ಬ್ರೇಕಿಂಗ್ ನ್ಯೂಸ್
24-12-22 07:57 pm Source: Vijayakarnataka ಡಾಕ್ಟರ್ಸ್ ನೋಟ್
ನಾವು ತಿನ್ನುವ ಹಲವಾರು ಆರೋಗ್ಯಕರ ತರಕಾರಿಗಳಲ್ಲಿ ಬೀಟ್ರೂಟ್ ಸಹ ಒಂದು. ಇದರ ಪ್ರಯೋಜನಗಳು ಸಹ ಅಷ್ಟೇ ಅದ್ಭುತವಾಗಿವೆ. ಸಾಮಾನ್ಯವಾಗಿ ನಮಗೆ ಮನೆಗಳಲ್ಲಿ ಚಿಕ್ಕ ವಯಸ್ಸಿನವ ರಾಗಿದ್ದಾಗ ಏನು ಹೇಳುತ್ತಿದ್ದರು ಎಂದರೆ ಬೀಟ್ರೋಟ್ ತಿಂದರೆ ದೇಹಕ್ಕೆ ಹೆಚ್ಚು ರಕ್ತ ಸೇರುತ್ತದೆ ಹಾಗಾಗಿ ಯಾವುದನ್ನು ಮಿಸ್ ಮಾಡಿದರೂ ಬೀಟ್ರೂಟ್ ಮಾತ್ರ ಮಿಸ್ ಮಾಡಬಾರದು ಎಂದು ಹೇಳುತ್ತಿದ್ದರು.
ನಮ್ಮ ಹಿರಿಯರು ಓದಿರದೇ ಇದ್ದರೂ ಕೂಡ ಈ ತರಹದ ಜ್ಞಾನ ಅವರಲ್ಲಿ ಸಾಕಷ್ಟಿತ್ತು. ವೈಜ್ಞಾನಿಕ ಅಧ್ಯಯನಗಳು ಕೂಡ ಬೀಟ್ರೋಟ್ ತಿನ್ನುವುದರಿಂದ ದೇಹದಲ್ಲಿ ಕೆಂಪು ರಕ್ತ ಕಣಗಳು ಜಾಸ್ತಿಯಾಗುತ್ತವೆ ಎಂದು ಹೇಳುತ್ತವೆ. ಈಗ ಪ್ರಶ್ನೆಯೆಂದರೆ ಬೀಟ್ರೂಟ್ ತಿನ್ನುವುದರಿಂದ ಹೆಚ್ಚಾದ ಬಿಪಿ ಕಡಿಮೆಯಾಗುತ್ತಾ ಅಥವಾ ನಿಯಂತ್ರಣಕ್ಕೆ ಬರುತ್ತಾ ಎಂಬುದು. ಇದಕ್ಕೆ ಉತ್ತರವನ್ನು ಅಧ್ಯಯನದ ಆಧಾರದ ಮೇಲೆ ವೈದ್ಯರೇ ಕೊಟ್ಟಿದ್ದಾರೆ ನೋಡಿ!
ಬಿಟ್ರೋಟ್ ಹೇಗೆ ಸಹಾಯ ಮಾಡುತ್ತದೆ?

ಬ್ರಿಟಿಷ್ ಹಾರ್ಟ್ ಫೌಂಡೇಶನ್ ಸಂಸ್ಥೆ ಹೇಳುವ ಪ್ರಕಾರ ಯಾವ ತರಕಾರಿಗಳಲ್ಲಿ ನೈಟ್ರೇಟ್ ಪ್ರಮಾಣ ಹೆಚ್ಚಾಗಿರುತ್ತದೆ, ಅವುಗಳನ್ನು ತಿನ್ನುವುದರಿಂದ ಆಟೋಮೆಟಿಕ್ ಆಗಿ ಬಿಪಿ ಕಡಿಮೆಯಾಗುತ್ತದೆ. ಈಗಾಗಲೇ ಇದು ಸಂಶೋಧನೆಯಲ್ಲಿ ಸಾಬೀತಾಗಿದೆ.
ಬೀಟ್ರೂಟ್ ಪ್ರಯೋಜನಗಳು

ಬಿಪಿ ಕಡಿಮೆ ಆಗಬೇಕಾದರೆ ಬೀಟ್ರೂಟ್ ಹೇಗೆ ತಿನ್ನಬೇಕು?
ಹೇಗೂ ನೀವು ತರಕಾರಿ ಸಲಾಡ್ ತಯಾರಿ ಮಾಡಿ ತಿನ್ನುತ್ತೀರಿ. ಅದೇ ರೀತಿ ಬೀಟ್ರೂಟ್ ಸಲಾಡ್ ಮಾಡಿ. ಇದರಲ್ಲಿ ಪೌಷ್ಟಿಕಾಂಶಗಳ ನಷ್ಟ ಉಂಟಾಗುವುದಿಲ್ಲ. ಇದೊಂದು ಆರೋಗ್ಯಕರವಾದ ಆಹಾರ ಪದಾರ್ಥ ಎನಿಸಿಕೊಳ್ಳುತ್ತದೆ.
ಮೊದಲನೆಯ ವಿಧಾನ

ಮೊದಲಿಗೆ ಒಂದು ಬೀಟ್ರೂಟ್ ಚೆನ್ನಾಗಿ ತೊಳೆದು ನೀರಿನಲ್ಲಿ ಹಾಕಿ ಬೇಯಿಸಿಕೊಳ್ಳಿ. ಕುಕ್ಕರ್ ಅಥವಾ ಮಾಮೂಲಿ ಪಾತ್ರೆಯಲ್ಲಿ ಬೇಸಿಕೊಳ್ಳಬಹುದು. ಬೀಟ್ರೂಟ್ ಬೆಂದ ನೀರನ್ನು ಹೊರಗಡೆ ಚೆಲ್ಲಿಬಿಡಿ. ಈಗ ಬೀಟ್ರೂಟ್ ಅನ್ನು ಸಣ್ಣದಾಗಿ ಹೆಚ್ಚಿಕೊಂಡು ಸಲಾಡ್ ತರಹ ತಿನ್ನಿ. ಬೇರೆ ತರಕಾರಿಗಳ ಜೊತೆಗೆ ಕೂಡ ಇದನ್ನು ಮಿಕ್ಸ್ ಮಾಡಿ ತಿನ್ನಬಹುದು.
ಎರಡನೆಯ ವಿಧಾನ

Add Beetroot In Your Diet To Reduce Your High Bp.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm