ಬ್ರೇಕಿಂಗ್ ನ್ಯೂಸ್
21-12-22 07:00 pm Source: Vijayakarnataka ಡಾಕ್ಟರ್ಸ್ ನೋಟ್
ಹಾಗಲಕಾಯಿ ಹಲವಾರು ವರ್ಷಗಳಿಂದ ತನ್ನ ಔಷಧೀಯ ಗುಣಗಳಿಗೆ ಪ್ರಸಿದ್ಧವಾಗಿದೆ. ಹಾಗಾಗಿ ಇದನ್ನು ಆಯುರ್ವೇದ ಪ್ರಕಾರದಲ್ಲಿ ಒಂದು ನೈಸರ್ಗಿಕವಾದ ಔಷಧಿಯಾಗಿ ಬಳಸಿಕೊಂಡು ಬರಲಾಗಿದೆ. ಸಕ್ಕರೆ ಕಾಯಿಲೆಗೆ ಇದನ್ನು ಹೆಚ್ಚಾಗಿ ಬಳಸುತ್ತಿದ್ದಾರೆ. ಮಧುಮೇಹ ಇರುವವರು ಬೆಳಗಿನ ಸಮಯದಲ್ಲಿ ಖಾಲಿ ಹೊಟ್ಟೆಯಲ್ಲಿ ಹಾಗಲಕಾಯಿ ಜ್ಯೂಸ್ ಕುಡಿಯುವ ಅಭ್ಯಾಸ ಮಾಡಿಕೊಳ್ಳಬೇಕು.
ಇದರಿಂದ ದೇಹದಲ್ಲಿ ರಕ್ತದಲ್ಲಿನ ಸಕ್ಕರೆ ಪ್ರಮಾಣ ಏರಿಕೆ ಆಗದಂತೆ ಇದು ತಡೆಯುತ್ತದೆ. ಇದರ ಜೊತೆಗೆ ಹೃದಯದ ತೊಂದರೆ, ಹೆಚ್ಚಿನ ಪ್ರಮಾಣದ ಕೊಲೆಸ್ಟ್ರಾಲ್, ದೇಹದ ತೂಕ ಹೆಚ್ಚಾಗುವುದು, ರಕ್ತದ ಒತ್ತಡ ಇವೆಲ್ಲ ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ.
ಹಾಗಲಕಾಯಿ ಜ್ಯೂಸ್

ಹಾಗಲಕಾಯಿ ಜ್ಯೂಸ್ ತನ್ನಲ್ಲಿ ಮೆಗ್ನೀಷಿಯಂ, ಪೊಟಾಸಿಯಂ, ಕಬ್ಬಿಣ ಮತ್ತು ವಿಟಮಿನ್ ಸಿ ಪ್ರಮಾಣವನ್ನು ಹೆಚ್ಚಾಗಿ ಒಳಗೊಂಡಿದೆ.
ಇದು ಅಪಾರ ಪ್ರಮಾಣದ ನಾರಿನ ಅಂಶವನ್ನು ಹೊಂದಿದ್ದು, ದುಪ್ಪಟ್ಟು ಪ್ರಮಾಣದಲ್ಲಿ ಕ್ಯಾಲ್ಸಿಯಂ ಮತ್ತು ಬೀಟಾ ಕ್ಯಾರೋಟಿನ್ ಅಂಶವನ್ನು ಒಳಗೊಂಡಿದೆ. ಮಧುಮೇಹ ವಿರೋಧಿ ಗುಣಲಕ್ಷಣಗಳು ಹಾಗಲಕಾಯಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕಂಡು ಬರುತ್ತವೆ.
ಹಾಗಲಕಾಯಿ ಜ್ಯೂಸ್ ತಯಾರಿಸುವುದು ಹೇಗೆ?

ಈಗ ತಯಾರಿಸುವ ವಿಧಾನವನ್ನು ನೋಡೋಣ

ಮೊದಲಿಗೆ ಹಾಗಲಕಾಯಿಯನ್ನು ಚೆನ್ನಾಗಿ ತೊಳೆದು ಮೇಲಿನ ಸಿಪ್ಪೆಯನ್ನು ತೆಗೆದುಹಾಕಿ. ಈಗ ಹಾಗಲಕಾಯಿಯನ್ನು ಹೋಳುಗಳನ್ನಾಗಿ ಹೆಚ್ಚಿ ಅವುಗಳಲ್ಲಿರುವ ಬೀಜಗಳನ್ನು ತೆಗೆದು ಹಾಕಿ.
ಈಗ ಒಂದು ಪಾತ್ರೆಯಲ್ಲಿ ನೀರು ತೆಗೆದುಕೊಂಡು ಅದಕ್ಕೆ ಅರ್ಧ ಟೀ ಚಮಚ ಉಪ್ಪು ಹಾಕಿ. ಇದಕ್ಕೆ ಹಾಗಲಕಾಯಿ ಚೂರುಗಳನ್ನು ಸೇರಿಸಿ 10 ನಿಮಿಷಗಳ ಕಾಲ ನೆನೆ ಹಾಕಿ.
ಇದಾದ ನಂತರದಲ್ಲಿ ನಿಮ್ಮ ಹಾಗಲಕಾಯಿ ಚೂರುಗಳನ್ನು ಮಿಕ್ಸರ್ ನಲ್ಲಿ ಹಾಕಿ ಚೆನ್ನಾಗಿ ರುಬ್ಬಿ ರಸ ತೆಗೆದುಕೊಳ್ಳಿ.
ಕೊನೆಯ ಮಾತು...

ಈಗ ಒಂದು ಗ್ಲಾಸ್ ನಲ್ಲಿ ಹಾಗಲಕಾಯಿ ರಸವನ್ನು ತೆಗೆದುಕೊಂಡು ಅದಕ್ಕೆ ಸ್ವಲ್ಪ ಉಪ್ಪು ಮತ್ತು ನಿಂಬೆ ಹಣ್ಣಿನ ರಸ ಸೇರಿಸಿ ಜೊತೆಗೆ ಅರಿಶಿನ ಹಾಕಿ ಚೆನ್ನಾಗಿ ತಿರುವಿ.
ಹಾಗಲಕಾಯಿ ಕಹಿಯನ್ನು ಹೋಗಲಾಡಿಸಲು ಬೇಕಾದರೆ ನೀವು ಸ್ವಲ್ಪ ಕಪ್ಪು ಕಾಳುಮೆಣಸು ಮತ್ತು ಶುಂಠಿಯನ್ನು ಸೇರಿಸಿ.
Bitter Gourd Is Better For Diabetics And Help To Loss Weight Naturally.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm