ಬ್ರೇಕಿಂಗ್ ನ್ಯೂಸ್
21-12-22 07:00 pm Source: Vijayakarnataka ಡಾಕ್ಟರ್ಸ್ ನೋಟ್
ಹಾಗಲಕಾಯಿ ಹಲವಾರು ವರ್ಷಗಳಿಂದ ತನ್ನ ಔಷಧೀಯ ಗುಣಗಳಿಗೆ ಪ್ರಸಿದ್ಧವಾಗಿದೆ. ಹಾಗಾಗಿ ಇದನ್ನು ಆಯುರ್ವೇದ ಪ್ರಕಾರದಲ್ಲಿ ಒಂದು ನೈಸರ್ಗಿಕವಾದ ಔಷಧಿಯಾಗಿ ಬಳಸಿಕೊಂಡು ಬರಲಾಗಿದೆ. ಸಕ್ಕರೆ ಕಾಯಿಲೆಗೆ ಇದನ್ನು ಹೆಚ್ಚಾಗಿ ಬಳಸುತ್ತಿದ್ದಾರೆ. ಮಧುಮೇಹ ಇರುವವರು ಬೆಳಗಿನ ಸಮಯದಲ್ಲಿ ಖಾಲಿ ಹೊಟ್ಟೆಯಲ್ಲಿ ಹಾಗಲಕಾಯಿ ಜ್ಯೂಸ್ ಕುಡಿಯುವ ಅಭ್ಯಾಸ ಮಾಡಿಕೊಳ್ಳಬೇಕು.
ಇದರಿಂದ ದೇಹದಲ್ಲಿ ರಕ್ತದಲ್ಲಿನ ಸಕ್ಕರೆ ಪ್ರಮಾಣ ಏರಿಕೆ ಆಗದಂತೆ ಇದು ತಡೆಯುತ್ತದೆ. ಇದರ ಜೊತೆಗೆ ಹೃದಯದ ತೊಂದರೆ, ಹೆಚ್ಚಿನ ಪ್ರಮಾಣದ ಕೊಲೆಸ್ಟ್ರಾಲ್, ದೇಹದ ತೂಕ ಹೆಚ್ಚಾಗುವುದು, ರಕ್ತದ ಒತ್ತಡ ಇವೆಲ್ಲ ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ.
ಹಾಗಲಕಾಯಿ ಜ್ಯೂಸ್

ಹಾಗಲಕಾಯಿ ಜ್ಯೂಸ್ ತನ್ನಲ್ಲಿ ಮೆಗ್ನೀಷಿಯಂ, ಪೊಟಾಸಿಯಂ, ಕಬ್ಬಿಣ ಮತ್ತು ವಿಟಮಿನ್ ಸಿ ಪ್ರಮಾಣವನ್ನು ಹೆಚ್ಚಾಗಿ ಒಳಗೊಂಡಿದೆ.
ಇದು ಅಪಾರ ಪ್ರಮಾಣದ ನಾರಿನ ಅಂಶವನ್ನು ಹೊಂದಿದ್ದು, ದುಪ್ಪಟ್ಟು ಪ್ರಮಾಣದಲ್ಲಿ ಕ್ಯಾಲ್ಸಿಯಂ ಮತ್ತು ಬೀಟಾ ಕ್ಯಾರೋಟಿನ್ ಅಂಶವನ್ನು ಒಳಗೊಂಡಿದೆ. ಮಧುಮೇಹ ವಿರೋಧಿ ಗುಣಲಕ್ಷಣಗಳು ಹಾಗಲಕಾಯಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕಂಡು ಬರುತ್ತವೆ.
ಹಾಗಲಕಾಯಿ ಜ್ಯೂಸ್ ತಯಾರಿಸುವುದು ಹೇಗೆ?

ಈಗ ತಯಾರಿಸುವ ವಿಧಾನವನ್ನು ನೋಡೋಣ

ಮೊದಲಿಗೆ ಹಾಗಲಕಾಯಿಯನ್ನು ಚೆನ್ನಾಗಿ ತೊಳೆದು ಮೇಲಿನ ಸಿಪ್ಪೆಯನ್ನು ತೆಗೆದುಹಾಕಿ. ಈಗ ಹಾಗಲಕಾಯಿಯನ್ನು ಹೋಳುಗಳನ್ನಾಗಿ ಹೆಚ್ಚಿ ಅವುಗಳಲ್ಲಿರುವ ಬೀಜಗಳನ್ನು ತೆಗೆದು ಹಾಕಿ.
ಈಗ ಒಂದು ಪಾತ್ರೆಯಲ್ಲಿ ನೀರು ತೆಗೆದುಕೊಂಡು ಅದಕ್ಕೆ ಅರ್ಧ ಟೀ ಚಮಚ ಉಪ್ಪು ಹಾಕಿ. ಇದಕ್ಕೆ ಹಾಗಲಕಾಯಿ ಚೂರುಗಳನ್ನು ಸೇರಿಸಿ 10 ನಿಮಿಷಗಳ ಕಾಲ ನೆನೆ ಹಾಕಿ.
ಇದಾದ ನಂತರದಲ್ಲಿ ನಿಮ್ಮ ಹಾಗಲಕಾಯಿ ಚೂರುಗಳನ್ನು ಮಿಕ್ಸರ್ ನಲ್ಲಿ ಹಾಕಿ ಚೆನ್ನಾಗಿ ರುಬ್ಬಿ ರಸ ತೆಗೆದುಕೊಳ್ಳಿ.
ಕೊನೆಯ ಮಾತು...

ಈಗ ಒಂದು ಗ್ಲಾಸ್ ನಲ್ಲಿ ಹಾಗಲಕಾಯಿ ರಸವನ್ನು ತೆಗೆದುಕೊಂಡು ಅದಕ್ಕೆ ಸ್ವಲ್ಪ ಉಪ್ಪು ಮತ್ತು ನಿಂಬೆ ಹಣ್ಣಿನ ರಸ ಸೇರಿಸಿ ಜೊತೆಗೆ ಅರಿಶಿನ ಹಾಕಿ ಚೆನ್ನಾಗಿ ತಿರುವಿ.
ಹಾಗಲಕಾಯಿ ಕಹಿಯನ್ನು ಹೋಗಲಾಡಿಸಲು ಬೇಕಾದರೆ ನೀವು ಸ್ವಲ್ಪ ಕಪ್ಪು ಕಾಳುಮೆಣಸು ಮತ್ತು ಶುಂಠಿಯನ್ನು ಸೇರಿಸಿ.
Bitter Gourd Is Better For Diabetics And Help To Loss Weight Naturally.
02-05-26 04:48 pm
HK News Staffer
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm