ಬ್ರೇಕಿಂಗ್ ನ್ಯೂಸ್
19-01-23 09:38 pm Source: Vijayakarnataka ಡಾಕ್ಟರ್ಸ್ ನೋಟ್
ಬೆಳಗ್ಗೆ ಹಾಸಿಗೆಯಿಂದ ಎದ್ದ ಕೂಡಲೇ, ಕೆಲವರಿಗೆ ಖಾಲಿ ಹೊಟ್ಟೆಗೆ, ಬಿಸಿಬಿಸಿ ಒಂದು ಲೋಟ ಕಾಫಿ ಕುಡಿಯುವ ಅಭ್ಯಾಸ ಇರುತ್ತದೆ. ಅದರಲ್ಲೂ ಕೆಲವರಿಗೆ ಅಂತೂ ಒಂದು ದಿನ ಕಾಫಿ ಕುಡಿಯದೆ ಹೋದರೆ ಏನೋ ಕಳೆದುಕೊಂಡಂತೆ ಭಾಸವಾಗುತ್ತದೆ. ಇನ್ನು ಕೆಲವರಿಗೆಯಂತೂ ಬೆಳಗಿನ ಸಮಯದಲ್ಲಿ ಇಲ್ಲಾಂದ್ರೆ ಮಧ್ಯಾಹ್ನದ ಸಮಯದಲ್ಲಿ ಬಿಸಿಬಿಪಿ ಕಾಫಿ ಕುಡಿಯದಿದ್ದರೆ ತಲೆ ನೋವು ಕಾಡಲು ಶುರುವಾಗುತ್ತದೆ.
ಹಾಗಾದ್ರೆ ಈ ಒಂದು ಕಪ್ ಕಾಫಿಯಲ್ಲಿ ಅಂತಹ ಶಕ್ತಿ ಏನಿದೆ ಎಂದು ನೋಡುವುದಾದರೆ, ಕಾಫಿಯಲ್ಲಿ ಕೆಫಿನ್ ಅಂಶ ಯಥೇಚ್ಛ ವಾಗಿ ಕಂಡುಬರುತ್ತದೆ. ಇವು ಕೆಲವೊಂದು ಆರೋಗ್ಯ ಸಮಸ್ಯೆಗಳನ್ನು, ನಮ್ಮ ಹತ್ತಿರನೂ ಬರದೇ ಇರುವ ಹಾಗೆ ನೋಡಿಕೊಳ್ಳು ತ್ತದೆ. ಆದರೆ ಮಿತ ಪ್ರಮಾಣದಲ್ಲಿ ಸೇವನೆ ಮಾಡಬೇಕು ಅಷ್ಟೇ...ಬನ್ನಿ ಇಂದಿನ ಲೇಖನದಲ್ಲಿ ಕಾಫಿ ಕುಡಿಯುವುದರ ಕೆಲವೊಂದು ಆರೋಗ್ಯ ಪ್ರಯೋಜನಗಳು ಏನೆಲ್ಲಾ ಎನ್ನುವುದರ ಬಗ್ಗೆ ನೋಡೋಣ...
ಲಿವರ್ ಕ್ಯಾನ್ಸರ್ ಭಯ ಇರುವುದಿಲ್ಲ!
ತೂಕ ಇಳಿಸಲು ನೆರವಾಗುವುದು

ಟೈಪ್-2 ಮಧುಮೇಹ

ಅಸ್ತಮಾ ಸಮಸ್ಯೆಯನ್ನು ದೂರ ಮಾಡುತ್ತದೆ!
![]()
ಹೃದಯದ ಆರೋಗ್ಯಕ್ಕೆ

Know The Health Benefits Of Drinking One Cup Of Coffee Without Sugar.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm