ಬ್ರೇಕಿಂಗ್ ನ್ಯೂಸ್
29-12-22 07:17 pm Source: Vijayakarnataka ಡಾಕ್ಟರ್ಸ್ ನೋಟ್
ರಕ್ತದ ಒತ್ತಡದಂತೆ ಮಧುಮೇಹ ಬಂದಿರುವವರಿಗೆ ಕೆಲವೊಂದಿಷ್ಟು ನಿಯಮಗಳು ಅನ್ವಯವಾಗುತ್ತವೆ. ಸಿಹಿ ಹೆಚ್ಚು ತಿನ್ನಬಾರದು, ಮೈ ಮೇಲೆ ಗಾಯ ಮಾಡಿಕೊಳ್ಳಬಾರದು, ಆಗಾಗ ಶುಗರ್ ಚೆಕ್ ಮಾಡಿಸಿಕೊಳ್ಳಬೇಕು, ಔಷಧಿಗಳನ್ನು ಸಮಯಕ್ಕೆ ಸರಿಯಾಗಿ ತೆಗೆದುಕೊಳ್ಳಬೇಕು ಹೀಗೆ ಹೇಳುತ್ತಾ ಹೋದರೆ ಪಟ್ಟಿ ಬೆಳೆಯುತ್ತಾ ಹೋಗುತ್ತದೆ.
ಆಹಾರದ ವಿಚಾರದಲ್ಲಿ ಸಕ್ಕರೆ ಕಾಯಿಲೆ ಇರುವವರು ಜಾಗೃತೆಯಿಂದ ಇರಬೇಕು ಎನ್ನುವುದು ಸಹ ಒಂದು ಕಟ್ಟುಪಾಡು. ಸಕ್ಕರೆ ಕಾಯಿಲೆ ಇರುವವರು ಯಾವ ಆಹಾರ ಎಷ್ಟು ಪ್ರಮಾಣದಲ್ಲಿ ತಿನ್ನಬೇಕು ಎಂಬುದನ್ನು ವೈದ್ಯರಿಂದ ಕೇಳಿ ತಿಳಿದುಕೊಂಡರೆ, ಮುಂದೆ ಯಾವುದೇ ರೀತಿಯ ತೊಂದರೆ ಆಗುವ ಭಯವಿರುವುದಿಲ್ಲ. ಈ ಲೇಖನದಲ್ಲಿ ಖರ್ಜೂರ ಯಾವ ಪ್ರಮಾಣದಲ್ಲಿ ಸಕ್ಕರೆ ಕಾಯಿಲೆ ಇರುವವರ ಆರೋಗ್ಯಕ್ಕೆ ಒಳ್ಳೆಯದು ಎಂಬುದನ್ನು ತಿಳಿಸಿಕೊಡಲಾಗಿದೆ....
ಸಕ್ಕರೆ ಕಾಯಿಲೆ ಇರುವವರು ಮತ್ತು ಖರ್ಜೂರ

ವರ್ಷಾನು ವರ್ಷಗಳಿಂದ ಖರ್ಜೂರ ಎಲ್ಲರೂ ಇಷ್ಟಪಟ್ಟು ತಿನ್ನುತ್ತಿರುವ ಒಂದು ಡ್ರೈ ಫ್ರೂಟ್ ಆಗಿದೆ. ನೈಸರ್ಗಿಕವಾದ ಸಿಹಿ ಇದರಲ್ಲಿದ್ದು, ಆರೋಗ್ಯಕ್ಕೆ ಅನುಕೂಲಕರವಾದ ಕಾರ್ಬೋ ಹೈಡ್ರೇಟ್, ವಿಟಮಿನ್ ಮತ್ತು ಫಲಿತಾಂಶಗಳ ಪ್ರಮಾಣ ಅಪಾರವಾಗಿ ಹೊಂದಿದೆ.
ವರದಿಗಳ ಪ್ರಕಾರ
![]()
ಮಧುಮೇಹಿಗಳಿಗೆ ಖರ್ಜೂರ ಎಷ್ಟು ಪ್ರಯೋಜನಕಾರಿ?
![]()
ಖರ್ಜೂರಗಳಲ್ಲಿ ಸಿಗುವ ನಾರಿನಾಂಶ...

ಇನ್ನೊಂದು ಪ್ರಮುಖ ಅಂಶ

ಕೊನೆ ಮಾತು
:max_bytes(150000):strip_icc()/dates-AdobeStock_213753707-38095eb974a1491289275aa3ea5b4e1f.jpg)
Diabetics Can Also Eat Dates But On Moderation.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm