ಬ್ರೇಕಿಂಗ್ ನ್ಯೂಸ್
04-01-23 07:43 pm Source: Vijayakarnataka ಡಾಕ್ಟರ್ಸ್ ನೋಟ್
ಸಾಮಾನ್ಯವಾಗಿ ಚಳಿಗಾಲದ ಸಮಯಲ್ಲಿ ಬಿಸಿಬಿಸಿ ಇರುವ ಆಹಾರ ಸೇವನೆ ಮಾಡ ಬೇಕೆಂದು ಮನಸ್ಸು ಹಾತೊರೆಯುತ್ತದೆ. ಅದರಲ್ಲೂ ಸಂಜೆಯ ಸಮಯ ಆಗುತ್ತಿದ್ದಂತೆ, ಟೀ ಜೊತೆಗೆಗೆ ಬಿಸಿ ಬಿಸಿಯಾಗಿರುವ ಎಣ್ಣೆಯಲ್ಲಿ ಕರಿದ ತಿಂಡಿ ಇದ್ದರೆ, ಆಹಾ ಅದರ ಮಜಾನೇ ಬೇರೆ!
ಆದರೆ ಬಾಯಿಗೆ ರುಚಿಕೊಡುವ ಇಂತಹ ತಿಂಡಿಗಳನ್ನು ಆಗಾಗ ಸೇವಿಸುವುದರಿಂದ ಜೀರ್ಣವ್ಯವಸ್ಥೆ ಏರುಪೇರಾಗಿ ಆರೋಗ್ಯಕ್ಕೆ ತೊಂದರೆ ಆಗುವುದು ಮಾತ್ರವಲ್ಲದೆ ದೇಹದ ತೂಕವೂ ಕೂಡ ಹೆಚ್ಚಾಗಬಹುದು. ಇವೆಲ್ಲದರ ಜೊತೆಗೆ ಈಗಾಗಲೇ ಅಧಿಕ ರಕ್ತದೊತ್ತಡದಿಂದ ಇರುವ ವ್ಯಕ್ತಿಗಳು, ಎಣ್ಣೆ ಹಾಗೂ ಉಪ್ಪಿನಾಂಶ ಹೆಚ್ಚಿರುವ ಆಹಾರ ಪದಾರ್ಥಗಳಿಂದ ದೂರ ಇದ್ದಷ್ಟು ಒಳ್ಳೆಯದು. ಪ್ರಮುಖವಾಗಿ ಇಂತಹ ದೀರ್ಘಕಾಲದ ಕಾಯಿಲೆಯನ್ನು ಹತೋಟಿಯಲ್ಲಿ ಇಟ್ಟುಕೊಳ್ಳಬೇಕು ಎಂದರೆ ತಮ್ಮ ದೈನಂದಿನ ಆಹಾರವನ್ನು ಎಚ್ಚರಿಕೆಯಿಂದ ಅನುಸರಿಸುವ ಅಭ್ಯಾಸವನ್ನು ಮಾಡಿ ಕೊಳ್ಳಬೇಕಾಗುತ್ತದೆ....
ರಕ್ತದೊತ್ತಡದ ಸಮಸ್ಯೆ
ಹಾಗಾದ್ರೆ ಈ ಕಾಯಿಲೆಗೆ ಕಾರಣಗಳೇನು?

ನಾರಿನಾಂಶ ಹಾಗೂ ಪೊಟ್ಯಾಶಿಯಂ ಹೆಚ್ಚಿರುವ ಆಹಾರಗಳು
![]()
ಮೆಗ್ನಿಶಿಯಂ ಅಂಶ ಹೆಚ್ಚಿರುವ ತರಕಾರಿಗಳನ್ನು ಸೇವನೆ ಮಾಡಬೇಕು..
![]()
ಬಸಳೆ, ಪಾಲಕ್ ಸೊಪ್ಪು, ಬ್ರಾಕೋಲಿ, ಹರಿವೆ, ಬಾದಾಮಿ ಬೀಜಗಳು, ಇತ್ಯಾದಿಗಳಲ್ಲಿ ಉತ್ತಮ ಪ್ರಮಾಣದ ಮೆಗ್ನಿಶಿಯಂ ಅಂಶ ಕಂಡು ಬರುತ್ತದೆ. ಹೀಗಾಗಿ ಇಂತಹ ತರಕಾರಿಗಳನ್ನು ನಿತ್ಯವೂ ನಿಮ್ಮ ಆಹಾರ ಕ್ರಮದಲ್ಲಿ ಬಳಸಿಕೊಳ್ಳುತ್ತಾ ಬಂದ್ರೆ, ಅಧಿಕ ರಕ್ತದೊತ್ತಡವನ್ನು ನಿಯಂತ್ರಣದಲ್ಲಿ ಇಟ್ಟು ಕೊಳ್ಳಲು ನೆರವಾಗುತ್ತದೆ.
ಸೇವಿಸಬಾರದ ಆಹಾರಗಳು
![]()
What To Eat And Avoid For Maintain Blood Pressure During Winter Season.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm