ಬ್ರೇಕಿಂಗ್ ನ್ಯೂಸ್
24-12-22 07:57 pm Source: Vijayakarnataka ಡಾಕ್ಟರ್ಸ್ ನೋಟ್
ನಾವು ತಿನ್ನುವ ಹಲವಾರು ಆರೋಗ್ಯಕರ ತರಕಾರಿಗಳಲ್ಲಿ ಬೀಟ್ರೂಟ್ ಸಹ ಒಂದು. ಇದರ ಪ್ರಯೋಜನಗಳು ಸಹ ಅಷ್ಟೇ ಅದ್ಭುತವಾಗಿವೆ. ಸಾಮಾನ್ಯವಾಗಿ ನಮಗೆ ಮನೆಗಳಲ್ಲಿ ಚಿಕ್ಕ ವಯಸ್ಸಿನವ ರಾಗಿದ್ದಾಗ ಏನು ಹೇಳುತ್ತಿದ್ದರು ಎಂದರೆ ಬೀಟ್ರೋಟ್ ತಿಂದರೆ ದೇಹಕ್ಕೆ ಹೆಚ್ಚು ರಕ್ತ ಸೇರುತ್ತದೆ ಹಾಗಾಗಿ ಯಾವುದನ್ನು ಮಿಸ್ ಮಾಡಿದರೂ ಬೀಟ್ರೂಟ್ ಮಾತ್ರ ಮಿಸ್ ಮಾಡಬಾರದು ಎಂದು ಹೇಳುತ್ತಿದ್ದರು.
ನಮ್ಮ ಹಿರಿಯರು ಓದಿರದೇ ಇದ್ದರೂ ಕೂಡ ಈ ತರಹದ ಜ್ಞಾನ ಅವರಲ್ಲಿ ಸಾಕಷ್ಟಿತ್ತು. ವೈಜ್ಞಾನಿಕ ಅಧ್ಯಯನಗಳು ಕೂಡ ಬೀಟ್ರೋಟ್ ತಿನ್ನುವುದರಿಂದ ದೇಹದಲ್ಲಿ ಕೆಂಪು ರಕ್ತ ಕಣಗಳು ಜಾಸ್ತಿಯಾಗುತ್ತವೆ ಎಂದು ಹೇಳುತ್ತವೆ. ಈಗ ಪ್ರಶ್ನೆಯೆಂದರೆ ಬೀಟ್ರೂಟ್ ತಿನ್ನುವುದರಿಂದ ಹೆಚ್ಚಾದ ಬಿಪಿ ಕಡಿಮೆಯಾಗುತ್ತಾ ಅಥವಾ ನಿಯಂತ್ರಣಕ್ಕೆ ಬರುತ್ತಾ ಎಂಬುದು. ಇದಕ್ಕೆ ಉತ್ತರವನ್ನು ಅಧ್ಯಯನದ ಆಧಾರದ ಮೇಲೆ ವೈದ್ಯರೇ ಕೊಟ್ಟಿದ್ದಾರೆ ನೋಡಿ!
ಬಿಟ್ರೋಟ್ ಹೇಗೆ ಸಹಾಯ ಮಾಡುತ್ತದೆ?

ಬ್ರಿಟಿಷ್ ಹಾರ್ಟ್ ಫೌಂಡೇಶನ್ ಸಂಸ್ಥೆ ಹೇಳುವ ಪ್ರಕಾರ ಯಾವ ತರಕಾರಿಗಳಲ್ಲಿ ನೈಟ್ರೇಟ್ ಪ್ರಮಾಣ ಹೆಚ್ಚಾಗಿರುತ್ತದೆ, ಅವುಗಳನ್ನು ತಿನ್ನುವುದರಿಂದ ಆಟೋಮೆಟಿಕ್ ಆಗಿ ಬಿಪಿ ಕಡಿಮೆಯಾಗುತ್ತದೆ. ಈಗಾಗಲೇ ಇದು ಸಂಶೋಧನೆಯಲ್ಲಿ ಸಾಬೀತಾಗಿದೆ.
ಬೀಟ್ರೂಟ್ ಪ್ರಯೋಜನಗಳು

ಬಿಪಿ ಕಡಿಮೆ ಆಗಬೇಕಾದರೆ ಬೀಟ್ರೂಟ್ ಹೇಗೆ ತಿನ್ನಬೇಕು?
ಹೇಗೂ ನೀವು ತರಕಾರಿ ಸಲಾಡ್ ತಯಾರಿ ಮಾಡಿ ತಿನ್ನುತ್ತೀರಿ. ಅದೇ ರೀತಿ ಬೀಟ್ರೂಟ್ ಸಲಾಡ್ ಮಾಡಿ. ಇದರಲ್ಲಿ ಪೌಷ್ಟಿಕಾಂಶಗಳ ನಷ್ಟ ಉಂಟಾಗುವುದಿಲ್ಲ. ಇದೊಂದು ಆರೋಗ್ಯಕರವಾದ ಆಹಾರ ಪದಾರ್ಥ ಎನಿಸಿಕೊಳ್ಳುತ್ತದೆ.
ಮೊದಲನೆಯ ವಿಧಾನ

ಮೊದಲಿಗೆ ಒಂದು ಬೀಟ್ರೂಟ್ ಚೆನ್ನಾಗಿ ತೊಳೆದು ನೀರಿನಲ್ಲಿ ಹಾಕಿ ಬೇಯಿಸಿಕೊಳ್ಳಿ. ಕುಕ್ಕರ್ ಅಥವಾ ಮಾಮೂಲಿ ಪಾತ್ರೆಯಲ್ಲಿ ಬೇಸಿಕೊಳ್ಳಬಹುದು. ಬೀಟ್ರೂಟ್ ಬೆಂದ ನೀರನ್ನು ಹೊರಗಡೆ ಚೆಲ್ಲಿಬಿಡಿ. ಈಗ ಬೀಟ್ರೂಟ್ ಅನ್ನು ಸಣ್ಣದಾಗಿ ಹೆಚ್ಚಿಕೊಂಡು ಸಲಾಡ್ ತರಹ ತಿನ್ನಿ. ಬೇರೆ ತರಕಾರಿಗಳ ಜೊತೆಗೆ ಕೂಡ ಇದನ್ನು ಮಿಕ್ಸ್ ಮಾಡಿ ತಿನ್ನಬಹುದು.
ಎರಡನೆಯ ವಿಧಾನ

Add Beetroot In Your Diet To Reduce Your High Bp.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm