ಬ್ರೇಕಿಂಗ್ ನ್ಯೂಸ್
06-01-23 07:30 pm Source: Vijayakarnataka ಡಾಕ್ಟರ್ಸ್ ನೋಟ್
ನಮಗೆ ದೇಹಕ್ಕೆ ಆಯಾಸವಾಗುತ್ತಿದೆ, ಬರು ಬರುತ್ತಾ ಸುಸ್ತು ಹೆಚ್ಚಾಗುತ್ತಿದೆ, ಶಕ್ತಿ ಬೇಕು ಎಂದ ತಕ್ಷಣ ನಾವು ನೆನಪಿಸಿಕೊಳ್ಳುವುದು ಎನರ್ಜಿ ಡ್ರಿಂಕ್ ಗಳನ್ನು. ಎನರ್ಜಿ ಡ್ರಿಂಕ್ ಎಂದರೆ ಅದರಲ್ಲಿ ಸಾಮಾನ್ಯವಾಗಿ ಉಪ್ಪು ಮತ್ತು ಸಕ್ಕರೆ ಅಂಶ ಇದ್ದೇ ಇರುತ್ತದೆ. ಇದರ ಜೊತೆಗೆ ಇನ್ನಿತರ ಪೌಷ್ಟಿಕಾಂಶಗಳು ಸಹ ಇರಬಹುದು.
ಆದರೆ ಹಲವರ ದೂರು ಏನೆಂದರೆ ಶಕ್ತಿ ವರ್ಧಕ ಪಾನೀಯಗಳಿಂದ ನಮಗೆ ಶಕ್ತಿ ಮತ್ತು ಚೈತನ್ಯ ಬಂದಂತಾಗುತ್ತದೆ. ಆದರೆ ಅದು ಕೇವಲ ತಾತ್ಕಾಲಿಕ. ದೀರ್ಘಕಾಲ ನಾವು ಯಾವಾಗಲೂ ಶಕ್ತಿ ವಂತರಾಗಿ ಇರಬೇಕು ಎಂದರೆ ಯಾವ ಪಾನೀಯಗಳನ್ನು ಸೇವಿಸಬೇಕು ಎಂದು ಆಲೋಚನೆ ಮಾಡುತ್ತಾರೆ. ಅವರಿಗಾಗಿ ನೈಸರ್ಗಿಕ ವಿಧಾನದಲ್ಲಿ ಇರುವಂತಹ ಐದು ಬಗೆಯ ಆರೋಗ್ಯಕರ ಪಾನೀಯಗಳ ಬಗ್ಗೆ ಇಲ್ಲಿ ತಿಳಿಸಿಕೊಡಲಾಗಿದೆ…
ಎಳನೀರು

ಎಳನೀರು ತನ್ನಲ್ಲಿ ಶೇಕಡ 95% ನೀರಿನ ಅಂಶವನ್ನು ಹೊಂದಿದೆ. ಇದು ನಮ್ಮ ದೇಹಕ್ಕೆ ಶಕ್ತಿ ಕೊಡು ವಂತಹ ಖನಿಜಾಂಶಗಳನ್ನು ಒಳಗೊಂಡಿದ್ದು, ಒಂದು ಅದ್ಭುತ ಆರೋಗ್ಯಕರವಾದ ಪಾನೀಯ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಪೊಟ್ಯಾಶಿಯಂ ಪ್ರಮಾಣವನ್ನು 10 ಪಟ್ಟು ಹೆಚ್ಚಾಗಿ ಇದು ಒಳಗೊಂಡಿದ್ದು, ನೈಸರ್ಗಿಕವಾಗಿ ಸಿಹಿ ಮತ್ತು ತಾಜಾತನದಿಂದ ಕೂಡಿದೆ.
ಕೊಂಬುಚ

ಜಾಜಿರ
![]()
ಉತ್ತಮ ಪ್ರಮಾಣದ ಶಕ್ತಿಯನ್ನು ಕೊಡುವಲ್ಲಿ ಈ ತಾಜಾ ಭಾರತೀಯ ಪಾನೀಯ ಅದ್ಭುತ ಎಂದು ಹೇಳಬಹುದು. ನಮ್ಮ ಜೀರ್ಣ ಶಕ್ತಿಯನ್ನು ಹೆಚ್ಚು ಮಾಡುವ ಜೊತೆಗೆ ನಮ್ಮ ಹೊಟ್ಟೆಗೆ ಉತ್ತಮ ಪ್ರಭಾವ ಗಳನ್ನು ನೈಸರ್ಗಿಕ ರೂಪದಲ್ಲಿ ಇದು ಒದಗಿಸುತ್ತದೆ. ಹೊಟ್ಟೆಯ ಸೆಳೆತವನ್ನು ಸಹ ದೂರ ಮಾಡುವ ಆರೋಗ್ಯಕರ ಪಾನೀಯ ಇದಾಗಿದೆ.
ಕಬ್ಬಿನ ರಸ

ಸತ್ತು
![]()
ಕಬ್ಬಿಣ ಮ್ಯಾಂಗನೀಸ್ ಮತ್ತು ಮೆಗ್ನೀಷಿಯಂ ಅಪಾರ ಪ್ರಮಾಣದಲ್ಲಿರುವ ಮತ್ತು ಸೋಡಿಯಂ ಕಡಿಮೆ ಇರುವ ಬಡವರ ಪ್ರೋಟೀನ್ ಡ್ರಿಂಕ್ ಎಂದು ಕರೆಯುವ ಇದು ದೇಹಕ್ಕೆ ತಂಪಿನ ಪ್ರಭಾವವನ್ನು ಉಂಟು ಮಾಡಿ, ಒಳಗಿನ ಅಂಗಾಂಗಗಳು ಚೆನ್ನಾಗಿ ಕೆಲಸ ಮಾಡುವಂತೆ ನೋಡಿಕೊಳ್ಳುತ್ತದೆ.
Here Are The Natural Energy Boosting Drinks.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm