ಬ್ರೇಕಿಂಗ್ ನ್ಯೂಸ್
23-01-23 09:46 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ದಿನ ಬಳಕೆಯ ತರಕಾರಿಗಳಲ್ಲಿ ಆಲೂಗಡ್ಡೆ ಕೂಡ ಒಂದು. ಮನೆಯಲ್ಲಿ ಸಾಂಬರ್ ಮಾಡಲು ರೆಡಿ ಮಾಡುವಾಗ ಮೊದಲಿಗೆ ನೆನಪಿಗೆ ಬರುವುದೇ ಆಲೂಗಡ್ಡೆ! ಆದರೆ ಕೆಲವರಿಗೆ ಆಲೂಗಡ್ಡೆ ಎಂದರೆ, ಅಷ್ಟಕ್ಕೆ ಅಷ್ಟೇ!
ಯಾಕೆಂದ್ರೆ ಈ ತರಕಾರಿಯನ್ನು ವಾರದಲ್ಲಿ ಎರಡು ಮೂರು ಬಾರಿ ಸೇವನೆ ಮಾಡಿದರೆ,ಗ್ಯಾಸ್ಟ್ರಿಕ್ ಸಮಸ್ಯೆ ಕಂಡು ಬರುತ್ತದೆ, ಕೈಕಾಲು ಕಾಲುಗಳಲ್ಲಿ ಮರಗಟ್ಟುವ ಸಮಸ್ಯೆ ಕಂಡು ಬರುತ್ತದೆ, ಇನ್ನೂ ಕೆಲವರಿಗೆ ಶೀತದಂತಹ ಸಮಸ್ಯೆಗಳು ಹೆಚ್ಚಾಗುತ್ತದೆ ಎಂದು, ಈ ತರಕಾರಿಯನ್ನು ಸೇವನೆ ಮಾಡಲೇಬಾರದು ಎಂದೆಲ್ಲ ಅಂದು ಕೊಂಡಿರುತ್ತಾರೆ. ಆದರೆ ಅನೇಕ ಆಯಾಮಗಳಲ್ಲಿ ನೋಡು ವುದಾದರೆ, ಆಲೂಗಡ್ಡೆಯಿಂದ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನಗಳಿವೆ ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಮುಂದೆ ಓದಿ...
ಹೃದಯದ ಆರೋಗ್ಯಕ್ಕೆ

ನಾರಿನಾಂಶ ಮತ್ತು ಪೊಟ್ಯಾಷಿಯಂ

ಬಿಪಿ ಸಮಸ್ಯೆ ಇದ್ದವರಿಗೆ..

ಮೊದಲೇ ಹೇಳಿದ ಹಾಗೆ, ಆಲೂಗಡ್ಡೆಯಲ್ಲಿ ಅಧಿಕ ಪ್ರಮಾಣದಲ್ಲಿ, ನಾರಿನಾಂಶ ಹಾಗೂ ಪೊಟ್ಯಾಷಿಯಂ ಅಂಶ ಹೆಚ್ಚಿನ ಪ್ರಮಾಣದಲ್ಲಿ ಕಂಡು ಬರುವುದರಿಂದ, ಜೀರ್ಣಕ್ರಿಯೆ ಪ್ರಕ್ರಿಯೆ ಅಚ್ಚುಕಟ್ಟಾಗಿ ನಡೆಯು ವುದು, ಮಾತ್ರವಲ್ಲದೆ, ರಕ್ತದ ಒತ್ತಡವನ್ನು ನಿಯಂತ್ರಣದಲ್ಲಿ ಇರಿಸಲು ನೆರವಾಗುತ್ತದೆ.
ಕೆಟ್ಟ ಕೊಲೆಸ್ಟ್ರಾಲ್ ಅಂಶ ನಿಯಂತ್ರಣಕ್ಕೆ
![]()
ಕೊನೆಯ ಮಾತು

Can High Blood Pressure And Heart Patients Eat Potatoes These Things You Must Know
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm