ಬ್ರೇಕಿಂಗ್ ನ್ಯೂಸ್
07-01-23 07:28 pm Source: Vijayakarnataka ಡಾಕ್ಟರ್ಸ್ ನೋಟ್
ಬೇಸಿಗೆಕಾಲ ಬಂದರೆ ನಮಗೆ ಪಟ್ ಅಂತ ನೆನಪಾಗುವುದು ತಂಪಾದ ಒಂದು ಲೋಟ ನಿಂಬೆಹಣ್ಣಿನ ಜ್ಯೂಸು. ನಿಂಬೆಹಣ್ಣಿನ ಜ್ಯೂಸ್ ಕೇವಲ ಬೇಸಿಗೆ ಕಾಲದಲ್ಲಿ ಮಾತ್ರ ಕುಡಿಯಬೇಕು ಎನ್ನುವ ನಿಯಮವೇನಿಲ್ಲ. ಯಾವಾಗ ಬೇಕಾದರೂ ಕುಡಿಯಬಹುದು.
ಅದರಲ್ಲೂ ಸಕ್ಕರೆ ಕಾಯಿಲೆ ಇರುವವರು ಕುಡಿಯಲೇಬೇಕು ಎಂದು ಡಾಕ್ಟರ್ ಹೇಳುತ್ತಾರೆ. ಸಿಹಿ ಹಾಕದೆ ಕುಡಿಯುವ ನಿಂಬೆಹಣ್ಣಿನ ರಸ ಅಥವಾ ಸಾರ ದೇಹದಲ್ಲಿ ಬ್ಲಡ್ ಶುಗರ್ ಮಟ್ಟವನ್ನು ನಿರ್ವಹಣೆ ಮಾಡುತ್ತದಂತೆ! ನಿಮ್ಮ ಮನೆಯಲ್ಲಿ ಯಾರಾದರೂ ಸಕ್ಕರೆ ಕಾಯಿಲೆ ಇರುವವರು ಇದ್ದರೆ, ಒಮ್ಮೆ ಈ ಕೆಳಗಿನಂತೆ ಟ್ರೈ ಮಾಡಿ.
ನಿಂಬೆಹಣ್ಣಿಗೂ ಮಧುಮೇಹಕ್ಕು ಏನು ಸಂಬಂಧ?

ನಿಂಬೆಹಣ್ಣಿನಲ್ಲಿ ಸಿಗುವ ವಿಟಮಿನ್ ಸಿ ಪ್ರಮಾಣ...
![]()
ಹಾಗಾದ್ರೆ ನಿಂಬೆ ಹೇಗೆ ಬಳಕೆ ಮಾಡಬೇಕು?

ಖಾಲಿ ಹೊಟ್ಟೆಗೆ

ಸಲಾಡ್ ಅಥವಾ ಸೂಪ್ ನಲ್ಲಿ
![]()
ಸಲಾಡ್ ಅಥವಾ ಸೂಪ್ ನಲ್ಲಿ ಆರೋಗ್ಯಕರವಾಗಿ ನಿಂಬೆಹಣ್ಣಿನ ರಸ ಸೇರಿಸಿ ಸೇವನೆ ಮಾಡಬಹುದು. ಇದು ನಿಮ್ಮ ದೇಹದ ತೂಕವನ್ನು ಕಡಿಮೆ ಮಾಡುತ್ತದೆ ಮತ್ತು ವಿಶೇಷವಾಗಿ ನಿಮ್ಮ ದೇಹದಲ್ಲಿ ಪಿಎಚ್ ಮಟ್ಟವನ್ನು ಸಮತೋಲನ ಮಾಡುತ್ತದೆ. ಆದರೆ ನಿಯಮಿತ ಪ್ರಮಾಣದಲ್ಲಿ ಮಾತ್ರ ಸೇವನೆ ಮಾಡಿ.
ಸ್ಟಾರ್ಚ್ ಇರುವ ಆಹಾರಗಳಲ್ಲಿ

Blood Sugar Level Will Be Easily Maintained With These Lemon Tricks.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm