ಬ್ರೇಕಿಂಗ್ ನ್ಯೂಸ್
06-01-23 07:30 pm Source: Vijayakarnataka ಡಾಕ್ಟರ್ಸ್ ನೋಟ್
ನಮಗೆ ದೇಹಕ್ಕೆ ಆಯಾಸವಾಗುತ್ತಿದೆ, ಬರು ಬರುತ್ತಾ ಸುಸ್ತು ಹೆಚ್ಚಾಗುತ್ತಿದೆ, ಶಕ್ತಿ ಬೇಕು ಎಂದ ತಕ್ಷಣ ನಾವು ನೆನಪಿಸಿಕೊಳ್ಳುವುದು ಎನರ್ಜಿ ಡ್ರಿಂಕ್ ಗಳನ್ನು. ಎನರ್ಜಿ ಡ್ರಿಂಕ್ ಎಂದರೆ ಅದರಲ್ಲಿ ಸಾಮಾನ್ಯವಾಗಿ ಉಪ್ಪು ಮತ್ತು ಸಕ್ಕರೆ ಅಂಶ ಇದ್ದೇ ಇರುತ್ತದೆ. ಇದರ ಜೊತೆಗೆ ಇನ್ನಿತರ ಪೌಷ್ಟಿಕಾಂಶಗಳು ಸಹ ಇರಬಹುದು.
ಆದರೆ ಹಲವರ ದೂರು ಏನೆಂದರೆ ಶಕ್ತಿ ವರ್ಧಕ ಪಾನೀಯಗಳಿಂದ ನಮಗೆ ಶಕ್ತಿ ಮತ್ತು ಚೈತನ್ಯ ಬಂದಂತಾಗುತ್ತದೆ. ಆದರೆ ಅದು ಕೇವಲ ತಾತ್ಕಾಲಿಕ. ದೀರ್ಘಕಾಲ ನಾವು ಯಾವಾಗಲೂ ಶಕ್ತಿ ವಂತರಾಗಿ ಇರಬೇಕು ಎಂದರೆ ಯಾವ ಪಾನೀಯಗಳನ್ನು ಸೇವಿಸಬೇಕು ಎಂದು ಆಲೋಚನೆ ಮಾಡುತ್ತಾರೆ. ಅವರಿಗಾಗಿ ನೈಸರ್ಗಿಕ ವಿಧಾನದಲ್ಲಿ ಇರುವಂತಹ ಐದು ಬಗೆಯ ಆರೋಗ್ಯಕರ ಪಾನೀಯಗಳ ಬಗ್ಗೆ ಇಲ್ಲಿ ತಿಳಿಸಿಕೊಡಲಾಗಿದೆ…
ಎಳನೀರು

ಎಳನೀರು ತನ್ನಲ್ಲಿ ಶೇಕಡ 95% ನೀರಿನ ಅಂಶವನ್ನು ಹೊಂದಿದೆ. ಇದು ನಮ್ಮ ದೇಹಕ್ಕೆ ಶಕ್ತಿ ಕೊಡು ವಂತಹ ಖನಿಜಾಂಶಗಳನ್ನು ಒಳಗೊಂಡಿದ್ದು, ಒಂದು ಅದ್ಭುತ ಆರೋಗ್ಯಕರವಾದ ಪಾನೀಯ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಪೊಟ್ಯಾಶಿಯಂ ಪ್ರಮಾಣವನ್ನು 10 ಪಟ್ಟು ಹೆಚ್ಚಾಗಿ ಇದು ಒಳಗೊಂಡಿದ್ದು, ನೈಸರ್ಗಿಕವಾಗಿ ಸಿಹಿ ಮತ್ತು ತಾಜಾತನದಿಂದ ಕೂಡಿದೆ.
ಕೊಂಬುಚ

ಜಾಜಿರ
![]()
ಉತ್ತಮ ಪ್ರಮಾಣದ ಶಕ್ತಿಯನ್ನು ಕೊಡುವಲ್ಲಿ ಈ ತಾಜಾ ಭಾರತೀಯ ಪಾನೀಯ ಅದ್ಭುತ ಎಂದು ಹೇಳಬಹುದು. ನಮ್ಮ ಜೀರ್ಣ ಶಕ್ತಿಯನ್ನು ಹೆಚ್ಚು ಮಾಡುವ ಜೊತೆಗೆ ನಮ್ಮ ಹೊಟ್ಟೆಗೆ ಉತ್ತಮ ಪ್ರಭಾವ ಗಳನ್ನು ನೈಸರ್ಗಿಕ ರೂಪದಲ್ಲಿ ಇದು ಒದಗಿಸುತ್ತದೆ. ಹೊಟ್ಟೆಯ ಸೆಳೆತವನ್ನು ಸಹ ದೂರ ಮಾಡುವ ಆರೋಗ್ಯಕರ ಪಾನೀಯ ಇದಾಗಿದೆ.
ಕಬ್ಬಿನ ರಸ

ಸತ್ತು
![]()
ಕಬ್ಬಿಣ ಮ್ಯಾಂಗನೀಸ್ ಮತ್ತು ಮೆಗ್ನೀಷಿಯಂ ಅಪಾರ ಪ್ರಮಾಣದಲ್ಲಿರುವ ಮತ್ತು ಸೋಡಿಯಂ ಕಡಿಮೆ ಇರುವ ಬಡವರ ಪ್ರೋಟೀನ್ ಡ್ರಿಂಕ್ ಎಂದು ಕರೆಯುವ ಇದು ದೇಹಕ್ಕೆ ತಂಪಿನ ಪ್ರಭಾವವನ್ನು ಉಂಟು ಮಾಡಿ, ಒಳಗಿನ ಅಂಗಾಂಗಗಳು ಚೆನ್ನಾಗಿ ಕೆಲಸ ಮಾಡುವಂತೆ ನೋಡಿಕೊಳ್ಳುತ್ತದೆ.
Here Are The Natural Energy Boosting Drinks.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm