ಬ್ರೇಕಿಂಗ್ ನ್ಯೂಸ್
28-12-22 07:01 pm Source: Vijayakarnataka ಡಾಕ್ಟರ್ಸ್ ನೋಟ್
ಮನುಷ್ಯನಿಗೆ ಸಿಗಬೇಕಾದ ಸಮಯಕ್ಕೆ ಸಿಗಬೇಕಾದ ಎಲ್ಲಾ ಪೌಷ್ಟಿಕ ಸತ್ವಗಳು ಸಿಕ್ಕರೆ ಆತನಿಗೆ ಕಾಯಿಲೆ ಎನ್ನುವುದೇ ಬರುವುದಿಲ್ಲ. ಯಾವುದೇ ಸಂದರ್ಭದಲ್ಲಿ ಎದುರಾಗುವ ಪೌಷ್ಟಿಕಾಂಶಗಳ ಕೊರತೆ ಆತನ ಆರೋಗ್ಯವನ್ನು ಹಡಗಡಿಸುತ್ತವೆ. ವರ್ಷಕ್ಕೊಂದು ಬಾರಿ ರಕ್ತ ಪರೀಕ್ಷೆ ಮಾಡಿಸಬೇಕು ಎಂದು ವೈದ್ಯರು ಹೇಳುತ್ತಾರೆ.
ಹಾಗೆ ಮಾಡಿಸಿಕೊಂಡು ನಮಗೆ ದೇಹದಲ್ಲಿ ಯಾವ ಪೌಷ್ಟಿಕ ಸತ್ವದ ಕೊರತೆ ಇದೆ ಎಂದು ತಿಳಿದುಕೊಂಡು ಅದಕ್ಕೆ ಸಂಬಂಧ ಪಟ್ಟಂತೆ ಆಹಾರಗಳನ್ನು ಸೇವಿಸುವುದು ಮನುಷ್ಯನ ನಿಜವಾದ ಬುದ್ಧಿವಂತಿಕೆ ಆಗಬೇಕು. ಒಂದು ವೇಳೆ ವೈದ್ಯರು ಈ ರೀತಿ ಬ್ಲಡ್ ರಿಪೋರ್ಟ್ ನೋಡಿ ಅಪ್ಪಿ ತಪ್ಪಿ ಕಬ್ಬಿಣದ ಅಂಶದ ಕೊರತೆ ಅಥವಾ ಅನೀಮಿಯ ಇದೆ ಎಂದು ಹೇಳಿದರೆ, ಈ ಕೆಳಗಿನ ಆಹಾರ ಪದಾರ್ಥಗಳನ್ನು ತಿನ್ನುವುದರಿಂದ ದೂರ ಇರಿ..
ಕ್ಯಾಲ್ಸಿಯಂ ಇರುವ ಆಹಾರಗಳು
ಟ್ಯಾನಿನ್ ಹೆಚ್ಚಾಗಿರುವ ಆಹಾರಗಳು
ಗ್ಲೂಟನ್ ಹೆಚ್ಚಾಗಿ ಹೊಂದಿರುವ ಆಹಾರಗಳು
ಫೈಟೇಟ್ ಹೆಚ್ಚಿರುವ ಆಹಾರಗಳು
ಆಕ್ಸಲಿಕ್ ಆಮ್ಲ ಇರುವ ಆಹಾರಗಳು
Iron Deficient Patients Should Stay Away From These Foods.
10-08-25 09:12 pm
HK News Desk
ಗುಜರಾತ್, ಮಹಾರಾಷ್ಟ್ರದಂತೆ ನಮಗೂ ಆದ್ಯತೆ ಕೊಡಿ, ಮೆಟ...
10-08-25 06:27 pm
PM Modi, Operation Sindhoor: ಆಪರೇಶನ್ ಸಿಂಧೂರಕ್...
10-08-25 06:06 pm
ಚಾಲಕ ರಹಿತ ಮೆಟ್ರೋ ಹಳದಿ ಮಾರ್ಗಕ್ಕೆ ಪ್ರಧಾನಿ ಮೋದಿ...
10-08-25 01:57 pm
ಗಿಟಾರಿಗೆ ಹೊದಿಕೆ ಹೊದಿಸಿ ಏಳನೇ ಕ್ಲಾಸ್ ಹುಡುಗನ ಸಾವ...
09-08-25 10:12 pm
09-08-25 11:09 pm
HK News Desk
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
10-08-25 04:32 pm
Udupi Correspondent
Six Arrested, Dharmasthala Incident, Kudla Ra...
10-08-25 02:26 pm
Dharmasthala, Janardhan Poojary, SIT Probe: ದ...
10-08-25 01:01 pm
Mangalore Dharmasthala Case: ಧರ್ಮಸ್ಥಳ ಕೇಸ್ ;...
10-08-25 12:37 pm
No Evidence, Bahubali Hill in Dharmasthala: ಬ...
09-08-25 10:53 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm