ಬ್ರೇಕಿಂಗ್ ನ್ಯೂಸ್
11-01-23 08:59 pm Source: Vijayakarnataka ಡಾಕ್ಟರ್ಸ್ ನೋಟ್
ಮೂತ್ರ ಪಿಂಡಗಳಲ್ಲಿ ಅಥವಾ ಕಿಡ್ನಿಗಳು ನಮ್ಮ ದೇಹದಿಂದ ಹೊರ ಹೋಗಬೇಕಾದ ವಿಷಕಾರಿ ಅಂಶಗಳು ಸಂಸ್ಕರಣೆ ಮಾಡಿ ಮೂತ್ರದ ಮೂಲಕ ಹೊರ ಹಾಕುವ ಕಾರ್ಯವನ್ನು ಅಚ್ಚುಕಟ್ಟಾಗಿ ಮಾಡುತ್ತದೆ. ಸತತ ದಿನದ 24 ಗಂಟೆ ಕೂಡ, ಇದೇ ಕೆಲಸದಲ್ಲಿ ನಿರತವಾಗಿರುತ್ತವೆ. ಆದರೆ ಇವುಗಳ ಇವುಗಳ ಶ್ರಮ ರಹಿತ ಕಾರ್ಯ ಚಟುವಟಿಕೆಗೆ ಸಮಸ್ಯೆ ಉಂಟಾಗುವುದು ಕಿಡ್ನಿಗಳಲ್ಲಿ ಕಲ್ಲುಗಳು ಉಂಟಾದಾಗ!
ಹೌದು ಕೆಲವೊಮ್ಮೆ ನಮ್ಮ ಅನಾರೋಗ್ಯಕಾರಿ ಆಹಾರಪದ್ದತಿ ಹಾಗೂ ಕೆಟ್ಟ ಜೀವನಶೈಲಿಯಿಂದಾಗಿ ಮೂತ್ರಪಿಂಡಗಳಿಂದ ಮೂತ್ರ ಹೊರಹೋಗುವ ಜಾಗದಲ್ಲಿ ಕಲ್ಲುಗಳು ರೂಪುಗೊಳ್ಳುತ್ತವೆ ಇದರಿಂದಾಗಿ ಕಿಡ್ನಿಗಳಲ್ಲಿ ಸಮಸ್ಯೆಗಳು ಕಂಡು ಬರಲು ಶುರುವಾಗುತ್ತದೆ. ಬನ್ನಿ ಇಂದಿನ ಲೇಖನದಲ್ಲಿ ಕಿಡ್ನಿ ಕಲ್ಲುಗಳನ್ನು ಕರಗಿಸಲು ಎಳನೀರಿನ ಪಾತ್ರ ಏನು ಎನ್ನುವುದನ್ನು ನೋಡೋಣ...
ಎಳನೀರಿನ ಪ್ರಯೋಜನಗಳು

ದಿನಾ ಒಂದೊಂದು ಎಳನೀರು ಕುಡಿಯುವ ಅಭ್ಯಾಸ ಮಾಡಿಕೊಳ್ಳಿ

ಒಂದು ವೇಳೆ, ನೀವು ಈಗಾಗಲೇ ಕಿಡ್ನಿ ಸ್ಟೋನ್ ಸಮಸ್ಯೆಯಿಂದ ಬಳಲುತ್ತಿದ್ದರೆ, ವೈದ್ಯರ ಸಲಹೆಗಳನ್ನು ಪಡೆದುಕೊಂಡು, ಪ್ರತಿದಿನ ಒಂದೊಂದು ಎಳನೀರನ್ನು ಕುಡಿಯುವ ಅಭ್ಯಾಸ ಮಾಡಿಕೊಂಡರೆ ಬಹಳ ಒಳ್ಳೆಯದು. ಇದರಿಂದ ಮೂತ್ರನಾಳ ಮತ್ತು ಮೂತ್ರಕೋಶದಲ್ಲಿ ಹರಳುಗಟ್ಟಿರುವ ಕಲ್ಲುಗಳು ನಿಧಾನಕ್ಕೆ ಕರಗಿ, ಮೂತ್ರ ವಿಸರ್ಜನೆಯ ಮೂಲಕ ನೈಸರ್ಗಿಕ ರೂಪದಲ್ಲಿಯೇ ಹೊರಹೋಗಲು ನೆರವಾಗುತ್ತದೆ.
ಅಧ್ಯಾಯನದ ಪ್ರಕಾರ

ಎಳನೀರಿನ ಇತರ ಪ್ರಯೋಜನಗಳು
![]()
ಕೊನೆಯ ಮಾತು..
![]()
Drinking Coconut Water In Empty Stomach, Will Help You To Get Rid From Kidney Stones.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm