ಬ್ರೇಕಿಂಗ್ ನ್ಯೂಸ್
            
                        16-12-22 06:47 pm Source: Vijayakarnataka ಡಾಕ್ಟರ್ಸ್ ನೋಟ್
            ಚಳಿಗಾಲದಲ್ಲಿ ಮನೆಯ ಹೊರಗಡೆ ಸಂಜೆಯ ಸಮಯದಲ್ಲಿ ಸಣ್ಣದಾಗಿ ಒಂದು ವಾಕಿಂಗ್ ಹೋಗೋಣ ಎಂದುಕೊಂಡರೆ, ಬರುವಾಗ ಗೋಬಿ ಮಂಚೂರಿ ತಿಂದು ಅಥವಾ ಮನೆಗೆ ಪಾರ್ಸೆಲ್ ತರದೆ ಬರಲು ಮನಸ್ಸೇ ಆಗುವುದಿಲ್ಲ. ಏಕೆಂದರೆ ಚುಮುಚುಮು ಚಳಿಯಲ್ಲಿ ಬಿಸಿ ಬಿಸಿ ಗೋಬಿ ಮಂಚೂರಿ ತಿನ್ನುವುದೇ ಒಂದು ಮಜಾ!
ಎಲೆಕೋಸಿನಲ್ಲಿ ಮಾಡುವ ಗೋಬಿ ಮಂಚೂರಿ ದೇಹಕ್ಕೆ ಆರೋಗ್ಯಕರ ಕೂಡ. ನಮ್ಮ ದೇಹದ ತಾಪಮಾನವನ್ನು ನಿರ್ವಹಣೆ ಮಾಡಲು ಇದು ಸಹಾಯವಾಗುತ್ತದೆ. ಇದರ ಜೊತೆಗೆ ಇನ್ನು ಕೆಲವು ಆರೋಗ್ಯ ಪ್ರಯೋಜನಗಳನ್ನು ಕೊಡುತ್ತದೆ. ನಿಮ್ಮ ಆಹಾರ ಪದ್ಧತಿಯಲ್ಲಿ ಎಲೆ ಕೋಸು ಸೇರಿಸಿಕೊಂಡರೆ ಏನು ಲಾಭ ಎಂಬುದನ್ನು ಇಲ್ಲಿ ತಿಳಿಸಿಕೊಡಲಾಗಿದೆ....
ಇದು ಕ್ಯಾನ್ಸರ್ ರೋಗ ನಿವಾರಕ
![]()
ಉರಿಯುತ ನಿವಾರಕ

ಮೆದುಳಿಗೆ ಸಹಕಾರಿ

ಎಲೆಕೋಸು ತನ್ನಲ್ಲಿ ಅಪಾರ ಪ್ರಮಾಣದ ವಿಟಮಿನ್ ಕೆ, ಅಯೋಡಿನ್ ಮತ್ತು ಆಂಟಿ ಆಕ್ಸಿಡೆಂಟ್ ಅಂಶಗಳನ್ನು ಒಳಗೊಂಡಿರುವುದರಿಂದ ಮೆದುಳಿನ ಜೀವಕೋಶಗಳ ಅಭಿವೃದ್ಧಿಯಲ್ಲಿ ನೆರವಾಗುತ್ತದೆ. ಮುಂಬರುವ ದಿನಗಳಲ್ಲಿ ನೆನಪಿನ ಶಕ್ತಿ ಕೊರತೆಯಾಗುವ ಸಾಧ್ಯತೆಯನ್ನು ತಡೆದು ಅಲ್ಜಿಮರ್ ಕಾಯಿಲೆ ಬರದಂತೆ ಮಾಡುತ್ತದೆ.
ಬ್ಲಡ್ ಪ್ರೆಷರ್ ಕಡಿಮೆಯಾಗುತ್ತದೆ

            
            
            And Yes You Will Get These Health Benefits With Cabbage! During Winter.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm