ಬ್ರೇಕಿಂಗ್ ನ್ಯೂಸ್
12-01-23 08:08 pm Source: Vijayakarnataka ಡಾಕ್ಟರ್ಸ್ ನೋಟ್
ಕೆಲವರಿಗೆ ಡ್ರೈ ಫ್ರೂಟ್ಸ್ ಅಥವಾ ಒಣಬೀಜಗಳನ್ನು ಸೇವನೆಯಿಂದ, ಅಲರ್ಜಿಯಂತಹ ಸಮಸ್ಯೆಗಳು ಎದುರಾಗುತ್ತವೆ. ಆದರೆ ಈ ಬಗ್ಗೆ ತಜ್ಞರು ಹೇಳುವ ಪ್ರಕಾರ, ಕೆಲವೊಂದು ಒಣಫಲಗಳಲ್ಲಿ ಅತಿಯಾದ ಕ್ಯಾಲೋರಿ ಅಂಶಗಳು ಇರುವುದರಿಂದ, ಇದನ್ನು ಅತಿಯಾಗಿ ಸೇವನೆ ಮಾಡಿದರೆ, ಮಾತ್ರ ಇಂತಹ ಸಮಸ್ಯೆಗಳು ಕಂಡು ಬರುವ ಸಾಧ್ಯತೆ ಇರುತ್ತದೆ ಎಂದು ಅಭಿಪ್ರಾಯ ಪಡುತ್ತಾರೆ.
ಆದರೆ ಹೇಗೆ ಅಳೆದು ತೂಗಿದರೂ ಕೂಡ ಡ್ರೈ ಫ್ರೂಟ್ಸ್ ಆರೋಗ್ಯಕ್ಕೆ ನಿಜಕ್ಕೂ ತುಂಬಾ ಒಳ್ಳೆಯ ಲಾಭಗಳನ್ನು ತಂದು ಕೊಡುತ್ತವೆ. ಅದರಲ್ಲೂ ಬಹುಮುಖ್ಯವಾಗಿ ನೆನೆಹಾಕಿದ ಡ್ರೈ ಫ್ರೂಟ್ಸ್ ಸೇವನೆಯಿಂದ ಸಾಕಷ್ಟು ಆರೋಗ್ಯ ಪ್ರಯೋಜನಗಳು ಸಿಗುತ್ತವೆ. ಬನ್ನಿ ಇಂದಿನ ಈ ಲೇಖನದಲ್ಲಿ ಪ್ರತಿದಿನ ಬೆಳಗ್ಗೆ ಡ್ರೈಫ್ರೂಟ್ಸ್ ಅಥವಾ ಒಣಫಲಗಳನ್ನು ತಿನ್ನುವ ಅಭ್ಯಾಸ ಮಾಡಿಕೊಂಡರೆ, ಮೂತ್ರಕೋಶದ ಕಾಯಿಲೆಯ ಜೊತೆಗೆ ಪ್ರಾಸ್ಟೇಟ್ ಕ್ಯಾನ್ಸರ್ ಸಮಸ್ಯೆಯನ್ನು ಹೇಗೆ ತಡೆಯ ಬಹುದು ಎನ್ನುವುದರ ಬಗ್ಗೆ ನೋಡೋಣ....
ಪ್ರಾಸ್ಟೇಟ್ ಕ್ಯಾನ್ಸರ್
![]()
ಡ್ರೈ ಫ್ರೂಟ್ಸ್ ಗಳ ಪ್ರಯೋಜನಗಳು

ನಮಗೆಲ್ಲಾ ಗೊತ್ತೇ ಇರುವ ಹಾಗೆ, ಡ್ರೈ ಫ್ರೂಟ್ಸ್ ಗಳು ಎಂದಿಗೂ ನಮ್ಮ ಆರೋಗ್ಯಕ್ಕೆ ತುಂಬಾ ಒಳ್ಳೆಯ ಆಹಾರ ಪದಾರ್ಥಗಳು. ಇವುಗಳಿಂದ ಆರೋಗ್ಯಕ್ಕೆ ಯಾವುದೇ ಅಡ್ಡಪರಿಣಾಮಗಳು ಇರುವುದಿಲ್ಲ. ಆದರೆ ಮಿತಪ್ರಮಾಣದಲ್ಲಿ ಸೇವನೆ ಮಾಡಬೇಕು ಅಷ್ಟೇ. ಪ್ರತಿದಿನ ನಿಯಮಿತ ಪ್ರಮಾಣದಲ್ಲಿ ಒಣಫಲಗಳನ್ನು ಸೇವನೆ ಮಾಡುವುದರಿಂದ ಉತ್ತಮವಾದ ಆರೋಗ್ಯವನ್ನು ಕಾಯ್ದುಕೊಳ್ಳಬಹುದು.
ಪೌಷ್ಟಿಕ ಸತ್ವಗಳು ಡ್ರೈಫ್ರೂಟ್ಸ್

ಆಂಟಿ ಆಕ್ಸಿಡೆಂಟ್ ಹಾಗೂ ಸೆಲೆನಿಯಮ್ ಅಂಶ
![]()
ಸಾಧಾರಣವಾಗಿ ಎಲ್ಲಾ ಬಗೆಯ ಒಣಬೀಜಗಳಲ್ಲಿ ಅಥವಾ ಡ್ರೈ ಫ್ರೂಟ್ಸ್ ಗಳಲ್ಲಿಯೂ ಕೂಡ ಆಂಟಿ ಆಕ್ಸಿಡೆಂಟ್ ಗುಣ ಲಕ್ಷಣಗಳ, ಜೊತೆಗೆ ಸೆಲೆನಿಯಮ್ ಅಂಶದ ಪ್ರಮಾಣ ಅಧಿಕ ಪ್ರಮಾಣದಲ್ಲಿ ಕಂಡು ಬರುವುದರಿಂದ, ದೇಹದ ಉರಿಯೂತದ ಸಮಸ್ಯೆಯನ್ನು ಕಡಿಮೆ ಮಾಡಿ, ಕ್ಯಾನ್ಸರ್ ಬೆಳವಣಿಗೆಗೆ ಕಾರಣವಾಗುವ ಫ್ರೀ ರಾಡಿಕಲ್ ಅಂಶಗಳ ವಿರುದ್ಧ ಹೋರಾಡಿ, ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚು ಮಾಡುತ್ತದೆ.
Did You Eating Dry Fruits Daily Can Reduce The Risk Of Prostate Cancer.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm