ಬ್ರೇಕಿಂಗ್ ನ್ಯೂಸ್
29-12-22 07:17 pm Source: Vijayakarnataka ಡಾಕ್ಟರ್ಸ್ ನೋಟ್
ರಕ್ತದ ಒತ್ತಡದಂತೆ ಮಧುಮೇಹ ಬಂದಿರುವವರಿಗೆ ಕೆಲವೊಂದಿಷ್ಟು ನಿಯಮಗಳು ಅನ್ವಯವಾಗುತ್ತವೆ. ಸಿಹಿ ಹೆಚ್ಚು ತಿನ್ನಬಾರದು, ಮೈ ಮೇಲೆ ಗಾಯ ಮಾಡಿಕೊಳ್ಳಬಾರದು, ಆಗಾಗ ಶುಗರ್ ಚೆಕ್ ಮಾಡಿಸಿಕೊಳ್ಳಬೇಕು, ಔಷಧಿಗಳನ್ನು ಸಮಯಕ್ಕೆ ಸರಿಯಾಗಿ ತೆಗೆದುಕೊಳ್ಳಬೇಕು ಹೀಗೆ ಹೇಳುತ್ತಾ ಹೋದರೆ ಪಟ್ಟಿ ಬೆಳೆಯುತ್ತಾ ಹೋಗುತ್ತದೆ.
ಆಹಾರದ ವಿಚಾರದಲ್ಲಿ ಸಕ್ಕರೆ ಕಾಯಿಲೆ ಇರುವವರು ಜಾಗೃತೆಯಿಂದ ಇರಬೇಕು ಎನ್ನುವುದು ಸಹ ಒಂದು ಕಟ್ಟುಪಾಡು. ಸಕ್ಕರೆ ಕಾಯಿಲೆ ಇರುವವರು ಯಾವ ಆಹಾರ ಎಷ್ಟು ಪ್ರಮಾಣದಲ್ಲಿ ತಿನ್ನಬೇಕು ಎಂಬುದನ್ನು ವೈದ್ಯರಿಂದ ಕೇಳಿ ತಿಳಿದುಕೊಂಡರೆ, ಮುಂದೆ ಯಾವುದೇ ರೀತಿಯ ತೊಂದರೆ ಆಗುವ ಭಯವಿರುವುದಿಲ್ಲ. ಈ ಲೇಖನದಲ್ಲಿ ಖರ್ಜೂರ ಯಾವ ಪ್ರಮಾಣದಲ್ಲಿ ಸಕ್ಕರೆ ಕಾಯಿಲೆ ಇರುವವರ ಆರೋಗ್ಯಕ್ಕೆ ಒಳ್ಳೆಯದು ಎಂಬುದನ್ನು ತಿಳಿಸಿಕೊಡಲಾಗಿದೆ....
ಸಕ್ಕರೆ ಕಾಯಿಲೆ ಇರುವವರು ಮತ್ತು ಖರ್ಜೂರ

ವರ್ಷಾನು ವರ್ಷಗಳಿಂದ ಖರ್ಜೂರ ಎಲ್ಲರೂ ಇಷ್ಟಪಟ್ಟು ತಿನ್ನುತ್ತಿರುವ ಒಂದು ಡ್ರೈ ಫ್ರೂಟ್ ಆಗಿದೆ. ನೈಸರ್ಗಿಕವಾದ ಸಿಹಿ ಇದರಲ್ಲಿದ್ದು, ಆರೋಗ್ಯಕ್ಕೆ ಅನುಕೂಲಕರವಾದ ಕಾರ್ಬೋ ಹೈಡ್ರೇಟ್, ವಿಟಮಿನ್ ಮತ್ತು ಫಲಿತಾಂಶಗಳ ಪ್ರಮಾಣ ಅಪಾರವಾಗಿ ಹೊಂದಿದೆ.
ವರದಿಗಳ ಪ್ರಕಾರ
![]()
ಮಧುಮೇಹಿಗಳಿಗೆ ಖರ್ಜೂರ ಎಷ್ಟು ಪ್ರಯೋಜನಕಾರಿ?
![]()
ಖರ್ಜೂರಗಳಲ್ಲಿ ಸಿಗುವ ನಾರಿನಾಂಶ...

ಇನ್ನೊಂದು ಪ್ರಮುಖ ಅಂಶ

ಕೊನೆ ಮಾತು
:max_bytes(150000):strip_icc()/dates-AdobeStock_213753707-38095eb974a1491289275aa3ea5b4e1f.jpg)
Diabetics Can Also Eat Dates But On Moderation.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm