ಬ್ರೇಕಿಂಗ್ ನ್ಯೂಸ್
16-01-23 09:43 pm Source: Vijayakarnataka ಡಾಕ್ಟರ್ಸ್ ನೋಟ್
ನೈಸರ್ಗಿಕವಾಗಿ ಸಿಗುವ ಎಲ್ಲಾ ಬಗೆಯ ತರಕಾರಿಗಳು ನಮ್ಮ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎನ್ನುವುದು ನೂರಕ್ಕೆ ನೂರರಷ್ಟು ಸತ್ಯ. ಆದರೆ ಏನು ಹೇಳುವುದು ನಮ್ಮಲ್ಲಿ ಹೆಚ್ಚಿನವರಿಗೆ ತರಕಾ ರಿಯ ಬಗ್ಗೆ ಒಂದು ರೀತಿಯಲ್ಲಿ ಅಸಡ್ಡೆ ಭಾವನೆ! ಮನೆಯಲ್ಲಿ ತರಕಾರಿ ಸಾಂಬಾರ್ ಮಾಡಿದರೆ, ಮುಖ ಗಂಟು ಹಾಕಿಕೊಂಡು ಬಿಡುತ್ತಾರೆ.
ಆದರೆ ನಿಮಗೆ ಗೊತ್ತಿರಲಿ, ತರಕಾರಿಗಳಲ್ಲಿ ಸಿಗುವಷ್ಟು ಪೌಷ್ಟಿಕ ಸತ್ವಗಳು, ಬೇರೆ ಯಾವುದೇ ಆಹಾರಪದಾರ್ಥಗಳಲ್ಲಿ ಕೂಡ ಸಿಗುವುದಿಲ್ಲ. ಅದರಲ್ಲೂ ಕೆಲವೊಂದು ತರಕಾರಿಗಳಂತೂ, ಲೆಕ್ಕಕ್ಕೆ ಸಿಗದಷ್ಟು ಪ್ರಯೋಜನಗಳನ್ನು ಇದಕ್ಕೊಂದು ಒಳ್ಳೆಯ ಉದಾಹರಣೆ ಎಂದರೆ, ಕೆಂಪು ಬಣ್ಣ ಬೀಟ್ರೂಟ್!
ಬೀಟ್ರೂಟ್ ಬಗ್ಗೆ ಹೇಳುವುದಾದರೆ

ಬೀಟ್ರೂಟ್ ಒಂದು ಅದ್ಭುತವಾದ ತರಕಾರಿ ಎಂದರೂ ತಪ್ಪಾಗಲಾರದು! ಯಾಕೆಂದರೆ ಮಣ್ಣಿನಡಿಯಲ್ಲಿ ಸಿಗುವಂತಹ ಈ ತರಕಾರಿ, ತನ್ನಲ್ಲಿ ಅಗಾಧ ಪ್ರಮಾಣದಲ್ಲಿ ಪೌಷ್ಟಿಕ ಸತ್ವಗಳನ್ನು ಹೊಂದಿರುವ ಜೊತೆಗೆ, ಹಲವಾರು ವಿಧದ ವಿಟಮಿನ್ಸ್ ಗಳು, ನಾರಿನಾಂಶಗಳು, ಖನಿಜಾಂಶಗಳು, ಕ್ಯಾಲ್ಸಿಯಂ, ಪೊಟ್ಯಾಶಿಯಂ ಅಂಶಗಳನ್ನು ಒಳಗೊಂಡಿರುವುದರಿಂದ, ಈ ತರಕಾರಿಯನ್ನು ನಮ್ಮ ಆಹಾರಪದ್ಧತಿಯಲ್ಲಿ ಸೇರಿಸಿ ಕೊಂಡರೆ, ಆರೋಗ್ಯಕ್ಕೆ ಸಾಕಷ್ಟು ಲಾಭಗಳು ಸಿಗುತ್ತದೆ.
ಹೃದಯದ ಆರೋಗ್ಯಕ್ಕೆ ಬೀಟ್ರೂಟ್
![]()
ಬೀಟ್ರೂಟ್ನಲ್ಲಿ ಸಿಗುವ ನೈಟ್ರೇಟ್ ಅಂಶ

ಈ ತರಕಾರಿಯ ಜ್ಯೂಸ್ ಮಾಡಿ ಕೂಡ ಕುಡಿಯಬಹುದು!

ಬೀಟ್ರೂಟ್ ಜ್ಯೂಸ್ ರೆಡಿ ಮಾಡುವುದು ಹೇಗೆ?

Beet Juice Lowers Blood Pressure And Boost Heart Health.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm