ಬ್ರೇಕಿಂಗ್ ನ್ಯೂಸ್
07-01-23 07:28 pm Source: Vijayakarnataka ಡಾಕ್ಟರ್ಸ್ ನೋಟ್
ಬೇಸಿಗೆಕಾಲ ಬಂದರೆ ನಮಗೆ ಪಟ್ ಅಂತ ನೆನಪಾಗುವುದು ತಂಪಾದ ಒಂದು ಲೋಟ ನಿಂಬೆಹಣ್ಣಿನ ಜ್ಯೂಸು. ನಿಂಬೆಹಣ್ಣಿನ ಜ್ಯೂಸ್ ಕೇವಲ ಬೇಸಿಗೆ ಕಾಲದಲ್ಲಿ ಮಾತ್ರ ಕುಡಿಯಬೇಕು ಎನ್ನುವ ನಿಯಮವೇನಿಲ್ಲ. ಯಾವಾಗ ಬೇಕಾದರೂ ಕುಡಿಯಬಹುದು.
ಅದರಲ್ಲೂ ಸಕ್ಕರೆ ಕಾಯಿಲೆ ಇರುವವರು ಕುಡಿಯಲೇಬೇಕು ಎಂದು ಡಾಕ್ಟರ್ ಹೇಳುತ್ತಾರೆ. ಸಿಹಿ ಹಾಕದೆ ಕುಡಿಯುವ ನಿಂಬೆಹಣ್ಣಿನ ರಸ ಅಥವಾ ಸಾರ ದೇಹದಲ್ಲಿ ಬ್ಲಡ್ ಶುಗರ್ ಮಟ್ಟವನ್ನು ನಿರ್ವಹಣೆ ಮಾಡುತ್ತದಂತೆ! ನಿಮ್ಮ ಮನೆಯಲ್ಲಿ ಯಾರಾದರೂ ಸಕ್ಕರೆ ಕಾಯಿಲೆ ಇರುವವರು ಇದ್ದರೆ, ಒಮ್ಮೆ ಈ ಕೆಳಗಿನಂತೆ ಟ್ರೈ ಮಾಡಿ.
ನಿಂಬೆಹಣ್ಣಿಗೂ ಮಧುಮೇಹಕ್ಕು ಏನು ಸಂಬಂಧ?

ನಿಂಬೆಹಣ್ಣಿನಲ್ಲಿ ಸಿಗುವ ವಿಟಮಿನ್ ಸಿ ಪ್ರಮಾಣ...
![]()
ಹಾಗಾದ್ರೆ ನಿಂಬೆ ಹೇಗೆ ಬಳಕೆ ಮಾಡಬೇಕು?

ಖಾಲಿ ಹೊಟ್ಟೆಗೆ

ಸಲಾಡ್ ಅಥವಾ ಸೂಪ್ ನಲ್ಲಿ
![]()
ಸಲಾಡ್ ಅಥವಾ ಸೂಪ್ ನಲ್ಲಿ ಆರೋಗ್ಯಕರವಾಗಿ ನಿಂಬೆಹಣ್ಣಿನ ರಸ ಸೇರಿಸಿ ಸೇವನೆ ಮಾಡಬಹುದು. ಇದು ನಿಮ್ಮ ದೇಹದ ತೂಕವನ್ನು ಕಡಿಮೆ ಮಾಡುತ್ತದೆ ಮತ್ತು ವಿಶೇಷವಾಗಿ ನಿಮ್ಮ ದೇಹದಲ್ಲಿ ಪಿಎಚ್ ಮಟ್ಟವನ್ನು ಸಮತೋಲನ ಮಾಡುತ್ತದೆ. ಆದರೆ ನಿಯಮಿತ ಪ್ರಮಾಣದಲ್ಲಿ ಮಾತ್ರ ಸೇವನೆ ಮಾಡಿ.
ಸ್ಟಾರ್ಚ್ ಇರುವ ಆಹಾರಗಳಲ್ಲಿ

Blood Sugar Level Will Be Easily Maintained With These Lemon Tricks.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm