ಬ್ರೇಕಿಂಗ್ ನ್ಯೂಸ್
11-01-23 08:59 pm Source: Vijayakarnataka ಡಾಕ್ಟರ್ಸ್ ನೋಟ್
ಮೂತ್ರ ಪಿಂಡಗಳಲ್ಲಿ ಅಥವಾ ಕಿಡ್ನಿಗಳು ನಮ್ಮ ದೇಹದಿಂದ ಹೊರ ಹೋಗಬೇಕಾದ ವಿಷಕಾರಿ ಅಂಶಗಳು ಸಂಸ್ಕರಣೆ ಮಾಡಿ ಮೂತ್ರದ ಮೂಲಕ ಹೊರ ಹಾಕುವ ಕಾರ್ಯವನ್ನು ಅಚ್ಚುಕಟ್ಟಾಗಿ ಮಾಡುತ್ತದೆ. ಸತತ ದಿನದ 24 ಗಂಟೆ ಕೂಡ, ಇದೇ ಕೆಲಸದಲ್ಲಿ ನಿರತವಾಗಿರುತ್ತವೆ. ಆದರೆ ಇವುಗಳ ಇವುಗಳ ಶ್ರಮ ರಹಿತ ಕಾರ್ಯ ಚಟುವಟಿಕೆಗೆ ಸಮಸ್ಯೆ ಉಂಟಾಗುವುದು ಕಿಡ್ನಿಗಳಲ್ಲಿ ಕಲ್ಲುಗಳು ಉಂಟಾದಾಗ!
ಹೌದು ಕೆಲವೊಮ್ಮೆ ನಮ್ಮ ಅನಾರೋಗ್ಯಕಾರಿ ಆಹಾರಪದ್ದತಿ ಹಾಗೂ ಕೆಟ್ಟ ಜೀವನಶೈಲಿಯಿಂದಾಗಿ ಮೂತ್ರಪಿಂಡಗಳಿಂದ ಮೂತ್ರ ಹೊರಹೋಗುವ ಜಾಗದಲ್ಲಿ ಕಲ್ಲುಗಳು ರೂಪುಗೊಳ್ಳುತ್ತವೆ ಇದರಿಂದಾಗಿ ಕಿಡ್ನಿಗಳಲ್ಲಿ ಸಮಸ್ಯೆಗಳು ಕಂಡು ಬರಲು ಶುರುವಾಗುತ್ತದೆ. ಬನ್ನಿ ಇಂದಿನ ಲೇಖನದಲ್ಲಿ ಕಿಡ್ನಿ ಕಲ್ಲುಗಳನ್ನು ಕರಗಿಸಲು ಎಳನೀರಿನ ಪಾತ್ರ ಏನು ಎನ್ನುವುದನ್ನು ನೋಡೋಣ...
ಎಳನೀರಿನ ಪ್ರಯೋಜನಗಳು

ದಿನಾ ಒಂದೊಂದು ಎಳನೀರು ಕುಡಿಯುವ ಅಭ್ಯಾಸ ಮಾಡಿಕೊಳ್ಳಿ

ಒಂದು ವೇಳೆ, ನೀವು ಈಗಾಗಲೇ ಕಿಡ್ನಿ ಸ್ಟೋನ್ ಸಮಸ್ಯೆಯಿಂದ ಬಳಲುತ್ತಿದ್ದರೆ, ವೈದ್ಯರ ಸಲಹೆಗಳನ್ನು ಪಡೆದುಕೊಂಡು, ಪ್ರತಿದಿನ ಒಂದೊಂದು ಎಳನೀರನ್ನು ಕುಡಿಯುವ ಅಭ್ಯಾಸ ಮಾಡಿಕೊಂಡರೆ ಬಹಳ ಒಳ್ಳೆಯದು. ಇದರಿಂದ ಮೂತ್ರನಾಳ ಮತ್ತು ಮೂತ್ರಕೋಶದಲ್ಲಿ ಹರಳುಗಟ್ಟಿರುವ ಕಲ್ಲುಗಳು ನಿಧಾನಕ್ಕೆ ಕರಗಿ, ಮೂತ್ರ ವಿಸರ್ಜನೆಯ ಮೂಲಕ ನೈಸರ್ಗಿಕ ರೂಪದಲ್ಲಿಯೇ ಹೊರಹೋಗಲು ನೆರವಾಗುತ್ತದೆ.
ಅಧ್ಯಾಯನದ ಪ್ರಕಾರ

ಎಳನೀರಿನ ಇತರ ಪ್ರಯೋಜನಗಳು
![]()
ಕೊನೆಯ ಮಾತು..
![]()
Drinking Coconut Water In Empty Stomach, Will Help You To Get Rid From Kidney Stones.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm