ಬ್ರೇಕಿಂಗ್ ನ್ಯೂಸ್
16-01-23 09:43 pm Source: Vijayakarnataka ಡಾಕ್ಟರ್ಸ್ ನೋಟ್
ನೈಸರ್ಗಿಕವಾಗಿ ಸಿಗುವ ಎಲ್ಲಾ ಬಗೆಯ ತರಕಾರಿಗಳು ನಮ್ಮ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎನ್ನುವುದು ನೂರಕ್ಕೆ ನೂರರಷ್ಟು ಸತ್ಯ. ಆದರೆ ಏನು ಹೇಳುವುದು ನಮ್ಮಲ್ಲಿ ಹೆಚ್ಚಿನವರಿಗೆ ತರಕಾ ರಿಯ ಬಗ್ಗೆ ಒಂದು ರೀತಿಯಲ್ಲಿ ಅಸಡ್ಡೆ ಭಾವನೆ! ಮನೆಯಲ್ಲಿ ತರಕಾರಿ ಸಾಂಬಾರ್ ಮಾಡಿದರೆ, ಮುಖ ಗಂಟು ಹಾಕಿಕೊಂಡು ಬಿಡುತ್ತಾರೆ.
ಆದರೆ ನಿಮಗೆ ಗೊತ್ತಿರಲಿ, ತರಕಾರಿಗಳಲ್ಲಿ ಸಿಗುವಷ್ಟು ಪೌಷ್ಟಿಕ ಸತ್ವಗಳು, ಬೇರೆ ಯಾವುದೇ ಆಹಾರಪದಾರ್ಥಗಳಲ್ಲಿ ಕೂಡ ಸಿಗುವುದಿಲ್ಲ. ಅದರಲ್ಲೂ ಕೆಲವೊಂದು ತರಕಾರಿಗಳಂತೂ, ಲೆಕ್ಕಕ್ಕೆ ಸಿಗದಷ್ಟು ಪ್ರಯೋಜನಗಳನ್ನು ಇದಕ್ಕೊಂದು ಒಳ್ಳೆಯ ಉದಾಹರಣೆ ಎಂದರೆ, ಕೆಂಪು ಬಣ್ಣ ಬೀಟ್ರೂಟ್!
ಬೀಟ್ರೂಟ್ ಬಗ್ಗೆ ಹೇಳುವುದಾದರೆ

ಬೀಟ್ರೂಟ್ ಒಂದು ಅದ್ಭುತವಾದ ತರಕಾರಿ ಎಂದರೂ ತಪ್ಪಾಗಲಾರದು! ಯಾಕೆಂದರೆ ಮಣ್ಣಿನಡಿಯಲ್ಲಿ ಸಿಗುವಂತಹ ಈ ತರಕಾರಿ, ತನ್ನಲ್ಲಿ ಅಗಾಧ ಪ್ರಮಾಣದಲ್ಲಿ ಪೌಷ್ಟಿಕ ಸತ್ವಗಳನ್ನು ಹೊಂದಿರುವ ಜೊತೆಗೆ, ಹಲವಾರು ವಿಧದ ವಿಟಮಿನ್ಸ್ ಗಳು, ನಾರಿನಾಂಶಗಳು, ಖನಿಜಾಂಶಗಳು, ಕ್ಯಾಲ್ಸಿಯಂ, ಪೊಟ್ಯಾಶಿಯಂ ಅಂಶಗಳನ್ನು ಒಳಗೊಂಡಿರುವುದರಿಂದ, ಈ ತರಕಾರಿಯನ್ನು ನಮ್ಮ ಆಹಾರಪದ್ಧತಿಯಲ್ಲಿ ಸೇರಿಸಿ ಕೊಂಡರೆ, ಆರೋಗ್ಯಕ್ಕೆ ಸಾಕಷ್ಟು ಲಾಭಗಳು ಸಿಗುತ್ತದೆ.
ಹೃದಯದ ಆರೋಗ್ಯಕ್ಕೆ ಬೀಟ್ರೂಟ್
![]()
ಬೀಟ್ರೂಟ್ನಲ್ಲಿ ಸಿಗುವ ನೈಟ್ರೇಟ್ ಅಂಶ

ಈ ತರಕಾರಿಯ ಜ್ಯೂಸ್ ಮಾಡಿ ಕೂಡ ಕುಡಿಯಬಹುದು!

ಬೀಟ್ರೂಟ್ ಜ್ಯೂಸ್ ರೆಡಿ ಮಾಡುವುದು ಹೇಗೆ?

Beet Juice Lowers Blood Pressure And Boost Heart Health.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm