ಬ್ರೇಕಿಂಗ್ ನ್ಯೂಸ್
04-01-23 07:43 pm Source: Vijayakarnataka ಡಾಕ್ಟರ್ಸ್ ನೋಟ್
ಸಾಮಾನ್ಯವಾಗಿ ಚಳಿಗಾಲದ ಸಮಯಲ್ಲಿ ಬಿಸಿಬಿಸಿ ಇರುವ ಆಹಾರ ಸೇವನೆ ಮಾಡ ಬೇಕೆಂದು ಮನಸ್ಸು ಹಾತೊರೆಯುತ್ತದೆ. ಅದರಲ್ಲೂ ಸಂಜೆಯ ಸಮಯ ಆಗುತ್ತಿದ್ದಂತೆ, ಟೀ ಜೊತೆಗೆಗೆ ಬಿಸಿ ಬಿಸಿಯಾಗಿರುವ ಎಣ್ಣೆಯಲ್ಲಿ ಕರಿದ ತಿಂಡಿ ಇದ್ದರೆ, ಆಹಾ ಅದರ ಮಜಾನೇ ಬೇರೆ!
ಆದರೆ ಬಾಯಿಗೆ ರುಚಿಕೊಡುವ ಇಂತಹ ತಿಂಡಿಗಳನ್ನು ಆಗಾಗ ಸೇವಿಸುವುದರಿಂದ ಜೀರ್ಣವ್ಯವಸ್ಥೆ ಏರುಪೇರಾಗಿ ಆರೋಗ್ಯಕ್ಕೆ ತೊಂದರೆ ಆಗುವುದು ಮಾತ್ರವಲ್ಲದೆ ದೇಹದ ತೂಕವೂ ಕೂಡ ಹೆಚ್ಚಾಗಬಹುದು. ಇವೆಲ್ಲದರ ಜೊತೆಗೆ ಈಗಾಗಲೇ ಅಧಿಕ ರಕ್ತದೊತ್ತಡದಿಂದ ಇರುವ ವ್ಯಕ್ತಿಗಳು, ಎಣ್ಣೆ ಹಾಗೂ ಉಪ್ಪಿನಾಂಶ ಹೆಚ್ಚಿರುವ ಆಹಾರ ಪದಾರ್ಥಗಳಿಂದ ದೂರ ಇದ್ದಷ್ಟು ಒಳ್ಳೆಯದು. ಪ್ರಮುಖವಾಗಿ ಇಂತಹ ದೀರ್ಘಕಾಲದ ಕಾಯಿಲೆಯನ್ನು ಹತೋಟಿಯಲ್ಲಿ ಇಟ್ಟುಕೊಳ್ಳಬೇಕು ಎಂದರೆ ತಮ್ಮ ದೈನಂದಿನ ಆಹಾರವನ್ನು ಎಚ್ಚರಿಕೆಯಿಂದ ಅನುಸರಿಸುವ ಅಭ್ಯಾಸವನ್ನು ಮಾಡಿ ಕೊಳ್ಳಬೇಕಾಗುತ್ತದೆ....
ರಕ್ತದೊತ್ತಡದ ಸಮಸ್ಯೆ
ಹಾಗಾದ್ರೆ ಈ ಕಾಯಿಲೆಗೆ ಕಾರಣಗಳೇನು?

ನಾರಿನಾಂಶ ಹಾಗೂ ಪೊಟ್ಯಾಶಿಯಂ ಹೆಚ್ಚಿರುವ ಆಹಾರಗಳು
![]()
ಮೆಗ್ನಿಶಿಯಂ ಅಂಶ ಹೆಚ್ಚಿರುವ ತರಕಾರಿಗಳನ್ನು ಸೇವನೆ ಮಾಡಬೇಕು..
![]()
ಬಸಳೆ, ಪಾಲಕ್ ಸೊಪ್ಪು, ಬ್ರಾಕೋಲಿ, ಹರಿವೆ, ಬಾದಾಮಿ ಬೀಜಗಳು, ಇತ್ಯಾದಿಗಳಲ್ಲಿ ಉತ್ತಮ ಪ್ರಮಾಣದ ಮೆಗ್ನಿಶಿಯಂ ಅಂಶ ಕಂಡು ಬರುತ್ತದೆ. ಹೀಗಾಗಿ ಇಂತಹ ತರಕಾರಿಗಳನ್ನು ನಿತ್ಯವೂ ನಿಮ್ಮ ಆಹಾರ ಕ್ರಮದಲ್ಲಿ ಬಳಸಿಕೊಳ್ಳುತ್ತಾ ಬಂದ್ರೆ, ಅಧಿಕ ರಕ್ತದೊತ್ತಡವನ್ನು ನಿಯಂತ್ರಣದಲ್ಲಿ ಇಟ್ಟು ಕೊಳ್ಳಲು ನೆರವಾಗುತ್ತದೆ.
ಸೇವಿಸಬಾರದ ಆಹಾರಗಳು
![]()
What To Eat And Avoid For Maintain Blood Pressure During Winter Season.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm