ಬ್ರೇಕಿಂಗ್ ನ್ಯೂಸ್
            
                        19-12-22 06:48 pm Source: Vijayakarnataka ಡಾಕ್ಟರ್ಸ್ ನೋಟ್
            ಒಂದು ಗಿಡಮೂಲಿಕೆ ನಮಗೆ ಔಷಧಿಯಾಗಿ ಕೆಲಸ ಮಾಡುತ್ತದೆ ಎಂದರೆ ಅದರ ಬಗ್ಗೆ ತಿಳಿದುಕೊಳ್ಳುವುದು ಸರ್ವೇಸಾಮಾನ್ಯ. ಹಿತ್ತಲ ಗಿಡ ಮನೆ ಮದ್ದು ಎನ್ನುವ ಮಾತಿನಂತೆ ನಾವು ಪೂಜೆ ಮಾಡಲು ಹಾಕಿದ ತುಳಸಿ ಗಿಡ ನಮಗೆ ಅದೃಷ್ಟದ ಜೊತೆಗೆ ಆರೋಗ್ಯವನ್ನು ಸಹ ಕೊಡುತ್ತದೆ ಎಂದರೆ ನಿಜಕ್ಕೂ ಆಶ್ಚರ್ಯ.
ತುಳಸಿ ತನ್ನಲ್ಲಿ ಅಪಾರವಾದ ಔಷಧೀಯ ಗುಣಲಕ್ಷಣಗಳನ್ನು ಒಳಗೊಂಡಿರುವ ಗಿಡಮೂಲಿಕೆ ಆಗಿದೆ. ಇದರಲ್ಲಿರುವ ಆಂಟಿ ಆಕ್ಸಿಡೆಂಟ್ ನಮ್ಮ ದೇಹದ ಫ್ರೀ ರಾಡಿಕಲ್ ಅಂಶಗಳ ವಿರುದ್ಧ ಹೋರಾಡಿ ವಿವಿಧ ಬಗೆಯ ಕಾಯಿಲೆಗಳು ನಮಗೆ ತಗಲದಂತೆ ನೋಡಿಕೊಳ್ಳುತ್ತದೆ. ಆಯುರ್ವೇದ ತಜ್ಞರು ಹೇಳುವ ಹಾಗೆ ಪ್ರತಿಯೊಬ್ಬರೂ ತಮ್ಮ ಮನೆಯ ಅಂಗಳದಲ್ಲಿ ತುಳಸಿ ಗಿಡ ಹಾಕಿಕೊಂಡರೆ ಅದರಿಂದ ಸಿಗುವ ಆರೋಗ್ಯದ ಲಾಭಗಳನ್ನು ತಕ್ಷಣ ಪಡೆಯಬಹುದು.
ತುಳಸಿಯಿಂದ ಚಹಾ ಮಾಡಿ ಕುಡಿಯಿರಿ

ಆದರೆ ಒಂದು ವಿಚಾರ ನೆನಪಿರಲಿ
![]()
ಒಂದು ವೇಳೆ ನಿಮಗೆ ಅತಿಯಾದ ರಕ್ತಸ್ರಾವ, ವಿಪರೀತ ಹೊಟ್ಟೆ ಹಸಿವು, ಹೊಟ್ಟೆ ಉರಿ ಇತ್ಯಾದಿಗಳು ಇದ್ದರೆ ತುಳಸಿ ಚಹಾ ಕುಡಿಯಬೇಡಿ.
ತುಳಸಿ ಚಹಾ ಕುಡಿದರೆ ಆರೋಗ್ಯಕ್ಕೆ ಸಿಗುವ ಕೆಲವು ಲಾಭಗಳು

ಇತರ ಪ್ರಯೋಜನಗಳು

            
            
            Having Tulsi Tea Is Beneficial To Many Health Issues.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm