ಬ್ರೇಕಿಂಗ್ ನ್ಯೂಸ್
07-01-23 07:28 pm Source: Vijayakarnataka ಡಾಕ್ಟರ್ಸ್ ನೋಟ್
ಬೇಸಿಗೆಕಾಲ ಬಂದರೆ ನಮಗೆ ಪಟ್ ಅಂತ ನೆನಪಾಗುವುದು ತಂಪಾದ ಒಂದು ಲೋಟ ನಿಂಬೆಹಣ್ಣಿನ ಜ್ಯೂಸು. ನಿಂಬೆಹಣ್ಣಿನ ಜ್ಯೂಸ್ ಕೇವಲ ಬೇಸಿಗೆ ಕಾಲದಲ್ಲಿ ಮಾತ್ರ ಕುಡಿಯಬೇಕು ಎನ್ನುವ ನಿಯಮವೇನಿಲ್ಲ. ಯಾವಾಗ ಬೇಕಾದರೂ ಕುಡಿಯಬಹುದು.
ಅದರಲ್ಲೂ ಸಕ್ಕರೆ ಕಾಯಿಲೆ ಇರುವವರು ಕುಡಿಯಲೇಬೇಕು ಎಂದು ಡಾಕ್ಟರ್ ಹೇಳುತ್ತಾರೆ. ಸಿಹಿ ಹಾಕದೆ ಕುಡಿಯುವ ನಿಂಬೆಹಣ್ಣಿನ ರಸ ಅಥವಾ ಸಾರ ದೇಹದಲ್ಲಿ ಬ್ಲಡ್ ಶುಗರ್ ಮಟ್ಟವನ್ನು ನಿರ್ವಹಣೆ ಮಾಡುತ್ತದಂತೆ! ನಿಮ್ಮ ಮನೆಯಲ್ಲಿ ಯಾರಾದರೂ ಸಕ್ಕರೆ ಕಾಯಿಲೆ ಇರುವವರು ಇದ್ದರೆ, ಒಮ್ಮೆ ಈ ಕೆಳಗಿನಂತೆ ಟ್ರೈ ಮಾಡಿ.
ನಿಂಬೆಹಣ್ಣಿಗೂ ಮಧುಮೇಹಕ್ಕು ಏನು ಸಂಬಂಧ?

ನಿಂಬೆಹಣ್ಣಿನಲ್ಲಿ ಸಿಗುವ ವಿಟಮಿನ್ ಸಿ ಪ್ರಮಾಣ...
![]()
ಹಾಗಾದ್ರೆ ನಿಂಬೆ ಹೇಗೆ ಬಳಕೆ ಮಾಡಬೇಕು?

ಖಾಲಿ ಹೊಟ್ಟೆಗೆ

ಸಲಾಡ್ ಅಥವಾ ಸೂಪ್ ನಲ್ಲಿ
![]()
ಸಲಾಡ್ ಅಥವಾ ಸೂಪ್ ನಲ್ಲಿ ಆರೋಗ್ಯಕರವಾಗಿ ನಿಂಬೆಹಣ್ಣಿನ ರಸ ಸೇರಿಸಿ ಸೇವನೆ ಮಾಡಬಹುದು. ಇದು ನಿಮ್ಮ ದೇಹದ ತೂಕವನ್ನು ಕಡಿಮೆ ಮಾಡುತ್ತದೆ ಮತ್ತು ವಿಶೇಷವಾಗಿ ನಿಮ್ಮ ದೇಹದಲ್ಲಿ ಪಿಎಚ್ ಮಟ್ಟವನ್ನು ಸಮತೋಲನ ಮಾಡುತ್ತದೆ. ಆದರೆ ನಿಯಮಿತ ಪ್ರಮಾಣದಲ್ಲಿ ಮಾತ್ರ ಸೇವನೆ ಮಾಡಿ.
ಸ್ಟಾರ್ಚ್ ಇರುವ ಆಹಾರಗಳಲ್ಲಿ

Blood Sugar Level Will Be Easily Maintained With These Lemon Tricks.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm