ಬ್ರೇಕಿಂಗ್ ನ್ಯೂಸ್
12-01-23 08:08 pm Source: Vijayakarnataka ಡಾಕ್ಟರ್ಸ್ ನೋಟ್
ಕೆಲವರಿಗೆ ಡ್ರೈ ಫ್ರೂಟ್ಸ್ ಅಥವಾ ಒಣಬೀಜಗಳನ್ನು ಸೇವನೆಯಿಂದ, ಅಲರ್ಜಿಯಂತಹ ಸಮಸ್ಯೆಗಳು ಎದುರಾಗುತ್ತವೆ. ಆದರೆ ಈ ಬಗ್ಗೆ ತಜ್ಞರು ಹೇಳುವ ಪ್ರಕಾರ, ಕೆಲವೊಂದು ಒಣಫಲಗಳಲ್ಲಿ ಅತಿಯಾದ ಕ್ಯಾಲೋರಿ ಅಂಶಗಳು ಇರುವುದರಿಂದ, ಇದನ್ನು ಅತಿಯಾಗಿ ಸೇವನೆ ಮಾಡಿದರೆ, ಮಾತ್ರ ಇಂತಹ ಸಮಸ್ಯೆಗಳು ಕಂಡು ಬರುವ ಸಾಧ್ಯತೆ ಇರುತ್ತದೆ ಎಂದು ಅಭಿಪ್ರಾಯ ಪಡುತ್ತಾರೆ.
ಆದರೆ ಹೇಗೆ ಅಳೆದು ತೂಗಿದರೂ ಕೂಡ ಡ್ರೈ ಫ್ರೂಟ್ಸ್ ಆರೋಗ್ಯಕ್ಕೆ ನಿಜಕ್ಕೂ ತುಂಬಾ ಒಳ್ಳೆಯ ಲಾಭಗಳನ್ನು ತಂದು ಕೊಡುತ್ತವೆ. ಅದರಲ್ಲೂ ಬಹುಮುಖ್ಯವಾಗಿ ನೆನೆಹಾಕಿದ ಡ್ರೈ ಫ್ರೂಟ್ಸ್ ಸೇವನೆಯಿಂದ ಸಾಕಷ್ಟು ಆರೋಗ್ಯ ಪ್ರಯೋಜನಗಳು ಸಿಗುತ್ತವೆ. ಬನ್ನಿ ಇಂದಿನ ಈ ಲೇಖನದಲ್ಲಿ ಪ್ರತಿದಿನ ಬೆಳಗ್ಗೆ ಡ್ರೈಫ್ರೂಟ್ಸ್ ಅಥವಾ ಒಣಫಲಗಳನ್ನು ತಿನ್ನುವ ಅಭ್ಯಾಸ ಮಾಡಿಕೊಂಡರೆ, ಮೂತ್ರಕೋಶದ ಕಾಯಿಲೆಯ ಜೊತೆಗೆ ಪ್ರಾಸ್ಟೇಟ್ ಕ್ಯಾನ್ಸರ್ ಸಮಸ್ಯೆಯನ್ನು ಹೇಗೆ ತಡೆಯ ಬಹುದು ಎನ್ನುವುದರ ಬಗ್ಗೆ ನೋಡೋಣ....
ಪ್ರಾಸ್ಟೇಟ್ ಕ್ಯಾನ್ಸರ್
![]()
ಡ್ರೈ ಫ್ರೂಟ್ಸ್ ಗಳ ಪ್ರಯೋಜನಗಳು

ನಮಗೆಲ್ಲಾ ಗೊತ್ತೇ ಇರುವ ಹಾಗೆ, ಡ್ರೈ ಫ್ರೂಟ್ಸ್ ಗಳು ಎಂದಿಗೂ ನಮ್ಮ ಆರೋಗ್ಯಕ್ಕೆ ತುಂಬಾ ಒಳ್ಳೆಯ ಆಹಾರ ಪದಾರ್ಥಗಳು. ಇವುಗಳಿಂದ ಆರೋಗ್ಯಕ್ಕೆ ಯಾವುದೇ ಅಡ್ಡಪರಿಣಾಮಗಳು ಇರುವುದಿಲ್ಲ. ಆದರೆ ಮಿತಪ್ರಮಾಣದಲ್ಲಿ ಸೇವನೆ ಮಾಡಬೇಕು ಅಷ್ಟೇ. ಪ್ರತಿದಿನ ನಿಯಮಿತ ಪ್ರಮಾಣದಲ್ಲಿ ಒಣಫಲಗಳನ್ನು ಸೇವನೆ ಮಾಡುವುದರಿಂದ ಉತ್ತಮವಾದ ಆರೋಗ್ಯವನ್ನು ಕಾಯ್ದುಕೊಳ್ಳಬಹುದು.
ಪೌಷ್ಟಿಕ ಸತ್ವಗಳು ಡ್ರೈಫ್ರೂಟ್ಸ್

ಆಂಟಿ ಆಕ್ಸಿಡೆಂಟ್ ಹಾಗೂ ಸೆಲೆನಿಯಮ್ ಅಂಶ
![]()
ಸಾಧಾರಣವಾಗಿ ಎಲ್ಲಾ ಬಗೆಯ ಒಣಬೀಜಗಳಲ್ಲಿ ಅಥವಾ ಡ್ರೈ ಫ್ರೂಟ್ಸ್ ಗಳಲ್ಲಿಯೂ ಕೂಡ ಆಂಟಿ ಆಕ್ಸಿಡೆಂಟ್ ಗುಣ ಲಕ್ಷಣಗಳ, ಜೊತೆಗೆ ಸೆಲೆನಿಯಮ್ ಅಂಶದ ಪ್ರಮಾಣ ಅಧಿಕ ಪ್ರಮಾಣದಲ್ಲಿ ಕಂಡು ಬರುವುದರಿಂದ, ದೇಹದ ಉರಿಯೂತದ ಸಮಸ್ಯೆಯನ್ನು ಕಡಿಮೆ ಮಾಡಿ, ಕ್ಯಾನ್ಸರ್ ಬೆಳವಣಿಗೆಗೆ ಕಾರಣವಾಗುವ ಫ್ರೀ ರಾಡಿಕಲ್ ಅಂಶಗಳ ವಿರುದ್ಧ ಹೋರಾಡಿ, ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚು ಮಾಡುತ್ತದೆ.
Did You Eating Dry Fruits Daily Can Reduce The Risk Of Prostate Cancer.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm