ಬ್ರೇಕಿಂಗ್ ನ್ಯೂಸ್
16-12-22 06:47 pm Source: Vijayakarnataka ಡಾಕ್ಟರ್ಸ್ ನೋಟ್
ಚಳಿಗಾಲದಲ್ಲಿ ಮನೆಯ ಹೊರಗಡೆ ಸಂಜೆಯ ಸಮಯದಲ್ಲಿ ಸಣ್ಣದಾಗಿ ಒಂದು ವಾಕಿಂಗ್ ಹೋಗೋಣ ಎಂದುಕೊಂಡರೆ, ಬರುವಾಗ ಗೋಬಿ ಮಂಚೂರಿ ತಿಂದು ಅಥವಾ ಮನೆಗೆ ಪಾರ್ಸೆಲ್ ತರದೆ ಬರಲು ಮನಸ್ಸೇ ಆಗುವುದಿಲ್ಲ. ಏಕೆಂದರೆ ಚುಮುಚುಮು ಚಳಿಯಲ್ಲಿ ಬಿಸಿ ಬಿಸಿ ಗೋಬಿ ಮಂಚೂರಿ ತಿನ್ನುವುದೇ ಒಂದು ಮಜಾ!
ಎಲೆಕೋಸಿನಲ್ಲಿ ಮಾಡುವ ಗೋಬಿ ಮಂಚೂರಿ ದೇಹಕ್ಕೆ ಆರೋಗ್ಯಕರ ಕೂಡ. ನಮ್ಮ ದೇಹದ ತಾಪಮಾನವನ್ನು ನಿರ್ವಹಣೆ ಮಾಡಲು ಇದು ಸಹಾಯವಾಗುತ್ತದೆ. ಇದರ ಜೊತೆಗೆ ಇನ್ನು ಕೆಲವು ಆರೋಗ್ಯ ಪ್ರಯೋಜನಗಳನ್ನು ಕೊಡುತ್ತದೆ. ನಿಮ್ಮ ಆಹಾರ ಪದ್ಧತಿಯಲ್ಲಿ ಎಲೆ ಕೋಸು ಸೇರಿಸಿಕೊಂಡರೆ ಏನು ಲಾಭ ಎಂಬುದನ್ನು ಇಲ್ಲಿ ತಿಳಿಸಿಕೊಡಲಾಗಿದೆ....
ಇದು ಕ್ಯಾನ್ಸರ್ ರೋಗ ನಿವಾರಕ
![]()
ಉರಿಯುತ ನಿವಾರಕ

ಮೆದುಳಿಗೆ ಸಹಕಾರಿ

ಎಲೆಕೋಸು ತನ್ನಲ್ಲಿ ಅಪಾರ ಪ್ರಮಾಣದ ವಿಟಮಿನ್ ಕೆ, ಅಯೋಡಿನ್ ಮತ್ತು ಆಂಟಿ ಆಕ್ಸಿಡೆಂಟ್ ಅಂಶಗಳನ್ನು ಒಳಗೊಂಡಿರುವುದರಿಂದ ಮೆದುಳಿನ ಜೀವಕೋಶಗಳ ಅಭಿವೃದ್ಧಿಯಲ್ಲಿ ನೆರವಾಗುತ್ತದೆ. ಮುಂಬರುವ ದಿನಗಳಲ್ಲಿ ನೆನಪಿನ ಶಕ್ತಿ ಕೊರತೆಯಾಗುವ ಸಾಧ್ಯತೆಯನ್ನು ತಡೆದು ಅಲ್ಜಿಮರ್ ಕಾಯಿಲೆ ಬರದಂತೆ ಮಾಡುತ್ತದೆ.
ಬ್ಲಡ್ ಪ್ರೆಷರ್ ಕಡಿಮೆಯಾಗುತ್ತದೆ

And Yes You Will Get These Health Benefits With Cabbage! During Winter.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm