ಬ್ರೇಕಿಂಗ್ ನ್ಯೂಸ್
16-01-23 09:43 pm Source: Vijayakarnataka ಡಾಕ್ಟರ್ಸ್ ನೋಟ್
ನೈಸರ್ಗಿಕವಾಗಿ ಸಿಗುವ ಎಲ್ಲಾ ಬಗೆಯ ತರಕಾರಿಗಳು ನಮ್ಮ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎನ್ನುವುದು ನೂರಕ್ಕೆ ನೂರರಷ್ಟು ಸತ್ಯ. ಆದರೆ ಏನು ಹೇಳುವುದು ನಮ್ಮಲ್ಲಿ ಹೆಚ್ಚಿನವರಿಗೆ ತರಕಾ ರಿಯ ಬಗ್ಗೆ ಒಂದು ರೀತಿಯಲ್ಲಿ ಅಸಡ್ಡೆ ಭಾವನೆ! ಮನೆಯಲ್ಲಿ ತರಕಾರಿ ಸಾಂಬಾರ್ ಮಾಡಿದರೆ, ಮುಖ ಗಂಟು ಹಾಕಿಕೊಂಡು ಬಿಡುತ್ತಾರೆ.
ಆದರೆ ನಿಮಗೆ ಗೊತ್ತಿರಲಿ, ತರಕಾರಿಗಳಲ್ಲಿ ಸಿಗುವಷ್ಟು ಪೌಷ್ಟಿಕ ಸತ್ವಗಳು, ಬೇರೆ ಯಾವುದೇ ಆಹಾರಪದಾರ್ಥಗಳಲ್ಲಿ ಕೂಡ ಸಿಗುವುದಿಲ್ಲ. ಅದರಲ್ಲೂ ಕೆಲವೊಂದು ತರಕಾರಿಗಳಂತೂ, ಲೆಕ್ಕಕ್ಕೆ ಸಿಗದಷ್ಟು ಪ್ರಯೋಜನಗಳನ್ನು ಇದಕ್ಕೊಂದು ಒಳ್ಳೆಯ ಉದಾಹರಣೆ ಎಂದರೆ, ಕೆಂಪು ಬಣ್ಣ ಬೀಟ್ರೂಟ್!
ಬೀಟ್ರೂಟ್ ಬಗ್ಗೆ ಹೇಳುವುದಾದರೆ

ಬೀಟ್ರೂಟ್ ಒಂದು ಅದ್ಭುತವಾದ ತರಕಾರಿ ಎಂದರೂ ತಪ್ಪಾಗಲಾರದು! ಯಾಕೆಂದರೆ ಮಣ್ಣಿನಡಿಯಲ್ಲಿ ಸಿಗುವಂತಹ ಈ ತರಕಾರಿ, ತನ್ನಲ್ಲಿ ಅಗಾಧ ಪ್ರಮಾಣದಲ್ಲಿ ಪೌಷ್ಟಿಕ ಸತ್ವಗಳನ್ನು ಹೊಂದಿರುವ ಜೊತೆಗೆ, ಹಲವಾರು ವಿಧದ ವಿಟಮಿನ್ಸ್ ಗಳು, ನಾರಿನಾಂಶಗಳು, ಖನಿಜಾಂಶಗಳು, ಕ್ಯಾಲ್ಸಿಯಂ, ಪೊಟ್ಯಾಶಿಯಂ ಅಂಶಗಳನ್ನು ಒಳಗೊಂಡಿರುವುದರಿಂದ, ಈ ತರಕಾರಿಯನ್ನು ನಮ್ಮ ಆಹಾರಪದ್ಧತಿಯಲ್ಲಿ ಸೇರಿಸಿ ಕೊಂಡರೆ, ಆರೋಗ್ಯಕ್ಕೆ ಸಾಕಷ್ಟು ಲಾಭಗಳು ಸಿಗುತ್ತದೆ.
ಹೃದಯದ ಆರೋಗ್ಯಕ್ಕೆ ಬೀಟ್ರೂಟ್
![]()
ಬೀಟ್ರೂಟ್ನಲ್ಲಿ ಸಿಗುವ ನೈಟ್ರೇಟ್ ಅಂಶ

ಈ ತರಕಾರಿಯ ಜ್ಯೂಸ್ ಮಾಡಿ ಕೂಡ ಕುಡಿಯಬಹುದು!

ಬೀಟ್ರೂಟ್ ಜ್ಯೂಸ್ ರೆಡಿ ಮಾಡುವುದು ಹೇಗೆ?

Beet Juice Lowers Blood Pressure And Boost Heart Health.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm