೆದುಕೊಳ್ಳುವುದಿಲ್ಲ. ತಿನ್ನುವ ಅನ್ನ ತಯಾರು ಮಾಡುವ ಅಕ್ಕಿಯ ಗುಣಮಟ್ಟ ಬದಲಾವಣೆಯೊಂದಿಗೆ ಮಾರುಕಟ್ಟೆಯಲ್ಲಿ ಸಿಗುವ ಬೇರೆ ಬೇರೆ ಅಕ್ಕಿ ಕೊಂಡುಕೊಳ್ಳಬಹುದು.
ಆದರೆ ಎಷ್ಟೇ ಗುಣಮಟ್ಟದ ಅಕ್ಕಿ ತಂದು ತಿಂದರೂ ಸಹ ಅದನ್ನು ಅರಗಿಸಿಕೊಳ್ಳುವ ಸರಿ ಯಾದ ಜೀರ್ಣಶಕ್ತಿ ಪಡೆದಿರಬೇಕು ಅಷ್ಟೇ. ಅನ್ನದ ಬಗ್ಗೆ ಏಕೆ ಇಷ್ಟು ಹೇಳುತ್ತಿದ್ದೇವೆ ಎಂದರೆ ಇಂದು ಬಹುತೇಕ ಜನರ ಒಂದು ನಂಬಿಕೆ ಎಂದರೆ ಅದು ಅನ್ನ ತಿನ್ನುವುದರಿಂದ ಶುಗರ್ ಬರುತ್ತದೆ ಮತ್ತು ಹೆಚ್ಚಾಗುತ್ತದೆ ಎನ್ನುವುದು. ಹಾಗಾಗಿ ನಾವು ಈ ಲೇಖನದಲ್ಲಿ ಕಪ್ಪು ಅಕ್ಕಿಯ ಅನ್ನದ ಬಗ್ಗೆ ಮಾತನಾಡಲು ಹೊರಟಿದ್ದೇವೆ....
ಕಪ್ಪು ಅಕ್ಕಿ

ಕಪ್ಪು ಅಕ್ಕಿಯನ್ನು ನೇರಳೆ ಅಕ್ಕಿ ಎಂದು ಕೂಡ ಕರೆಯುತ್ತಾರೆ. ಏಕೆಂದರೆ ಇದು ಅನ್ನ ತಯಾರಾದ ಮೇಲೆ ನೇರಳೆ ಬಣ್ಣದಲ್ಲಿ ಕಾಣುತ್ತದೆ. ಇದು ನಿಮ್ಮ ಮಧುಮೇಹ ಸಮಸ್ಯೆಗೆ ಒಳ್ಳೆಯದು ಎಂದು ತಿಳಿದು ಬಂದಿದೆ. ಆರೋಗ್ಯ ತಜ್ಞರಾದ ಮತ್ತು ಫಿಸಿಕೋ ಡಯಟ್ ಕ್ಲಿನಿಕ್ ಸಂಸ್ಥಾಪಕರಾದ ವಿಧಿ ಚಾವ್ಲಾ ಇದನ್ನು ಸಂಪೂರ್ಣವಾಗಿ ಈ ಕೆಳಗಿನಂತೆ ವಿವರಿಸಿದ್ದಾರೆ.
ಟೈಪ್ 2 ಡಯಾಬಿಟಿಸ್ ಪರಿಹಾರವಾಗುತ್ತದೆ

ಬೊಜ್ಜು ನಿವಾರಣೆಯಲ್ಲಿ ಸಹಕಾರಿ
![]()
ಉರಿಯೂತ ನಿವಾರಣೆ ಮಾಡುತ್ತದೆ
![]()
ಕೊನೆಯ ಮಾತು
![]()
Black Rice Can Be Beneficial To Sugar Patients.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm