ಬ್ರೇಕಿಂಗ್ ನ್ಯೂಸ್
17-12-22 07:04 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ಆರೋಗ್ಯ ಕಾಪಾಡಿಕೊಳ್ಳಲು ನಾವು ಆರೋಗ್ಯಕರ ಆಹಾರಗಳ ಕಡೆಗೆ ಒಲವು ತೋರಬೇಕು. ಅವುಗಳಲ್ಲಿ ಡ್ರೈ ಫ್ರೂಟ್ಸ್ ಕೂಡ ಒಂದು. ಚಳಿಗಾಲದಲ್ಲಿ ಬದಲಾದ ತಾಪಮಾನಕ್ಕೆ ತಕ್ಕಂತೆ ನಮ್ಮ ದೇಹ ಹೊಂದಿಕೊಳ್ಳಲು ಮಾಡುವಂತ ಗುಣ ಮತ್ತು ಶಕ್ತಿ ಇವುಗಳಲ್ಲಿದೆ.
ದೇಹಕ್ಕೆ ಬೇಕಾದ ಸಾಕಷ್ಟು ಬಗೆಯ ಪೌಷ್ಟಿಕ ಸತ್ವಗಳು ಮತ್ತು ವಿಟಮಿನ್ ಅಂಶಗಳು ಇವುಗಳಲ್ಲಿ ಸಿಗಲಿವೆ. ಸಂಜೆಯ ಸ್ನಾಕ್ಸ್ ಸಮಯದಲ್ಲಿ ಬೇರೆ ಬೇರೆ ಅನಾರೋಗ್ಯಕರ ಆಹಾರಗಳನ್ನು ತಿನ್ನುವ ಬದಲು ಒಂದು ಹಿಡಿ ಡ್ರೈ ಫ್ರೂಟ್ಸ್ ತಿನ್ನುವುದರಿಂದ ಸಕಾರಾತ್ಮಕ ಫಲಿತಾಂಶಗಳು ಸಿಗುತ್ತವೆ. ಆರೋಗ್ಯ ತಜ್ಞರಾದ ಲವ್ನೀತ್ ಬಾತ್ರಾ ಹೇಳುವ ಪ್ರಕಾರ ಡ್ರೈ ಫ್ರೂಟ್ಸ್ ತಿನ್ನುವುದರಿಂದ ಈ ಕೆಳಗಿನ ಆರೋಗ್ಯದ ಲಾಭಗಳು ಲಭಿಸುತ್ತವೆ....
ಇವುಗಳಲ್ಲಿ ಆಂಟಿ ಆಕ್ಸಿಡೆಂಟ್ ಪ್ರಮಾಣ ಹೆಚ್ಚಾಗಿದೆ

ಬಾದಾಮಿ ಬೀಜಗಳು

ವಾಲ್ ನಾಟ್ ಬೀಜಗಳು

ಗೋಡಂಬಿ ಬೀಜಗಳು
ಪಿಸ್ತಾ ಬೀಜಗಳು
![]()
ಪಿಸ್ತಾ ಬೀಜಗಳಲ್ಲಿ ಫಾಸ್ಫರಸ್ ಮತ್ತು ಅಮೈನೊ ಆಮ್ಲಗಳ ಪ್ರಮಾಣ ಅಪಾರವಾಗಿದ್ದು, ನಿಮ್ಮ ದೇಹದಲ್ಲಿ ಹಾರ್ಮೋನ್ ಉತ್ಪತ್ತಿಯಲ್ಲಿ ನೆರವಾಗುತ್ತದೆ. ಮುಖ್ಯವಾಗಿ ವಿಟಮಿನ್ ಬಿ ಇವುಗಳಿಂದ ನಿಮ್ಮ ದೇಹದಲ್ಲಿ ಉಪಯೋಗಕ್ಕೆ ಬರುತ್ತದೆ. ಆರೋಗ್ಯಕರ ಬ್ಯಾಕ್ಟೀರಿಯಗಳ ಪ್ರಮಾಣ ಮತ್ತು ಅಭಿವೃದ್ಧಿ ನಿಮ್ಮ ದೇಹಕ್ಕೆ ಇವುಗಳಿಂದ ಸಿಗುತ್ತದೆ.
ಕಡಲೆ ಬೀಜಗಳು

Dry Fruits Should Be Part Of Your Diet In Winter, Doctor Says.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm