ಬ್ರೇಕಿಂಗ್ ನ್ಯೂಸ್
12-01-23 08:08 pm Source: Vijayakarnataka ಡಾಕ್ಟರ್ಸ್ ನೋಟ್
ಕೆಲವರಿಗೆ ಡ್ರೈ ಫ್ರೂಟ್ಸ್ ಅಥವಾ ಒಣಬೀಜಗಳನ್ನು ಸೇವನೆಯಿಂದ, ಅಲರ್ಜಿಯಂತಹ ಸಮಸ್ಯೆಗಳು ಎದುರಾಗುತ್ತವೆ. ಆದರೆ ಈ ಬಗ್ಗೆ ತಜ್ಞರು ಹೇಳುವ ಪ್ರಕಾರ, ಕೆಲವೊಂದು ಒಣಫಲಗಳಲ್ಲಿ ಅತಿಯಾದ ಕ್ಯಾಲೋರಿ ಅಂಶಗಳು ಇರುವುದರಿಂದ, ಇದನ್ನು ಅತಿಯಾಗಿ ಸೇವನೆ ಮಾಡಿದರೆ, ಮಾತ್ರ ಇಂತಹ ಸಮಸ್ಯೆಗಳು ಕಂಡು ಬರುವ ಸಾಧ್ಯತೆ ಇರುತ್ತದೆ ಎಂದು ಅಭಿಪ್ರಾಯ ಪಡುತ್ತಾರೆ.
ಆದರೆ ಹೇಗೆ ಅಳೆದು ತೂಗಿದರೂ ಕೂಡ ಡ್ರೈ ಫ್ರೂಟ್ಸ್ ಆರೋಗ್ಯಕ್ಕೆ ನಿಜಕ್ಕೂ ತುಂಬಾ ಒಳ್ಳೆಯ ಲಾಭಗಳನ್ನು ತಂದು ಕೊಡುತ್ತವೆ. ಅದರಲ್ಲೂ ಬಹುಮುಖ್ಯವಾಗಿ ನೆನೆಹಾಕಿದ ಡ್ರೈ ಫ್ರೂಟ್ಸ್ ಸೇವನೆಯಿಂದ ಸಾಕಷ್ಟು ಆರೋಗ್ಯ ಪ್ರಯೋಜನಗಳು ಸಿಗುತ್ತವೆ. ಬನ್ನಿ ಇಂದಿನ ಈ ಲೇಖನದಲ್ಲಿ ಪ್ರತಿದಿನ ಬೆಳಗ್ಗೆ ಡ್ರೈಫ್ರೂಟ್ಸ್ ಅಥವಾ ಒಣಫಲಗಳನ್ನು ತಿನ್ನುವ ಅಭ್ಯಾಸ ಮಾಡಿಕೊಂಡರೆ, ಮೂತ್ರಕೋಶದ ಕಾಯಿಲೆಯ ಜೊತೆಗೆ ಪ್ರಾಸ್ಟೇಟ್ ಕ್ಯಾನ್ಸರ್ ಸಮಸ್ಯೆಯನ್ನು ಹೇಗೆ ತಡೆಯ ಬಹುದು ಎನ್ನುವುದರ ಬಗ್ಗೆ ನೋಡೋಣ....
ಪ್ರಾಸ್ಟೇಟ್ ಕ್ಯಾನ್ಸರ್
![]()
ಡ್ರೈ ಫ್ರೂಟ್ಸ್ ಗಳ ಪ್ರಯೋಜನಗಳು

ನಮಗೆಲ್ಲಾ ಗೊತ್ತೇ ಇರುವ ಹಾಗೆ, ಡ್ರೈ ಫ್ರೂಟ್ಸ್ ಗಳು ಎಂದಿಗೂ ನಮ್ಮ ಆರೋಗ್ಯಕ್ಕೆ ತುಂಬಾ ಒಳ್ಳೆಯ ಆಹಾರ ಪದಾರ್ಥಗಳು. ಇವುಗಳಿಂದ ಆರೋಗ್ಯಕ್ಕೆ ಯಾವುದೇ ಅಡ್ಡಪರಿಣಾಮಗಳು ಇರುವುದಿಲ್ಲ. ಆದರೆ ಮಿತಪ್ರಮಾಣದಲ್ಲಿ ಸೇವನೆ ಮಾಡಬೇಕು ಅಷ್ಟೇ. ಪ್ರತಿದಿನ ನಿಯಮಿತ ಪ್ರಮಾಣದಲ್ಲಿ ಒಣಫಲಗಳನ್ನು ಸೇವನೆ ಮಾಡುವುದರಿಂದ ಉತ್ತಮವಾದ ಆರೋಗ್ಯವನ್ನು ಕಾಯ್ದುಕೊಳ್ಳಬಹುದು.
ಪೌಷ್ಟಿಕ ಸತ್ವಗಳು ಡ್ರೈಫ್ರೂಟ್ಸ್

ಆಂಟಿ ಆಕ್ಸಿಡೆಂಟ್ ಹಾಗೂ ಸೆಲೆನಿಯಮ್ ಅಂಶ
![]()
ಸಾಧಾರಣವಾಗಿ ಎಲ್ಲಾ ಬಗೆಯ ಒಣಬೀಜಗಳಲ್ಲಿ ಅಥವಾ ಡ್ರೈ ಫ್ರೂಟ್ಸ್ ಗಳಲ್ಲಿಯೂ ಕೂಡ ಆಂಟಿ ಆಕ್ಸಿಡೆಂಟ್ ಗುಣ ಲಕ್ಷಣಗಳ, ಜೊತೆಗೆ ಸೆಲೆನಿಯಮ್ ಅಂಶದ ಪ್ರಮಾಣ ಅಧಿಕ ಪ್ರಮಾಣದಲ್ಲಿ ಕಂಡು ಬರುವುದರಿಂದ, ದೇಹದ ಉರಿಯೂತದ ಸಮಸ್ಯೆಯನ್ನು ಕಡಿಮೆ ಮಾಡಿ, ಕ್ಯಾನ್ಸರ್ ಬೆಳವಣಿಗೆಗೆ ಕಾರಣವಾಗುವ ಫ್ರೀ ರಾಡಿಕಲ್ ಅಂಶಗಳ ವಿರುದ್ಧ ಹೋರಾಡಿ, ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚು ಮಾಡುತ್ತದೆ.
Did You Eating Dry Fruits Daily Can Reduce The Risk Of Prostate Cancer.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm