ಬ್ರೇಕಿಂಗ್ ನ್ಯೂಸ್
11-01-23 08:59 pm Source: Vijayakarnataka ಡಾಕ್ಟರ್ಸ್ ನೋಟ್
ಮೂತ್ರ ಪಿಂಡಗಳಲ್ಲಿ ಅಥವಾ ಕಿಡ್ನಿಗಳು ನಮ್ಮ ದೇಹದಿಂದ ಹೊರ ಹೋಗಬೇಕಾದ ವಿಷಕಾರಿ ಅಂಶಗಳು ಸಂಸ್ಕರಣೆ ಮಾಡಿ ಮೂತ್ರದ ಮೂಲಕ ಹೊರ ಹಾಕುವ ಕಾರ್ಯವನ್ನು ಅಚ್ಚುಕಟ್ಟಾಗಿ ಮಾಡುತ್ತದೆ. ಸತತ ದಿನದ 24 ಗಂಟೆ ಕೂಡ, ಇದೇ ಕೆಲಸದಲ್ಲಿ ನಿರತವಾಗಿರುತ್ತವೆ. ಆದರೆ ಇವುಗಳ ಇವುಗಳ ಶ್ರಮ ರಹಿತ ಕಾರ್ಯ ಚಟುವಟಿಕೆಗೆ ಸಮಸ್ಯೆ ಉಂಟಾಗುವುದು ಕಿಡ್ನಿಗಳಲ್ಲಿ ಕಲ್ಲುಗಳು ಉಂಟಾದಾಗ!
ಹೌದು ಕೆಲವೊಮ್ಮೆ ನಮ್ಮ ಅನಾರೋಗ್ಯಕಾರಿ ಆಹಾರಪದ್ದತಿ ಹಾಗೂ ಕೆಟ್ಟ ಜೀವನಶೈಲಿಯಿಂದಾಗಿ ಮೂತ್ರಪಿಂಡಗಳಿಂದ ಮೂತ್ರ ಹೊರಹೋಗುವ ಜಾಗದಲ್ಲಿ ಕಲ್ಲುಗಳು ರೂಪುಗೊಳ್ಳುತ್ತವೆ ಇದರಿಂದಾಗಿ ಕಿಡ್ನಿಗಳಲ್ಲಿ ಸಮಸ್ಯೆಗಳು ಕಂಡು ಬರಲು ಶುರುವಾಗುತ್ತದೆ. ಬನ್ನಿ ಇಂದಿನ ಲೇಖನದಲ್ಲಿ ಕಿಡ್ನಿ ಕಲ್ಲುಗಳನ್ನು ಕರಗಿಸಲು ಎಳನೀರಿನ ಪಾತ್ರ ಏನು ಎನ್ನುವುದನ್ನು ನೋಡೋಣ...
ಎಳನೀರಿನ ಪ್ರಯೋಜನಗಳು

ದಿನಾ ಒಂದೊಂದು ಎಳನೀರು ಕುಡಿಯುವ ಅಭ್ಯಾಸ ಮಾಡಿಕೊಳ್ಳಿ

ಒಂದು ವೇಳೆ, ನೀವು ಈಗಾಗಲೇ ಕಿಡ್ನಿ ಸ್ಟೋನ್ ಸಮಸ್ಯೆಯಿಂದ ಬಳಲುತ್ತಿದ್ದರೆ, ವೈದ್ಯರ ಸಲಹೆಗಳನ್ನು ಪಡೆದುಕೊಂಡು, ಪ್ರತಿದಿನ ಒಂದೊಂದು ಎಳನೀರನ್ನು ಕುಡಿಯುವ ಅಭ್ಯಾಸ ಮಾಡಿಕೊಂಡರೆ ಬಹಳ ಒಳ್ಳೆಯದು. ಇದರಿಂದ ಮೂತ್ರನಾಳ ಮತ್ತು ಮೂತ್ರಕೋಶದಲ್ಲಿ ಹರಳುಗಟ್ಟಿರುವ ಕಲ್ಲುಗಳು ನಿಧಾನಕ್ಕೆ ಕರಗಿ, ಮೂತ್ರ ವಿಸರ್ಜನೆಯ ಮೂಲಕ ನೈಸರ್ಗಿಕ ರೂಪದಲ್ಲಿಯೇ ಹೊರಹೋಗಲು ನೆರವಾಗುತ್ತದೆ.
ಅಧ್ಯಾಯನದ ಪ್ರಕಾರ

ಎಳನೀರಿನ ಇತರ ಪ್ರಯೋಜನಗಳು
![]()
ಕೊನೆಯ ಮಾತು..
![]()
Drinking Coconut Water In Empty Stomach, Will Help You To Get Rid From Kidney Stones.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm