ಬ್ರೇಕಿಂಗ್ ನ್ಯೂಸ್
20-01-23 10:16 pm Source: Vijayakarnataka ಡಾಕ್ಟರ್ಸ್ ನೋಟ್
ಸಾಮಾನ್ಯವಾಗಿ ಬೇಸಿಗೆ ಕಾಲದಲ್ಲಿ ಹೆಚ್ಚಾಗಿ ಕಂಡು ಬರುವ ಕಲ್ಲಂಗಡಿ ಹಣ್ಣು, ಈ ಬಾರಿ ಬಹಳ ಬೇಗನೇ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ತನ್ನಲ್ಲಿ ಅಧಿಕ ಪ್ರಮಾಣ ದಲ್ಲಿ ನೀರಿನಾಂಶ ಹೊಂದಿರುವ ಈ ಕಲ್ಲಂಗಡಿ ಹಣ್ಣನ್ನು ಮಿತ ಪ್ರಮಾಣದಲ್ಲಿ ಸೇವನೆ ಮಾಡುವುದರಿಂದ ಆರೋಗ್ಯಕ್ಕೆ ತುಂಬಾ ಒಳ್ಳೆಯದು.
ಇನ್ನು ಮುಖ್ಯವಾಗಿ ತನ್ನಲ್ಲಿ ಕಡಿಮೆ ಪ್ರಮಾಣದಲ್ಲಿ ಕ್ಯಾಲೊರಿಗಳನ್ನು ಹೊಂದಿರುವ ಈ ಹಣ್ಣಿ ನಲ್ಲಿ ವಿವಿಧ ಬಗೆಯ ವಿಟಮಿನ್ಸ್, ಪೊಟ್ಯಾಷಿಯಂ, ಮೆಗ್ನೀಷಿಯಂ ಹಾಗೂ ಖನಿಜಾಂಶಗಳು, ಯಥೇಚ್ಛವಾಗಿ ಕಂಡು ಬರುತ್ತದೆ. ಇವೆಲ್ಲವೂ ಸಹ ದೇಹಕ್ಕೆ ಅಗತ್ಯವಾಗಿ ಬೇಕಾದ ಅಂಶಗಳಾಗಿ ರುತ್ತವೆ. ಹಾಗಾದ್ರೆ ಇಷ್ಟೆಲ್ಲಾ ಪ್ರಯೋಜನ ಗಳನ್ನು ಒಳಗೊಂಡಿರುವ ಈ ಹಣ್ಣನ್ನು ಮಧುಮೇಹ ಇದ್ದವರು ಸೇವನೆ ಮಾಡಬಹುದಾ ಎನ್ನುವ ನಿಮ್ಮ ಪ್ರಶ್ನೆಗೆ ಇಲ್ಲಿದೆ ನೋಡಿ ಉತ್ತರ..
ತಜ್ಞರಾದ ಡಾ.ವಿಕ್ರಂ ಅವರು ಹೇಳುವ ಪ್ರಕಾರ

ಮಿತವಾಗಿ ಕಲ್ಲಂಗಡಿ ಹಣ್ಣು ತಿನ್ನಬಹುದಂತೆ!

ಈಗ ಮಾರುಕಟ್ಟೆಯಲ್ಲಿ ಎಲ್ಲಾ ಕಡೆ ಸುಲಭವಾಗಿ ಸಿಗುವ ಹಣ್ಣುಗಳು, ಉದಾಹರಣೆಗೆ ಪಪ್ಪಾಯ, ಕಲ್ಲಂಗಡಿ ಹಣ್ಣನ್ನು, ಮಧುಮೇಹ ಇದ್ದ ವರು, ಸಣ್ಣ ಪ್ರಮಾಣದಲ್ಲಿ ಅಂದರೆ 4-5 ಸಣ್ಣ-ಸಣ್ಣ ಕ್ಯೂಬ್ಸ್ನಷ್ಟು ಪ್ರಮಾಣ ದಲ್ಲಿ ಸೇವನೆ ಮಾಡಿದರೆ, ಒಳ್ಳೆಯದು.
ಲೈಕೋಪಿನ್ ಎನ್ನುವ ನೈಸರ್ಗಿಕ ಅಂಶ
![]()
ಮಧುಮೇಹ ಇದ್ದವರು

ಇನ್ನೂ ಕಡಿಮೆ ಪ್ರಮಾಣದಲ್ಲಿ ಕ್ಯಾಲೋರಿ ಹಾಗೂ ಗ್ಲೈಸೆಮಿಕ್ ಸೂಚ್ಯಂಕ ಹೊಂದಿರುವ ಈ ಹಣ್ಣನ್ನು ಮಿತ ಪ್ರಮಾಣದಲ್ಲಿ ಸೇವೆನೆ ಮಾಡಬಹುದು. ಆದರೆ ಮೊದಲೇ ಹೇಳಿದ ಹಾಗೆ ಮಿತ ಪ್ರಮಾಣದಲ್ಲಿ ಸೇವನೆ ಮಾಡಬೇಕು.
ಒಂದು ವೇಳೆ ರಕ್ತದಲ್ಲಿ ಸಕ್ಕರೆ ಮಟ್ಟ, ನಿಯಂತ್ರಣಕ್ಕೆ ಸಿಗದೇ ಹೋಗುತ್ತಿ ದ್ದರೆ, ಇಂತಹ ಹಣ್ಣುಗಳನ್ನು ಸೇವನೆ ಮಾಡುವ ಸಹವಾಸ ಮಾಡಬೇಡಿ. ಯಾವುದಕ್ಕೂ ಒಮ್ಮೆ ವೈದ್ಯರ ಸಲಹೆಗಳನ್ನು ಸರಿಯಾಗಿ ಪಡೆದು, ಆ ಬಳಿಕ ಈ ಹಣ್ಣನ್ನು ಸೇವನೆ ಮಾಡಬೇಡಿ.
ಕೊನೆಯ ಮಾತು

Can Diabetes Patient Eat Watermelon These Things You Must Know.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm