ಬ್ರೇಕಿಂಗ್ ನ್ಯೂಸ್
07-01-23 07:28 pm Source: Vijayakarnataka ಡಾಕ್ಟರ್ಸ್ ನೋಟ್
ಬೇಸಿಗೆಕಾಲ ಬಂದರೆ ನಮಗೆ ಪಟ್ ಅಂತ ನೆನಪಾಗುವುದು ತಂಪಾದ ಒಂದು ಲೋಟ ನಿಂಬೆಹಣ್ಣಿನ ಜ್ಯೂಸು. ನಿಂಬೆಹಣ್ಣಿನ ಜ್ಯೂಸ್ ಕೇವಲ ಬೇಸಿಗೆ ಕಾಲದಲ್ಲಿ ಮಾತ್ರ ಕುಡಿಯಬೇಕು ಎನ್ನುವ ನಿಯಮವೇನಿಲ್ಲ. ಯಾವಾಗ ಬೇಕಾದರೂ ಕುಡಿಯಬಹುದು.
ಅದರಲ್ಲೂ ಸಕ್ಕರೆ ಕಾಯಿಲೆ ಇರುವವರು ಕುಡಿಯಲೇಬೇಕು ಎಂದು ಡಾಕ್ಟರ್ ಹೇಳುತ್ತಾರೆ. ಸಿಹಿ ಹಾಕದೆ ಕುಡಿಯುವ ನಿಂಬೆಹಣ್ಣಿನ ರಸ ಅಥವಾ ಸಾರ ದೇಹದಲ್ಲಿ ಬ್ಲಡ್ ಶುಗರ್ ಮಟ್ಟವನ್ನು ನಿರ್ವಹಣೆ ಮಾಡುತ್ತದಂತೆ! ನಿಮ್ಮ ಮನೆಯಲ್ಲಿ ಯಾರಾದರೂ ಸಕ್ಕರೆ ಕಾಯಿಲೆ ಇರುವವರು ಇದ್ದರೆ, ಒಮ್ಮೆ ಈ ಕೆಳಗಿನಂತೆ ಟ್ರೈ ಮಾಡಿ.
ನಿಂಬೆಹಣ್ಣಿಗೂ ಮಧುಮೇಹಕ್ಕು ಏನು ಸಂಬಂಧ?

ನಿಂಬೆಹಣ್ಣಿನಲ್ಲಿ ಸಿಗುವ ವಿಟಮಿನ್ ಸಿ ಪ್ರಮಾಣ...
![]()
ಹಾಗಾದ್ರೆ ನಿಂಬೆ ಹೇಗೆ ಬಳಕೆ ಮಾಡಬೇಕು?

ಖಾಲಿ ಹೊಟ್ಟೆಗೆ

ಸಲಾಡ್ ಅಥವಾ ಸೂಪ್ ನಲ್ಲಿ
![]()
ಸಲಾಡ್ ಅಥವಾ ಸೂಪ್ ನಲ್ಲಿ ಆರೋಗ್ಯಕರವಾಗಿ ನಿಂಬೆಹಣ್ಣಿನ ರಸ ಸೇರಿಸಿ ಸೇವನೆ ಮಾಡಬಹುದು. ಇದು ನಿಮ್ಮ ದೇಹದ ತೂಕವನ್ನು ಕಡಿಮೆ ಮಾಡುತ್ತದೆ ಮತ್ತು ವಿಶೇಷವಾಗಿ ನಿಮ್ಮ ದೇಹದಲ್ಲಿ ಪಿಎಚ್ ಮಟ್ಟವನ್ನು ಸಮತೋಲನ ಮಾಡುತ್ತದೆ. ಆದರೆ ನಿಯಮಿತ ಪ್ರಮಾಣದಲ್ಲಿ ಮಾತ್ರ ಸೇವನೆ ಮಾಡಿ.
ಸ್ಟಾರ್ಚ್ ಇರುವ ಆಹಾರಗಳಲ್ಲಿ

Blood Sugar Level Will Be Easily Maintained With These Lemon Tricks.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm