ಬ್ರೇಕಿಂಗ್ ನ್ಯೂಸ್
            
                        29-12-22 07:17 pm Source: Vijayakarnataka ಡಾಕ್ಟರ್ಸ್ ನೋಟ್
            ರಕ್ತದ ಒತ್ತಡದಂತೆ ಮಧುಮೇಹ ಬಂದಿರುವವರಿಗೆ ಕೆಲವೊಂದಿಷ್ಟು ನಿಯಮಗಳು ಅನ್ವಯವಾಗುತ್ತವೆ. ಸಿಹಿ ಹೆಚ್ಚು ತಿನ್ನಬಾರದು, ಮೈ ಮೇಲೆ ಗಾಯ ಮಾಡಿಕೊಳ್ಳಬಾರದು, ಆಗಾಗ ಶುಗರ್ ಚೆಕ್ ಮಾಡಿಸಿಕೊಳ್ಳಬೇಕು, ಔಷಧಿಗಳನ್ನು ಸಮಯಕ್ಕೆ ಸರಿಯಾಗಿ ತೆಗೆದುಕೊಳ್ಳಬೇಕು ಹೀಗೆ ಹೇಳುತ್ತಾ ಹೋದರೆ ಪಟ್ಟಿ ಬೆಳೆಯುತ್ತಾ ಹೋಗುತ್ತದೆ.
ಆಹಾರದ ವಿಚಾರದಲ್ಲಿ ಸಕ್ಕರೆ ಕಾಯಿಲೆ ಇರುವವರು ಜಾಗೃತೆಯಿಂದ ಇರಬೇಕು ಎನ್ನುವುದು ಸಹ ಒಂದು ಕಟ್ಟುಪಾಡು. ಸಕ್ಕರೆ ಕಾಯಿಲೆ ಇರುವವರು ಯಾವ ಆಹಾರ ಎಷ್ಟು ಪ್ರಮಾಣದಲ್ಲಿ ತಿನ್ನಬೇಕು ಎಂಬುದನ್ನು ವೈದ್ಯರಿಂದ ಕೇಳಿ ತಿಳಿದುಕೊಂಡರೆ, ಮುಂದೆ ಯಾವುದೇ ರೀತಿಯ ತೊಂದರೆ ಆಗುವ ಭಯವಿರುವುದಿಲ್ಲ. ಈ ಲೇಖನದಲ್ಲಿ ಖರ್ಜೂರ ಯಾವ ಪ್ರಮಾಣದಲ್ಲಿ ಸಕ್ಕರೆ ಕಾಯಿಲೆ ಇರುವವರ ಆರೋಗ್ಯಕ್ಕೆ ಒಳ್ಳೆಯದು ಎಂಬುದನ್ನು ತಿಳಿಸಿಕೊಡಲಾಗಿದೆ....
ಸಕ್ಕರೆ ಕಾಯಿಲೆ ಇರುವವರು ಮತ್ತು ಖರ್ಜೂರ

ವರ್ಷಾನು ವರ್ಷಗಳಿಂದ ಖರ್ಜೂರ ಎಲ್ಲರೂ ಇಷ್ಟಪಟ್ಟು ತಿನ್ನುತ್ತಿರುವ ಒಂದು ಡ್ರೈ ಫ್ರೂಟ್ ಆಗಿದೆ. ನೈಸರ್ಗಿಕವಾದ ಸಿಹಿ ಇದರಲ್ಲಿದ್ದು, ಆರೋಗ್ಯಕ್ಕೆ ಅನುಕೂಲಕರವಾದ ಕಾರ್ಬೋ ಹೈಡ್ರೇಟ್, ವಿಟಮಿನ್ ಮತ್ತು ಫಲಿತಾಂಶಗಳ ಪ್ರಮಾಣ ಅಪಾರವಾಗಿ ಹೊಂದಿದೆ.
ವರದಿಗಳ ಪ್ರಕಾರ
![]()
ಮಧುಮೇಹಿಗಳಿಗೆ ಖರ್ಜೂರ ಎಷ್ಟು ಪ್ರಯೋಜನಕಾರಿ?
![]()
ಖರ್ಜೂರಗಳಲ್ಲಿ ಸಿಗುವ ನಾರಿನಾಂಶ...

ಇನ್ನೊಂದು ಪ್ರಮುಖ ಅಂಶ

ಕೊನೆ ಮಾತು
:max_bytes(150000):strip_icc()/dates-AdobeStock_213753707-38095eb974a1491289275aa3ea5b4e1f.jpg)
            
            
            Diabetics Can Also Eat Dates But On Moderation.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm