ಬ್ರೇಕಿಂಗ್ ನ್ಯೂಸ್
16-01-23 09:43 pm Source: Vijayakarnataka ಡಾಕ್ಟರ್ಸ್ ನೋಟ್
ನೈಸರ್ಗಿಕವಾಗಿ ಸಿಗುವ ಎಲ್ಲಾ ಬಗೆಯ ತರಕಾರಿಗಳು ನಮ್ಮ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎನ್ನುವುದು ನೂರಕ್ಕೆ ನೂರರಷ್ಟು ಸತ್ಯ. ಆದರೆ ಏನು ಹೇಳುವುದು ನಮ್ಮಲ್ಲಿ ಹೆಚ್ಚಿನವರಿಗೆ ತರಕಾ ರಿಯ ಬಗ್ಗೆ ಒಂದು ರೀತಿಯಲ್ಲಿ ಅಸಡ್ಡೆ ಭಾವನೆ! ಮನೆಯಲ್ಲಿ ತರಕಾರಿ ಸಾಂಬಾರ್ ಮಾಡಿದರೆ, ಮುಖ ಗಂಟು ಹಾಕಿಕೊಂಡು ಬಿಡುತ್ತಾರೆ.
ಆದರೆ ನಿಮಗೆ ಗೊತ್ತಿರಲಿ, ತರಕಾರಿಗಳಲ್ಲಿ ಸಿಗುವಷ್ಟು ಪೌಷ್ಟಿಕ ಸತ್ವಗಳು, ಬೇರೆ ಯಾವುದೇ ಆಹಾರಪದಾರ್ಥಗಳಲ್ಲಿ ಕೂಡ ಸಿಗುವುದಿಲ್ಲ. ಅದರಲ್ಲೂ ಕೆಲವೊಂದು ತರಕಾರಿಗಳಂತೂ, ಲೆಕ್ಕಕ್ಕೆ ಸಿಗದಷ್ಟು ಪ್ರಯೋಜನಗಳನ್ನು ಇದಕ್ಕೊಂದು ಒಳ್ಳೆಯ ಉದಾಹರಣೆ ಎಂದರೆ, ಕೆಂಪು ಬಣ್ಣ ಬೀಟ್ರೂಟ್!
ಬೀಟ್ರೂಟ್ ಬಗ್ಗೆ ಹೇಳುವುದಾದರೆ

ಬೀಟ್ರೂಟ್ ಒಂದು ಅದ್ಭುತವಾದ ತರಕಾರಿ ಎಂದರೂ ತಪ್ಪಾಗಲಾರದು! ಯಾಕೆಂದರೆ ಮಣ್ಣಿನಡಿಯಲ್ಲಿ ಸಿಗುವಂತಹ ಈ ತರಕಾರಿ, ತನ್ನಲ್ಲಿ ಅಗಾಧ ಪ್ರಮಾಣದಲ್ಲಿ ಪೌಷ್ಟಿಕ ಸತ್ವಗಳನ್ನು ಹೊಂದಿರುವ ಜೊತೆಗೆ, ಹಲವಾರು ವಿಧದ ವಿಟಮಿನ್ಸ್ ಗಳು, ನಾರಿನಾಂಶಗಳು, ಖನಿಜಾಂಶಗಳು, ಕ್ಯಾಲ್ಸಿಯಂ, ಪೊಟ್ಯಾಶಿಯಂ ಅಂಶಗಳನ್ನು ಒಳಗೊಂಡಿರುವುದರಿಂದ, ಈ ತರಕಾರಿಯನ್ನು ನಮ್ಮ ಆಹಾರಪದ್ಧತಿಯಲ್ಲಿ ಸೇರಿಸಿ ಕೊಂಡರೆ, ಆರೋಗ್ಯಕ್ಕೆ ಸಾಕಷ್ಟು ಲಾಭಗಳು ಸಿಗುತ್ತದೆ.
ಹೃದಯದ ಆರೋಗ್ಯಕ್ಕೆ ಬೀಟ್ರೂಟ್
![]()
ಬೀಟ್ರೂಟ್ನಲ್ಲಿ ಸಿಗುವ ನೈಟ್ರೇಟ್ ಅಂಶ

ಈ ತರಕಾರಿಯ ಜ್ಯೂಸ್ ಮಾಡಿ ಕೂಡ ಕುಡಿಯಬಹುದು!

ಬೀಟ್ರೂಟ್ ಜ್ಯೂಸ್ ರೆಡಿ ಮಾಡುವುದು ಹೇಗೆ?

Beet Juice Lowers Blood Pressure And Boost Heart Health.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm