ಬ್ರೇಕಿಂಗ್ ನ್ಯೂಸ್
17-12-22 07:04 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ಆರೋಗ್ಯ ಕಾಪಾಡಿಕೊಳ್ಳಲು ನಾವು ಆರೋಗ್ಯಕರ ಆಹಾರಗಳ ಕಡೆಗೆ ಒಲವು ತೋರಬೇಕು. ಅವುಗಳಲ್ಲಿ ಡ್ರೈ ಫ್ರೂಟ್ಸ್ ಕೂಡ ಒಂದು. ಚಳಿಗಾಲದಲ್ಲಿ ಬದಲಾದ ತಾಪಮಾನಕ್ಕೆ ತಕ್ಕಂತೆ ನಮ್ಮ ದೇಹ ಹೊಂದಿಕೊಳ್ಳಲು ಮಾಡುವಂತ ಗುಣ ಮತ್ತು ಶಕ್ತಿ ಇವುಗಳಲ್ಲಿದೆ.
ದೇಹಕ್ಕೆ ಬೇಕಾದ ಸಾಕಷ್ಟು ಬಗೆಯ ಪೌಷ್ಟಿಕ ಸತ್ವಗಳು ಮತ್ತು ವಿಟಮಿನ್ ಅಂಶಗಳು ಇವುಗಳಲ್ಲಿ ಸಿಗಲಿವೆ. ಸಂಜೆಯ ಸ್ನಾಕ್ಸ್ ಸಮಯದಲ್ಲಿ ಬೇರೆ ಬೇರೆ ಅನಾರೋಗ್ಯಕರ ಆಹಾರಗಳನ್ನು ತಿನ್ನುವ ಬದಲು ಒಂದು ಹಿಡಿ ಡ್ರೈ ಫ್ರೂಟ್ಸ್ ತಿನ್ನುವುದರಿಂದ ಸಕಾರಾತ್ಮಕ ಫಲಿತಾಂಶಗಳು ಸಿಗುತ್ತವೆ. ಆರೋಗ್ಯ ತಜ್ಞರಾದ ಲವ್ನೀತ್ ಬಾತ್ರಾ ಹೇಳುವ ಪ್ರಕಾರ ಡ್ರೈ ಫ್ರೂಟ್ಸ್ ತಿನ್ನುವುದರಿಂದ ಈ ಕೆಳಗಿನ ಆರೋಗ್ಯದ ಲಾಭಗಳು ಲಭಿಸುತ್ತವೆ....
ಇವುಗಳಲ್ಲಿ ಆಂಟಿ ಆಕ್ಸಿಡೆಂಟ್ ಪ್ರಮಾಣ ಹೆಚ್ಚಾಗಿದೆ

ಬಾದಾಮಿ ಬೀಜಗಳು

ವಾಲ್ ನಾಟ್ ಬೀಜಗಳು

ಗೋಡಂಬಿ ಬೀಜಗಳು
ಪಿಸ್ತಾ ಬೀಜಗಳು
![]()
ಪಿಸ್ತಾ ಬೀಜಗಳಲ್ಲಿ ಫಾಸ್ಫರಸ್ ಮತ್ತು ಅಮೈನೊ ಆಮ್ಲಗಳ ಪ್ರಮಾಣ ಅಪಾರವಾಗಿದ್ದು, ನಿಮ್ಮ ದೇಹದಲ್ಲಿ ಹಾರ್ಮೋನ್ ಉತ್ಪತ್ತಿಯಲ್ಲಿ ನೆರವಾಗುತ್ತದೆ. ಮುಖ್ಯವಾಗಿ ವಿಟಮಿನ್ ಬಿ ಇವುಗಳಿಂದ ನಿಮ್ಮ ದೇಹದಲ್ಲಿ ಉಪಯೋಗಕ್ಕೆ ಬರುತ್ತದೆ. ಆರೋಗ್ಯಕರ ಬ್ಯಾಕ್ಟೀರಿಯಗಳ ಪ್ರಮಾಣ ಮತ್ತು ಅಭಿವೃದ್ಧಿ ನಿಮ್ಮ ದೇಹಕ್ಕೆ ಇವುಗಳಿಂದ ಸಿಗುತ್ತದೆ.
ಕಡಲೆ ಬೀಜಗಳು

Dry Fruits Should Be Part Of Your Diet In Winter, Doctor Says.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm