ಬ್ರೇಕಿಂಗ್ ನ್ಯೂಸ್
04-01-23 07:43 pm Source: Vijayakarnataka ಡಾಕ್ಟರ್ಸ್ ನೋಟ್
ಸಾಮಾನ್ಯವಾಗಿ ಚಳಿಗಾಲದ ಸಮಯಲ್ಲಿ ಬಿಸಿಬಿಸಿ ಇರುವ ಆಹಾರ ಸೇವನೆ ಮಾಡ ಬೇಕೆಂದು ಮನಸ್ಸು ಹಾತೊರೆಯುತ್ತದೆ. ಅದರಲ್ಲೂ ಸಂಜೆಯ ಸಮಯ ಆಗುತ್ತಿದ್ದಂತೆ, ಟೀ ಜೊತೆಗೆಗೆ ಬಿಸಿ ಬಿಸಿಯಾಗಿರುವ ಎಣ್ಣೆಯಲ್ಲಿ ಕರಿದ ತಿಂಡಿ ಇದ್ದರೆ, ಆಹಾ ಅದರ ಮಜಾನೇ ಬೇರೆ!
ಆದರೆ ಬಾಯಿಗೆ ರುಚಿಕೊಡುವ ಇಂತಹ ತಿಂಡಿಗಳನ್ನು ಆಗಾಗ ಸೇವಿಸುವುದರಿಂದ ಜೀರ್ಣವ್ಯವಸ್ಥೆ ಏರುಪೇರಾಗಿ ಆರೋಗ್ಯಕ್ಕೆ ತೊಂದರೆ ಆಗುವುದು ಮಾತ್ರವಲ್ಲದೆ ದೇಹದ ತೂಕವೂ ಕೂಡ ಹೆಚ್ಚಾಗಬಹುದು. ಇವೆಲ್ಲದರ ಜೊತೆಗೆ ಈಗಾಗಲೇ ಅಧಿಕ ರಕ್ತದೊತ್ತಡದಿಂದ ಇರುವ ವ್ಯಕ್ತಿಗಳು, ಎಣ್ಣೆ ಹಾಗೂ ಉಪ್ಪಿನಾಂಶ ಹೆಚ್ಚಿರುವ ಆಹಾರ ಪದಾರ್ಥಗಳಿಂದ ದೂರ ಇದ್ದಷ್ಟು ಒಳ್ಳೆಯದು. ಪ್ರಮುಖವಾಗಿ ಇಂತಹ ದೀರ್ಘಕಾಲದ ಕಾಯಿಲೆಯನ್ನು ಹತೋಟಿಯಲ್ಲಿ ಇಟ್ಟುಕೊಳ್ಳಬೇಕು ಎಂದರೆ ತಮ್ಮ ದೈನಂದಿನ ಆಹಾರವನ್ನು ಎಚ್ಚರಿಕೆಯಿಂದ ಅನುಸರಿಸುವ ಅಭ್ಯಾಸವನ್ನು ಮಾಡಿ ಕೊಳ್ಳಬೇಕಾಗುತ್ತದೆ....
ರಕ್ತದೊತ್ತಡದ ಸಮಸ್ಯೆ
ಹಾಗಾದ್ರೆ ಈ ಕಾಯಿಲೆಗೆ ಕಾರಣಗಳೇನು?

ನಾರಿನಾಂಶ ಹಾಗೂ ಪೊಟ್ಯಾಶಿಯಂ ಹೆಚ್ಚಿರುವ ಆಹಾರಗಳು
![]()
ಮೆಗ್ನಿಶಿಯಂ ಅಂಶ ಹೆಚ್ಚಿರುವ ತರಕಾರಿಗಳನ್ನು ಸೇವನೆ ಮಾಡಬೇಕು..
![]()
ಬಸಳೆ, ಪಾಲಕ್ ಸೊಪ್ಪು, ಬ್ರಾಕೋಲಿ, ಹರಿವೆ, ಬಾದಾಮಿ ಬೀಜಗಳು, ಇತ್ಯಾದಿಗಳಲ್ಲಿ ಉತ್ತಮ ಪ್ರಮಾಣದ ಮೆಗ್ನಿಶಿಯಂ ಅಂಶ ಕಂಡು ಬರುತ್ತದೆ. ಹೀಗಾಗಿ ಇಂತಹ ತರಕಾರಿಗಳನ್ನು ನಿತ್ಯವೂ ನಿಮ್ಮ ಆಹಾರ ಕ್ರಮದಲ್ಲಿ ಬಳಸಿಕೊಳ್ಳುತ್ತಾ ಬಂದ್ರೆ, ಅಧಿಕ ರಕ್ತದೊತ್ತಡವನ್ನು ನಿಯಂತ್ರಣದಲ್ಲಿ ಇಟ್ಟು ಕೊಳ್ಳಲು ನೆರವಾಗುತ್ತದೆ.
ಸೇವಿಸಬಾರದ ಆಹಾರಗಳು
![]()
What To Eat And Avoid For Maintain Blood Pressure During Winter Season.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm