ಬ್ರೇಕಿಂಗ್ ನ್ಯೂಸ್
12-01-23 08:08 pm Source: Vijayakarnataka ಡಾಕ್ಟರ್ಸ್ ನೋಟ್
ಕೆಲವರಿಗೆ ಡ್ರೈ ಫ್ರೂಟ್ಸ್ ಅಥವಾ ಒಣಬೀಜಗಳನ್ನು ಸೇವನೆಯಿಂದ, ಅಲರ್ಜಿಯಂತಹ ಸಮಸ್ಯೆಗಳು ಎದುರಾಗುತ್ತವೆ. ಆದರೆ ಈ ಬಗ್ಗೆ ತಜ್ಞರು ಹೇಳುವ ಪ್ರಕಾರ, ಕೆಲವೊಂದು ಒಣಫಲಗಳಲ್ಲಿ ಅತಿಯಾದ ಕ್ಯಾಲೋರಿ ಅಂಶಗಳು ಇರುವುದರಿಂದ, ಇದನ್ನು ಅತಿಯಾಗಿ ಸೇವನೆ ಮಾಡಿದರೆ, ಮಾತ್ರ ಇಂತಹ ಸಮಸ್ಯೆಗಳು ಕಂಡು ಬರುವ ಸಾಧ್ಯತೆ ಇರುತ್ತದೆ ಎಂದು ಅಭಿಪ್ರಾಯ ಪಡುತ್ತಾರೆ.
ಆದರೆ ಹೇಗೆ ಅಳೆದು ತೂಗಿದರೂ ಕೂಡ ಡ್ರೈ ಫ್ರೂಟ್ಸ್ ಆರೋಗ್ಯಕ್ಕೆ ನಿಜಕ್ಕೂ ತುಂಬಾ ಒಳ್ಳೆಯ ಲಾಭಗಳನ್ನು ತಂದು ಕೊಡುತ್ತವೆ. ಅದರಲ್ಲೂ ಬಹುಮುಖ್ಯವಾಗಿ ನೆನೆಹಾಕಿದ ಡ್ರೈ ಫ್ರೂಟ್ಸ್ ಸೇವನೆಯಿಂದ ಸಾಕಷ್ಟು ಆರೋಗ್ಯ ಪ್ರಯೋಜನಗಳು ಸಿಗುತ್ತವೆ. ಬನ್ನಿ ಇಂದಿನ ಈ ಲೇಖನದಲ್ಲಿ ಪ್ರತಿದಿನ ಬೆಳಗ್ಗೆ ಡ್ರೈಫ್ರೂಟ್ಸ್ ಅಥವಾ ಒಣಫಲಗಳನ್ನು ತಿನ್ನುವ ಅಭ್ಯಾಸ ಮಾಡಿಕೊಂಡರೆ, ಮೂತ್ರಕೋಶದ ಕಾಯಿಲೆಯ ಜೊತೆಗೆ ಪ್ರಾಸ್ಟೇಟ್ ಕ್ಯಾನ್ಸರ್ ಸಮಸ್ಯೆಯನ್ನು ಹೇಗೆ ತಡೆಯ ಬಹುದು ಎನ್ನುವುದರ ಬಗ್ಗೆ ನೋಡೋಣ....
ಪ್ರಾಸ್ಟೇಟ್ ಕ್ಯಾನ್ಸರ್
![]()
ಡ್ರೈ ಫ್ರೂಟ್ಸ್ ಗಳ ಪ್ರಯೋಜನಗಳು

ನಮಗೆಲ್ಲಾ ಗೊತ್ತೇ ಇರುವ ಹಾಗೆ, ಡ್ರೈ ಫ್ರೂಟ್ಸ್ ಗಳು ಎಂದಿಗೂ ನಮ್ಮ ಆರೋಗ್ಯಕ್ಕೆ ತುಂಬಾ ಒಳ್ಳೆಯ ಆಹಾರ ಪದಾರ್ಥಗಳು. ಇವುಗಳಿಂದ ಆರೋಗ್ಯಕ್ಕೆ ಯಾವುದೇ ಅಡ್ಡಪರಿಣಾಮಗಳು ಇರುವುದಿಲ್ಲ. ಆದರೆ ಮಿತಪ್ರಮಾಣದಲ್ಲಿ ಸೇವನೆ ಮಾಡಬೇಕು ಅಷ್ಟೇ. ಪ್ರತಿದಿನ ನಿಯಮಿತ ಪ್ರಮಾಣದಲ್ಲಿ ಒಣಫಲಗಳನ್ನು ಸೇವನೆ ಮಾಡುವುದರಿಂದ ಉತ್ತಮವಾದ ಆರೋಗ್ಯವನ್ನು ಕಾಯ್ದುಕೊಳ್ಳಬಹುದು.
ಪೌಷ್ಟಿಕ ಸತ್ವಗಳು ಡ್ರೈಫ್ರೂಟ್ಸ್

ಆಂಟಿ ಆಕ್ಸಿಡೆಂಟ್ ಹಾಗೂ ಸೆಲೆನಿಯಮ್ ಅಂಶ
![]()
ಸಾಧಾರಣವಾಗಿ ಎಲ್ಲಾ ಬಗೆಯ ಒಣಬೀಜಗಳಲ್ಲಿ ಅಥವಾ ಡ್ರೈ ಫ್ರೂಟ್ಸ್ ಗಳಲ್ಲಿಯೂ ಕೂಡ ಆಂಟಿ ಆಕ್ಸಿಡೆಂಟ್ ಗುಣ ಲಕ್ಷಣಗಳ, ಜೊತೆಗೆ ಸೆಲೆನಿಯಮ್ ಅಂಶದ ಪ್ರಮಾಣ ಅಧಿಕ ಪ್ರಮಾಣದಲ್ಲಿ ಕಂಡು ಬರುವುದರಿಂದ, ದೇಹದ ಉರಿಯೂತದ ಸಮಸ್ಯೆಯನ್ನು ಕಡಿಮೆ ಮಾಡಿ, ಕ್ಯಾನ್ಸರ್ ಬೆಳವಣಿಗೆಗೆ ಕಾರಣವಾಗುವ ಫ್ರೀ ರಾಡಿಕಲ್ ಅಂಶಗಳ ವಿರುದ್ಧ ಹೋರಾಡಿ, ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚು ಮಾಡುತ್ತದೆ.
Did You Eating Dry Fruits Daily Can Reduce The Risk Of Prostate Cancer.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm