ಬ್ರೇಕಿಂಗ್ ನ್ಯೂಸ್
28-12-22 07:01 pm Source: Vijayakarnataka ಡಾಕ್ಟರ್ಸ್ ನೋಟ್
ಮನುಷ್ಯನಿಗೆ ಸಿಗಬೇಕಾದ ಸಮಯಕ್ಕೆ ಸಿಗಬೇಕಾದ ಎಲ್ಲಾ ಪೌಷ್ಟಿಕ ಸತ್ವಗಳು ಸಿಕ್ಕರೆ ಆತನಿಗೆ ಕಾಯಿಲೆ ಎನ್ನುವುದೇ ಬರುವುದಿಲ್ಲ. ಯಾವುದೇ ಸಂದರ್ಭದಲ್ಲಿ ಎದುರಾಗುವ ಪೌಷ್ಟಿಕಾಂಶಗಳ ಕೊರತೆ ಆತನ ಆರೋಗ್ಯವನ್ನು ಹಡಗಡಿಸುತ್ತವೆ. ವರ್ಷಕ್ಕೊಂದು ಬಾರಿ ರಕ್ತ ಪರೀಕ್ಷೆ ಮಾಡಿಸಬೇಕು ಎಂದು ವೈದ್ಯರು ಹೇಳುತ್ತಾರೆ.
ಹಾಗೆ ಮಾಡಿಸಿಕೊಂಡು ನಮಗೆ ದೇಹದಲ್ಲಿ ಯಾವ ಪೌಷ್ಟಿಕ ಸತ್ವದ ಕೊರತೆ ಇದೆ ಎಂದು ತಿಳಿದುಕೊಂಡು ಅದಕ್ಕೆ ಸಂಬಂಧ ಪಟ್ಟಂತೆ ಆಹಾರಗಳನ್ನು ಸೇವಿಸುವುದು ಮನುಷ್ಯನ ನಿಜವಾದ ಬುದ್ಧಿವಂತಿಕೆ ಆಗಬೇಕು. ಒಂದು ವೇಳೆ ವೈದ್ಯರು ಈ ರೀತಿ ಬ್ಲಡ್ ರಿಪೋರ್ಟ್ ನೋಡಿ ಅಪ್ಪಿ ತಪ್ಪಿ ಕಬ್ಬಿಣದ ಅಂಶದ ಕೊರತೆ ಅಥವಾ ಅನೀಮಿಯ ಇದೆ ಎಂದು ಹೇಳಿದರೆ, ಈ ಕೆಳಗಿನ ಆಹಾರ ಪದಾರ್ಥಗಳನ್ನು ತಿನ್ನುವುದರಿಂದ ದೂರ ಇರಿ..
ಕ್ಯಾಲ್ಸಿಯಂ ಇರುವ ಆಹಾರಗಳು

ಟ್ಯಾನಿನ್ ಹೆಚ್ಚಾಗಿರುವ ಆಹಾರಗಳು
![]()
ಗ್ಲೂಟನ್ ಹೆಚ್ಚಾಗಿ ಹೊಂದಿರುವ ಆಹಾರಗಳು
![]()
ಫೈಟೇಟ್ ಹೆಚ್ಚಿರುವ ಆಹಾರಗಳು

ಆಕ್ಸಲಿಕ್ ಆಮ್ಲ ಇರುವ ಆಹಾರಗಳು
![]()
Iron Deficient Patients Should Stay Away From These Foods.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm