ಬ್ರೇಕಿಂಗ್ ನ್ಯೂಸ್
            
                        17-12-22 07:04 pm Source: Vijayakarnataka ಡಾಕ್ಟರ್ಸ್ ನೋಟ್
            ನಮ್ಮ ಆರೋಗ್ಯ ಕಾಪಾಡಿಕೊಳ್ಳಲು ನಾವು ಆರೋಗ್ಯಕರ ಆಹಾರಗಳ ಕಡೆಗೆ ಒಲವು ತೋರಬೇಕು. ಅವುಗಳಲ್ಲಿ ಡ್ರೈ ಫ್ರೂಟ್ಸ್ ಕೂಡ ಒಂದು. ಚಳಿಗಾಲದಲ್ಲಿ ಬದಲಾದ ತಾಪಮಾನಕ್ಕೆ ತಕ್ಕಂತೆ ನಮ್ಮ ದೇಹ ಹೊಂದಿಕೊಳ್ಳಲು ಮಾಡುವಂತ ಗುಣ ಮತ್ತು ಶಕ್ತಿ ಇವುಗಳಲ್ಲಿದೆ.
ದೇಹಕ್ಕೆ ಬೇಕಾದ ಸಾಕಷ್ಟು ಬಗೆಯ ಪೌಷ್ಟಿಕ ಸತ್ವಗಳು ಮತ್ತು ವಿಟಮಿನ್ ಅಂಶಗಳು ಇವುಗಳಲ್ಲಿ ಸಿಗಲಿವೆ. ಸಂಜೆಯ ಸ್ನಾಕ್ಸ್ ಸಮಯದಲ್ಲಿ ಬೇರೆ ಬೇರೆ ಅನಾರೋಗ್ಯಕರ ಆಹಾರಗಳನ್ನು ತಿನ್ನುವ ಬದಲು ಒಂದು ಹಿಡಿ ಡ್ರೈ ಫ್ರೂಟ್ಸ್ ತಿನ್ನುವುದರಿಂದ ಸಕಾರಾತ್ಮಕ ಫಲಿತಾಂಶಗಳು ಸಿಗುತ್ತವೆ. ಆರೋಗ್ಯ ತಜ್ಞರಾದ ಲವ್ನೀತ್ ಬಾತ್ರಾ ಹೇಳುವ ಪ್ರಕಾರ ಡ್ರೈ ಫ್ರೂಟ್ಸ್ ತಿನ್ನುವುದರಿಂದ ಈ ಕೆಳಗಿನ ಆರೋಗ್ಯದ ಲಾಭಗಳು ಲಭಿಸುತ್ತವೆ....
ಇವುಗಳಲ್ಲಿ ಆಂಟಿ ಆಕ್ಸಿಡೆಂಟ್ ಪ್ರಮಾಣ ಹೆಚ್ಚಾಗಿದೆ

ಬಾದಾಮಿ ಬೀಜಗಳು

ವಾಲ್ ನಾಟ್ ಬೀಜಗಳು

ಗೋಡಂಬಿ ಬೀಜಗಳು
ಪಿಸ್ತಾ ಬೀಜಗಳು
![]()
ಪಿಸ್ತಾ ಬೀಜಗಳಲ್ಲಿ ಫಾಸ್ಫರಸ್ ಮತ್ತು ಅಮೈನೊ ಆಮ್ಲಗಳ ಪ್ರಮಾಣ ಅಪಾರವಾಗಿದ್ದು, ನಿಮ್ಮ ದೇಹದಲ್ಲಿ ಹಾರ್ಮೋನ್ ಉತ್ಪತ್ತಿಯಲ್ಲಿ ನೆರವಾಗುತ್ತದೆ. ಮುಖ್ಯವಾಗಿ ವಿಟಮಿನ್ ಬಿ ಇವುಗಳಿಂದ ನಿಮ್ಮ ದೇಹದಲ್ಲಿ ಉಪಯೋಗಕ್ಕೆ ಬರುತ್ತದೆ. ಆರೋಗ್ಯಕರ ಬ್ಯಾಕ್ಟೀರಿಯಗಳ ಪ್ರಮಾಣ ಮತ್ತು ಅಭಿವೃದ್ಧಿ ನಿಮ್ಮ ದೇಹಕ್ಕೆ ಇವುಗಳಿಂದ ಸಿಗುತ್ತದೆ.
ಕಡಲೆ ಬೀಜಗಳು

            
            
            Dry Fruits Should Be Part Of Your Diet In Winter, Doctor Says.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm