ಬ್ರೇಕಿಂಗ್ ನ್ಯೂಸ್
17-12-22 07:04 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ಆರೋಗ್ಯ ಕಾಪಾಡಿಕೊಳ್ಳಲು ನಾವು ಆರೋಗ್ಯಕರ ಆಹಾರಗಳ ಕಡೆಗೆ ಒಲವು ತೋರಬೇಕು. ಅವುಗಳಲ್ಲಿ ಡ್ರೈ ಫ್ರೂಟ್ಸ್ ಕೂಡ ಒಂದು. ಚಳಿಗಾಲದಲ್ಲಿ ಬದಲಾದ ತಾಪಮಾನಕ್ಕೆ ತಕ್ಕಂತೆ ನಮ್ಮ ದೇಹ ಹೊಂದಿಕೊಳ್ಳಲು ಮಾಡುವಂತ ಗುಣ ಮತ್ತು ಶಕ್ತಿ ಇವುಗಳಲ್ಲಿದೆ.
ದೇಹಕ್ಕೆ ಬೇಕಾದ ಸಾಕಷ್ಟು ಬಗೆಯ ಪೌಷ್ಟಿಕ ಸತ್ವಗಳು ಮತ್ತು ವಿಟಮಿನ್ ಅಂಶಗಳು ಇವುಗಳಲ್ಲಿ ಸಿಗಲಿವೆ. ಸಂಜೆಯ ಸ್ನಾಕ್ಸ್ ಸಮಯದಲ್ಲಿ ಬೇರೆ ಬೇರೆ ಅನಾರೋಗ್ಯಕರ ಆಹಾರಗಳನ್ನು ತಿನ್ನುವ ಬದಲು ಒಂದು ಹಿಡಿ ಡ್ರೈ ಫ್ರೂಟ್ಸ್ ತಿನ್ನುವುದರಿಂದ ಸಕಾರಾತ್ಮಕ ಫಲಿತಾಂಶಗಳು ಸಿಗುತ್ತವೆ. ಆರೋಗ್ಯ ತಜ್ಞರಾದ ಲವ್ನೀತ್ ಬಾತ್ರಾ ಹೇಳುವ ಪ್ರಕಾರ ಡ್ರೈ ಫ್ರೂಟ್ಸ್ ತಿನ್ನುವುದರಿಂದ ಈ ಕೆಳಗಿನ ಆರೋಗ್ಯದ ಲಾಭಗಳು ಲಭಿಸುತ್ತವೆ....
ಇವುಗಳಲ್ಲಿ ಆಂಟಿ ಆಕ್ಸಿಡೆಂಟ್ ಪ್ರಮಾಣ ಹೆಚ್ಚಾಗಿದೆ

ಬಾದಾಮಿ ಬೀಜಗಳು

ವಾಲ್ ನಾಟ್ ಬೀಜಗಳು

ಗೋಡಂಬಿ ಬೀಜಗಳು
ಪಿಸ್ತಾ ಬೀಜಗಳು
![]()
ಪಿಸ್ತಾ ಬೀಜಗಳಲ್ಲಿ ಫಾಸ್ಫರಸ್ ಮತ್ತು ಅಮೈನೊ ಆಮ್ಲಗಳ ಪ್ರಮಾಣ ಅಪಾರವಾಗಿದ್ದು, ನಿಮ್ಮ ದೇಹದಲ್ಲಿ ಹಾರ್ಮೋನ್ ಉತ್ಪತ್ತಿಯಲ್ಲಿ ನೆರವಾಗುತ್ತದೆ. ಮುಖ್ಯವಾಗಿ ವಿಟಮಿನ್ ಬಿ ಇವುಗಳಿಂದ ನಿಮ್ಮ ದೇಹದಲ್ಲಿ ಉಪಯೋಗಕ್ಕೆ ಬರುತ್ತದೆ. ಆರೋಗ್ಯಕರ ಬ್ಯಾಕ್ಟೀರಿಯಗಳ ಪ್ರಮಾಣ ಮತ್ತು ಅಭಿವೃದ್ಧಿ ನಿಮ್ಮ ದೇಹಕ್ಕೆ ಇವುಗಳಿಂದ ಸಿಗುತ್ತದೆ.
ಕಡಲೆ ಬೀಜಗಳು

Dry Fruits Should Be Part Of Your Diet In Winter, Doctor Says.
02-05-26 04:48 pm
HK News Staffer
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm