ಬ್ರೇಕಿಂಗ್ ನ್ಯೂಸ್
20-01-23 10:16 pm Source: Vijayakarnataka ಡಾಕ್ಟರ್ಸ್ ನೋಟ್
ಸಾಮಾನ್ಯವಾಗಿ ಬೇಸಿಗೆ ಕಾಲದಲ್ಲಿ ಹೆಚ್ಚಾಗಿ ಕಂಡು ಬರುವ ಕಲ್ಲಂಗಡಿ ಹಣ್ಣು, ಈ ಬಾರಿ ಬಹಳ ಬೇಗನೇ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ತನ್ನಲ್ಲಿ ಅಧಿಕ ಪ್ರಮಾಣ ದಲ್ಲಿ ನೀರಿನಾಂಶ ಹೊಂದಿರುವ ಈ ಕಲ್ಲಂಗಡಿ ಹಣ್ಣನ್ನು ಮಿತ ಪ್ರಮಾಣದಲ್ಲಿ ಸೇವನೆ ಮಾಡುವುದರಿಂದ ಆರೋಗ್ಯಕ್ಕೆ ತುಂಬಾ ಒಳ್ಳೆಯದು.
ಇನ್ನು ಮುಖ್ಯವಾಗಿ ತನ್ನಲ್ಲಿ ಕಡಿಮೆ ಪ್ರಮಾಣದಲ್ಲಿ ಕ್ಯಾಲೊರಿಗಳನ್ನು ಹೊಂದಿರುವ ಈ ಹಣ್ಣಿ ನಲ್ಲಿ ವಿವಿಧ ಬಗೆಯ ವಿಟಮಿನ್ಸ್, ಪೊಟ್ಯಾಷಿಯಂ, ಮೆಗ್ನೀಷಿಯಂ ಹಾಗೂ ಖನಿಜಾಂಶಗಳು, ಯಥೇಚ್ಛವಾಗಿ ಕಂಡು ಬರುತ್ತದೆ. ಇವೆಲ್ಲವೂ ಸಹ ದೇಹಕ್ಕೆ ಅಗತ್ಯವಾಗಿ ಬೇಕಾದ ಅಂಶಗಳಾಗಿ ರುತ್ತವೆ. ಹಾಗಾದ್ರೆ ಇಷ್ಟೆಲ್ಲಾ ಪ್ರಯೋಜನ ಗಳನ್ನು ಒಳಗೊಂಡಿರುವ ಈ ಹಣ್ಣನ್ನು ಮಧುಮೇಹ ಇದ್ದವರು ಸೇವನೆ ಮಾಡಬಹುದಾ ಎನ್ನುವ ನಿಮ್ಮ ಪ್ರಶ್ನೆಗೆ ಇಲ್ಲಿದೆ ನೋಡಿ ಉತ್ತರ..
ತಜ್ಞರಾದ ಡಾ.ವಿಕ್ರಂ ಅವರು ಹೇಳುವ ಪ್ರಕಾರ

ಮಿತವಾಗಿ ಕಲ್ಲಂಗಡಿ ಹಣ್ಣು ತಿನ್ನಬಹುದಂತೆ!

ಈಗ ಮಾರುಕಟ್ಟೆಯಲ್ಲಿ ಎಲ್ಲಾ ಕಡೆ ಸುಲಭವಾಗಿ ಸಿಗುವ ಹಣ್ಣುಗಳು, ಉದಾಹರಣೆಗೆ ಪಪ್ಪಾಯ, ಕಲ್ಲಂಗಡಿ ಹಣ್ಣನ್ನು, ಮಧುಮೇಹ ಇದ್ದ ವರು, ಸಣ್ಣ ಪ್ರಮಾಣದಲ್ಲಿ ಅಂದರೆ 4-5 ಸಣ್ಣ-ಸಣ್ಣ ಕ್ಯೂಬ್ಸ್ನಷ್ಟು ಪ್ರಮಾಣ ದಲ್ಲಿ ಸೇವನೆ ಮಾಡಿದರೆ, ಒಳ್ಳೆಯದು.
ಲೈಕೋಪಿನ್ ಎನ್ನುವ ನೈಸರ್ಗಿಕ ಅಂಶ
![]()
ಮಧುಮೇಹ ಇದ್ದವರು

ಇನ್ನೂ ಕಡಿಮೆ ಪ್ರಮಾಣದಲ್ಲಿ ಕ್ಯಾಲೋರಿ ಹಾಗೂ ಗ್ಲೈಸೆಮಿಕ್ ಸೂಚ್ಯಂಕ ಹೊಂದಿರುವ ಈ ಹಣ್ಣನ್ನು ಮಿತ ಪ್ರಮಾಣದಲ್ಲಿ ಸೇವೆನೆ ಮಾಡಬಹುದು. ಆದರೆ ಮೊದಲೇ ಹೇಳಿದ ಹಾಗೆ ಮಿತ ಪ್ರಮಾಣದಲ್ಲಿ ಸೇವನೆ ಮಾಡಬೇಕು.
ಒಂದು ವೇಳೆ ರಕ್ತದಲ್ಲಿ ಸಕ್ಕರೆ ಮಟ್ಟ, ನಿಯಂತ್ರಣಕ್ಕೆ ಸಿಗದೇ ಹೋಗುತ್ತಿ ದ್ದರೆ, ಇಂತಹ ಹಣ್ಣುಗಳನ್ನು ಸೇವನೆ ಮಾಡುವ ಸಹವಾಸ ಮಾಡಬೇಡಿ. ಯಾವುದಕ್ಕೂ ಒಮ್ಮೆ ವೈದ್ಯರ ಸಲಹೆಗಳನ್ನು ಸರಿಯಾಗಿ ಪಡೆದು, ಆ ಬಳಿಕ ಈ ಹಣ್ಣನ್ನು ಸೇವನೆ ಮಾಡಬೇಡಿ.
ಕೊನೆಯ ಮಾತು

Can Diabetes Patient Eat Watermelon These Things You Must Know.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm