ಬ್ರೇಕಿಂಗ್ ನ್ಯೂಸ್
07-12-22 07:58 pm Source: Vijayakarnataka ಡಾಕ್ಟರ್ಸ್ ನೋಟ್
ಮನುಷ್ಯ ಎಷ್ಟೇ ಶ್ರೀಮಂತನಾದರೂ ಹೊಟ್ಟೆಗೆ ತಿನ್ನುವುದು ಅನ್ನ. ಶ್ರೀಮಂತನಾಗುತ್ತಾ ಸ್ಟೇಟಸ್ ಚೇಂಜ್ ಆಗುತ್ತದೆ ಹೊರತು ಹೊಟ್ಟೆ ಹಸಿವು ಬೇರೆ ರೂಪ ಪಡೆದುಕೊಳ್ಳುವುದಿಲ್ಲ. ತಿನ್ನುವ ಅನ್ನ ತಯಾರು ಮಾಡುವ ಅಕ್ಕಿಯ ಗುಣಮಟ್ಟ ಬದಲಾವಣೆಯೊಂದಿಗೆ ಮಾರುಕಟ್ಟೆಯಲ್ಲಿ ಸಿಗುವ ಬೇರೆ ಬೇರೆ ಅಕ್ಕಿ ಕೊಂಡುಕೊಳ್ಳಬಹುದು.
ಆದರೆ ಎಷ್ಟೇ ಗುಣಮಟ್ಟದ ಅಕ್ಕಿ ತಂದು ತಿಂದರೂ ಸಹ ಅದನ್ನು ಅರಗಿಸಿಕೊಳ್ಳುವ ಸರಿ ಯಾದ ಜೀರ್ಣಶಕ್ತಿ ಪಡೆದಿರಬೇಕು ಅಷ್ಟೇ. ಅನ್ನದ ಬಗ್ಗೆ ಏಕೆ ಇಷ್ಟು ಹೇಳುತ್ತಿದ್ದೇವೆ ಎಂದರೆ ಇಂದು ಬಹುತೇಕ ಜನರ ಒಂದು ನಂಬಿಕೆ ಎಂದರೆ ಅದು ಅನ್ನ ತಿನ್ನುವುದರಿಂದ ಶುಗರ್ ಬರುತ್ತದೆ ಮತ್ತು ಹೆಚ್ಚಾಗುತ್ತದೆ ಎನ್ನುವುದು. ಹಾಗಾಗಿ ನಾವು ಈ ಲೇಖನದಲ್ಲಿ ಕಪ್ಪು ಅಕ್ಕಿಯ ಅನ್ನದ ಬಗ್ಗೆ ಮಾತನಾಡಲು ಹೊರಟಿದ್ದೇವೆ....
ಕಪ್ಪು ಅಕ್ಕಿ

ಕಪ್ಪು ಅಕ್ಕಿಯನ್ನು ನೇರಳೆ ಅಕ್ಕಿ ಎಂದು ಕೂಡ ಕರೆಯುತ್ತಾರೆ. ಏಕೆಂದರೆ ಇದು ಅನ್ನ ತಯಾರಾದ ಮೇಲೆ ನೇರಳೆ ಬಣ್ಣದಲ್ಲಿ ಕಾಣುತ್ತದೆ. ಇದು ನಿಮ್ಮ ಮಧುಮೇಹ ಸಮಸ್ಯೆಗೆ ಒಳ್ಳೆಯದು ಎಂದು ತಿಳಿದು ಬಂದಿದೆ. ಆರೋಗ್ಯ ತಜ್ಞರಾದ ಮತ್ತು ಫಿಸಿಕೋ ಡಯಟ್ ಕ್ಲಿನಿಕ್ ಸಂಸ್ಥಾಪಕರಾದ ವಿಧಿ ಚಾವ್ಲಾ ಇದನ್ನು ಸಂಪೂರ್ಣವಾಗಿ ಈ ಕೆಳಗಿನಂತೆ ವಿವರಿಸಿದ್ದಾರೆ.
ಟೈಪ್ 2 ಡಯಾಬಿಟಿಸ್ ಪರಿಹಾರವಾಗುತ್ತದೆ

ಬೊಜ್ಜು ನಿವಾರಣೆಯಲ್ಲಿ ಸಹಕಾರಿ
![]()
ಉರಿಯೂತ ನಿವಾರಣೆ ಮಾಡುತ್ತದೆ
![]()
ಕೊನೆಯ ಮಾತು
![]()
Black Rice Can Be Beneficial To Sugar Patients.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm