ಬ್ರೇಕಿಂಗ್ ನ್ಯೂಸ್
16-12-22 06:47 pm Source: Vijayakarnataka ಡಾಕ್ಟರ್ಸ್ ನೋಟ್
ಚಳಿಗಾಲದಲ್ಲಿ ಮನೆಯ ಹೊರಗಡೆ ಸಂಜೆಯ ಸಮಯದಲ್ಲಿ ಸಣ್ಣದಾಗಿ ಒಂದು ವಾಕಿಂಗ್ ಹೋಗೋಣ ಎಂದುಕೊಂಡರೆ, ಬರುವಾಗ ಗೋಬಿ ಮಂಚೂರಿ ತಿಂದು ಅಥವಾ ಮನೆಗೆ ಪಾರ್ಸೆಲ್ ತರದೆ ಬರಲು ಮನಸ್ಸೇ ಆಗುವುದಿಲ್ಲ. ಏಕೆಂದರೆ ಚುಮುಚುಮು ಚಳಿಯಲ್ಲಿ ಬಿಸಿ ಬಿಸಿ ಗೋಬಿ ಮಂಚೂರಿ ತಿನ್ನುವುದೇ ಒಂದು ಮಜಾ!
ಎಲೆಕೋಸಿನಲ್ಲಿ ಮಾಡುವ ಗೋಬಿ ಮಂಚೂರಿ ದೇಹಕ್ಕೆ ಆರೋಗ್ಯಕರ ಕೂಡ. ನಮ್ಮ ದೇಹದ ತಾಪಮಾನವನ್ನು ನಿರ್ವಹಣೆ ಮಾಡಲು ಇದು ಸಹಾಯವಾಗುತ್ತದೆ. ಇದರ ಜೊತೆಗೆ ಇನ್ನು ಕೆಲವು ಆರೋಗ್ಯ ಪ್ರಯೋಜನಗಳನ್ನು ಕೊಡುತ್ತದೆ. ನಿಮ್ಮ ಆಹಾರ ಪದ್ಧತಿಯಲ್ಲಿ ಎಲೆ ಕೋಸು ಸೇರಿಸಿಕೊಂಡರೆ ಏನು ಲಾಭ ಎಂಬುದನ್ನು ಇಲ್ಲಿ ತಿಳಿಸಿಕೊಡಲಾಗಿದೆ....
ಇದು ಕ್ಯಾನ್ಸರ್ ರೋಗ ನಿವಾರಕ
![]()
ಉರಿಯುತ ನಿವಾರಕ

ಮೆದುಳಿಗೆ ಸಹಕಾರಿ

ಎಲೆಕೋಸು ತನ್ನಲ್ಲಿ ಅಪಾರ ಪ್ರಮಾಣದ ವಿಟಮಿನ್ ಕೆ, ಅಯೋಡಿನ್ ಮತ್ತು ಆಂಟಿ ಆಕ್ಸಿಡೆಂಟ್ ಅಂಶಗಳನ್ನು ಒಳಗೊಂಡಿರುವುದರಿಂದ ಮೆದುಳಿನ ಜೀವಕೋಶಗಳ ಅಭಿವೃದ್ಧಿಯಲ್ಲಿ ನೆರವಾಗುತ್ತದೆ. ಮುಂಬರುವ ದಿನಗಳಲ್ಲಿ ನೆನಪಿನ ಶಕ್ತಿ ಕೊರತೆಯಾಗುವ ಸಾಧ್ಯತೆಯನ್ನು ತಡೆದು ಅಲ್ಜಿಮರ್ ಕಾಯಿಲೆ ಬರದಂತೆ ಮಾಡುತ್ತದೆ.
ಬ್ಲಡ್ ಪ್ರೆಷರ್ ಕಡಿಮೆಯಾಗುತ್ತದೆ

And Yes You Will Get These Health Benefits With Cabbage! During Winter.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm