ಬ್ರೇಕಿಂಗ್ ನ್ಯೂಸ್
07-12-22 07:58 pm Source: Vijayakarnataka ಡಾಕ್ಟರ್ಸ್ ನೋಟ್
ಮನುಷ್ಯ ಎಷ್ಟೇ ಶ್ರೀಮಂತನಾದರೂ ಹೊಟ್ಟೆಗೆ ತಿನ್ನುವುದು ಅನ್ನ. ಶ್ರೀಮಂತನಾಗುತ್ತಾ ಸ್ಟೇಟಸ್ ಚೇಂಜ್ ಆಗುತ್ತದೆ ಹೊರತು ಹೊಟ್ಟೆ ಹಸಿವು ಬೇರೆ ರೂಪ ಪಡೆದುಕೊಳ್ಳುವುದಿಲ್ಲ. ತಿನ್ನುವ ಅನ್ನ ತಯಾರು ಮಾಡುವ ಅಕ್ಕಿಯ ಗುಣಮಟ್ಟ ಬದಲಾವಣೆಯೊಂದಿಗೆ ಮಾರುಕಟ್ಟೆಯಲ್ಲಿ ಸಿಗುವ ಬೇರೆ ಬೇರೆ ಅಕ್ಕಿ ಕೊಂಡುಕೊಳ್ಳಬಹುದು.
ಆದರೆ ಎಷ್ಟೇ ಗುಣಮಟ್ಟದ ಅಕ್ಕಿ ತಂದು ತಿಂದರೂ ಸಹ ಅದನ್ನು ಅರಗಿಸಿಕೊಳ್ಳುವ ಸರಿ ಯಾದ ಜೀರ್ಣಶಕ್ತಿ ಪಡೆದಿರಬೇಕು ಅಷ್ಟೇ. ಅನ್ನದ ಬಗ್ಗೆ ಏಕೆ ಇಷ್ಟು ಹೇಳುತ್ತಿದ್ದೇವೆ ಎಂದರೆ ಇಂದು ಬಹುತೇಕ ಜನರ ಒಂದು ನಂಬಿಕೆ ಎಂದರೆ ಅದು ಅನ್ನ ತಿನ್ನುವುದರಿಂದ ಶುಗರ್ ಬರುತ್ತದೆ ಮತ್ತು ಹೆಚ್ಚಾಗುತ್ತದೆ ಎನ್ನುವುದು. ಹಾಗಾಗಿ ನಾವು ಈ ಲೇಖನದಲ್ಲಿ ಕಪ್ಪು ಅಕ್ಕಿಯ ಅನ್ನದ ಬಗ್ಗೆ ಮಾತನಾಡಲು ಹೊರಟಿದ್ದೇವೆ....
ಕಪ್ಪು ಅಕ್ಕಿ

ಕಪ್ಪು ಅಕ್ಕಿಯನ್ನು ನೇರಳೆ ಅಕ್ಕಿ ಎಂದು ಕೂಡ ಕರೆಯುತ್ತಾರೆ. ಏಕೆಂದರೆ ಇದು ಅನ್ನ ತಯಾರಾದ ಮೇಲೆ ನೇರಳೆ ಬಣ್ಣದಲ್ಲಿ ಕಾಣುತ್ತದೆ. ಇದು ನಿಮ್ಮ ಮಧುಮೇಹ ಸಮಸ್ಯೆಗೆ ಒಳ್ಳೆಯದು ಎಂದು ತಿಳಿದು ಬಂದಿದೆ. ಆರೋಗ್ಯ ತಜ್ಞರಾದ ಮತ್ತು ಫಿಸಿಕೋ ಡಯಟ್ ಕ್ಲಿನಿಕ್ ಸಂಸ್ಥಾಪಕರಾದ ವಿಧಿ ಚಾವ್ಲಾ ಇದನ್ನು ಸಂಪೂರ್ಣವಾಗಿ ಈ ಕೆಳಗಿನಂತೆ ವಿವರಿಸಿದ್ದಾರೆ.
ಟೈಪ್ 2 ಡಯಾಬಿಟಿಸ್ ಪರಿಹಾರವಾಗುತ್ತದೆ

ಬೊಜ್ಜು ನಿವಾರಣೆಯಲ್ಲಿ ಸಹಕಾರಿ
![]()
ಉರಿಯೂತ ನಿವಾರಣೆ ಮಾಡುತ್ತದೆ
![]()
ಕೊನೆಯ ಮಾತು
![]()
Black Rice Can Be Beneficial To Sugar Patients.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm